September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಅಂತರ್ ಕಾಲೇಜು ಮಟ್ಟದ ಸ್ಪರ್ಧೆ: ವಿದ್ವತ್ ಪಿಯು ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

ಗುರುವಾಯನಕೆರೆ: ಶೈಕ್ಷಣಿಕ ಕ್ಷೇತ್ರದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೇ ಮುಂಚೂಣಿಯಲ್ಲಿರುವ ಗುರುವಾಯನಕೆರೆಯ ಪ್ರತಿಷ್ಠಿತ ವಿದ್ವತ್ ಕಾಲೇಜಿನ ಕಾಮರ್ಸ್ ವಿಭಾಗದ ವಿದ್ಯಾರ್ಥಿಗಳಾದ ಅನಿಶ್ ಮತ್ತು ತಂಡ ಜಾಹೀರಾತು ನೀಡುವ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, Working Model ಸ್ಪರ್ಧೆಯಲ್ಲಿ ಮಿಥುನ್ ಹಾಗೂ ತಂಡ ತೃತೀಯ ಸ್ಥಾನ, Rebrand falling of buisne ಸ್ಪರ್ಧೆಯಲ್ಲಿ ರಿಶಾಂತ್ ಮತ್ತು ತಂಡ ತೃತೀಯ ಸ್ಥಾನವನ್ನು ನ.೪ರಂದು ಶ್ರೀ ಮಹಾವೀರ ಕಾಲೇಜು ಮೂಡುಬಿದ್ರಿಯಲ್ಲಿ ನಡೆದ ಅಂತರ್ ಕಾಲೇಜು ಮಟ್ಟದ (Comquest)ಸ್ಪರ್ಧೆಯಲ್ಲಿ ಪಡೆದುಕೊಂಡರು. ಹಾಗೂ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ನ.೫ರಂದು ನಡೆದ ಅಂತರ್ ಕಾಲೇಜು ಮಟ್ಟದ ಕಾಮರ್ಸ್ ಫೆಸ್ಟ್ ( Rize) ಸ್ಪರ್ಧೆಯಲ್ಲಿ ರಿಶಾಂತ್ ಮತ್ತು ತಂಡ Best mangement ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ, Marketing ಸ್ಪರ್ಧೆಯಲ್ಲಿ ವಿನ್ಯಾಸ್ ಮತ್ತು ತಂಡವು ದ್ವಿತೀಯ ಸ್ಥಾನವನ್ನು ಗಳಿಸಿ ರನ್ನರ್ ಆಫ್ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಇವರ ಅಮೋಘ ಸಾಧನೆಯನ್ನು ವಿದ್ವತ್ ಕಾಲೇಜಿನ ಆಡಳಿತ ಮಂಡಳಿಯವರು, ಕಾಲೇಜು ಶೈಕ್ಷಣಿಕ ನಿರ್ದೇಶಕರು, ಪ್ರಾಂಶುಪಾಲರು ಹಾಗೂ ಉಪನ್ಯಾಸಕ ವೃಂದದವರು ಅಭಿನಂದಿಸಿದ್ದಾರೆ.

Related posts

ನವೀಕೃತ ಉಜಿರೆ ಸಂತ ಅಂತೋನಿ ಚರ್ಚ್ ಉದ್ಘಾಟನೆ : ದಾನಿಗಳಿಗೆ ಗೌರವಾರ್ಪಣೆ

Suddi Udaya

ವೆನ್ಲಾಕ್‌ ರಕ್ಷಾ ಸಮಿತಿ ಸಭೆಯಲ್ಲಿ ಕರೀಂ ಗೇರುಕಟ್ಟೆ, ಜಯರಾಮ ಭಾಗಿ

Suddi Udaya

ಧರ್ಮಸ್ಥಳ ಗ್ರಾಮವನ್ನು ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ಗ್ರಾಮವೆಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಘೋಷಣೆ: ರಾಜ್ಯದ 5 ನಗರದಲ್ಲಿ, ಸುಮಾರು 6078 ಗ್ರಾ.ಪಂ ಗಳಲ್ಲಿ ಮೊದಲ ಗ್ರಾಮವಾಗಿ ಧರ್ಮಸ್ಥಳ ಗ್ರಾಮ ಆಯ್ಕೆ

Suddi Udaya

ಮಡಂತ್ಯಾರು ಗ್ರಾ.ಪಂ ಕಲಿಕಾ ಕೇಂದ್ರದಲ್ಲಿ ಮಕ್ಕಳ ಗ್ರಾಮ ಸಭೆ

Suddi Udaya

ಜಮೀಯ್ಯತುಲ್ ಪಲಾಹ್ ಬೆಳ್ತಂಗಡಿ ವತಿಯಿಂದ ಪ್ರತಿಭಾ ಪುರಸ್ಕಾರ, ರೂ. 3 ಲಕ್ಷ‌ ವಿದ್ಯಾರ್ಥಿವೇತನ ವಿತರಣೆ

Suddi Udaya

ಬಸ್ಸಿನಲ್ಲಿ ವಿದ್ಯಾರ್ಥಿನಿಯರೊಂದಿಗೆ ಅಸಭ್ಯ ವರ್ತನೆ ಕಲ್ಲೇರಿ ನಿವಾಸಿ ಇರ್ಫಾನ್ ಬಂಧನ

Suddi Udaya
error: Content is protected !!