25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಯಾತ್ರಿ ನಿವಾಸ ಹಾಗೂ ಅನ್ನ ಛತ್ರದ ಶಿಲಾನ್ಯಾಸ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ವಿತರಣೆ

ಮಂಗಳೂರಿನ ಮಂಗಳಾ ಗಂಗೋತ್ರಿ ವಿಶ್ವವಿದ್ಯಾನಿಲಯದ ಬ್ರಹ್ಮಶ್ರೀ ನಾರಾಯಣ ಗುರು ಅಧ್ಯಯನ ಪೀಠದ ವಿಶೇಷ ಕಾರ್ಯಕ್ರಮವು ಮಂಗಳೂರಿನ ಓಷ್ಯನ್ ಪರ್ಲ್ ನಲ್ಲಿ ನಡೆಯಿತು.

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನಿರ್ಮಾಣವಾಗಲಿರುವ ಯಾತ್ರಿ ನಿವಾಸ ಹಾಗೂ ಅನ್ನ ಛತ್ರದ ಶಿಲಾನ್ಯಾಸ ಕಾರ್ಯಕ್ರಮ ಆಮಂತ್ರಣ ಪತ್ರಿಕೆಯನ್ನು ಸೋಲೂರು ಆರ್ಯ ಈಡಿಗ ಸಂಸ್ಥಾನದ ಗುರುಗಳಾದ ಶ್ರೀ ವಿಖ್ಯಾತನಂದ ಸ್ವಾಮೀಜಿ , ಶಿವಗಿರಿ ಮಠದ ಶ್ರೀ ಜ್ಞಾನತೀರ್ಥ ಸ್ವಾಮೀಜಿ, ಶ್ರೀ ಸತ್ಯಾನಂದ ಸ್ವಾಮಿ, ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ , ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಆಡಳಿತ ಸಮಿತಿಯ ಗೌರವಾಧ್ಯಕ್ಷ ಪೀತಾಂಬರ ಹೆರಾಜೆ , ಅಧ್ಯಕ್ಷ ರವಿ ಪೂಜಾರಿ ಚಿಲಿಂಬಿ, ಕ್ಷೇತ್ರದ ಅಭಿವೃದ್ಧಿ ಸಮಿತಿ ಅಧ್ಯಕ್ಷ ಸಂಜೀವ ಪೂಜಾರಿ ಬಿರ್ವ ಸೆಂಟರ್, ಪ್ರಧಾನ ಕಾರ್ಯದರ್ಶಿ ಡಾ| ರಾಜಾರಾಮ್.ಕೆ.ಬಿ, ಉಲ್ಲಾಸ್ ಕೋಟ್ಯಾನ್,ಟ್ರಸ್ಟಿಗಳಾದ ಪ್ರಮಲ್ ಕುಮಾರ್, ನಾರಾಯಣ ಪೂಜಾರಿ, ಡಾ. ಸಂತೋಷ ಬೈರಂಪಳ್ಳಿ ,ಅಖಿಲ ಭಾರತ ಬಿಲ್ಲವರ ಯೂನಿಯನ್ ಅಧ್ಯಕ್ಷರಾದ ನವೀನ್ ಚಂದ್ರ. ಡಿ.ಸುವರ್ಣ, ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್. ಅಧ್ಯಯನ ಪೀಠದ ಸಂಚಾಲಕರಾದ ಪಿ .ವಿ.ಮೋಹನ್, ನಂಬಿಯಾರ್, ಶಾಸಕರಾದ ಉಮಾನಾಥ ಕೋಟ್ಯಾನ್ , ಕರ್ನಾಟಕ ಸರ್ಕಾರದ ಮಾಜಿ ಸಚಿವ ವಿನಯಕುಮಾರ್ ಸೊರಕೆ, ಶಾಸಕರಾದ ಸುನಿಲ್ ಕುಮಾರ್, ಬೆಳ್ತಂಗಡಿಯ ರಕ್ಷಿತ್ ಶಿವರಾಂ, ವಿಜಯ ಕುಮಾರ್ ಸೊರಕೆ, ನಾರಾಯಣ ಗುರು ವಿಚಾರ ವೇದಿಕೆಯ ರಾಜ್ಯಾಧ್ಯಕ್ಷ ಸತ್ಯಜೀತ್ ಸುರತ್ಕಲ್, ಜಯವಿಕ್ರಮ್ ಕಲ್ಲಾಪು ಮತ್ತಿತರರ ಉಪಸ್ಥಿತಿಯಲ್ಲಿ ಆಮಂತ್ರಣ ವಿತರಿಸಿ ಕಾರ್ಯಕ್ರಮಕ್ಕೆ ಆಹ್ವಾನಿಸಲಾಯಿತು.

Related posts

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಧರ್ಮಸ್ಥಳ ಸಿಎ ಬ್ಯಾಂಕಿಗೆ ಸತತ 3 ನೇ ಬಾರಿಗೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದಲ್ಲಿ ಸಂಕ್ರಾಂತಿ ಪೂಜೆ: 3 ಸಾವಿರ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆಯ ಅರ್ಜಿ ಫಾರಂ ವಿತರಣೆ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯ ರಜತ ಮಹೋತ್ಸವ ಕ್ರೀಡಾ ಸಂಭ್ರಮ

Suddi Udaya

ಜ.8: ಉಜಿರೆ, ಧರ್ಮಸ್ಥಳ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಎಕ್ಸೆಲ್ ಪದವಿ ಪೂರ್ವ ಕಾಲೇಜಿಗೆ ಮರು ಮೌಲ್ಯ ಮಾಪನದಲ್ಲಿ ಹೆಚ್ಚಿದ ರ್‍ಯಾಂಕ್ ಗಳು

Suddi Udaya

ಅಪರ ಜಿಲ್ಲಾಧಿಕಾರಿಯಾಗಿ ಡಾ. ಸಂತೋಷ್ ಕುಮಾರ್ ಅಧಿಕಾರ ಸ್ವೀಕಾರ

Suddi Udaya
error: Content is protected !!