22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಅಂತರ್ ಕಾಲೇಜು ಮಟ್ಟದ ಸ್ಪರ್ಧೆ: ವಿದ್ವತ್ ಪಿಯು ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

ಗುರುವಾಯನಕೆರೆ: ಶೈಕ್ಷಣಿಕ ಕ್ಷೇತ್ರದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೇ ಮುಂಚೂಣಿಯಲ್ಲಿರುವ ಗುರುವಾಯನಕೆರೆಯ ಪ್ರತಿಷ್ಠಿತ ವಿದ್ವತ್ ಕಾಲೇಜಿನ ಕಾಮರ್ಸ್ ವಿಭಾಗದ ವಿದ್ಯಾರ್ಥಿಗಳಾದ ಅನಿಶ್ ಮತ್ತು ತಂಡ ಜಾಹೀರಾತು ನೀಡುವ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, Working Model ಸ್ಪರ್ಧೆಯಲ್ಲಿ ಮಿಥುನ್ ಹಾಗೂ ತಂಡ ತೃತೀಯ ಸ್ಥಾನ, Rebrand falling of buisne ಸ್ಪರ್ಧೆಯಲ್ಲಿ ರಿಶಾಂತ್ ಮತ್ತು ತಂಡ ತೃತೀಯ ಸ್ಥಾನವನ್ನು ನ.೪ರಂದು ಶ್ರೀ ಮಹಾವೀರ ಕಾಲೇಜು ಮೂಡುಬಿದ್ರಿಯಲ್ಲಿ ನಡೆದ ಅಂತರ್ ಕಾಲೇಜು ಮಟ್ಟದ (Comquest)ಸ್ಪರ್ಧೆಯಲ್ಲಿ ಪಡೆದುಕೊಂಡರು. ಹಾಗೂ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ನ.೫ರಂದು ನಡೆದ ಅಂತರ್ ಕಾಲೇಜು ಮಟ್ಟದ ಕಾಮರ್ಸ್ ಫೆಸ್ಟ್ ( Rize) ಸ್ಪರ್ಧೆಯಲ್ಲಿ ರಿಶಾಂತ್ ಮತ್ತು ತಂಡ Best mangement ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ, Marketing ಸ್ಪರ್ಧೆಯಲ್ಲಿ ವಿನ್ಯಾಸ್ ಮತ್ತು ತಂಡವು ದ್ವಿತೀಯ ಸ್ಥಾನವನ್ನು ಗಳಿಸಿ ರನ್ನರ್ ಆಫ್ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಇವರ ಅಮೋಘ ಸಾಧನೆಯನ್ನು ವಿದ್ವತ್ ಕಾಲೇಜಿನ ಆಡಳಿತ ಮಂಡಳಿಯವರು, ಕಾಲೇಜು ಶೈಕ್ಷಣಿಕ ನಿರ್ದೇಶಕರು, ಪ್ರಾಂಶುಪಾಲರು ಹಾಗೂ ಉಪನ್ಯಾಸಕ ವೃಂದದವರು ಅಭಿನಂದಿಸಿದ್ದಾರೆ.

Related posts

ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ರಾಷ್ಟ್ರಮಟ್ಟದ ಅತ್ಯುತ್ತಮ ಸಾಹಸ ಪ್ರವಾಸಿ ತಾಣ ಪ್ರಶಸ್ತಿ ಗೆದ್ದ ಕುತ್ಲೂರು ಗ್ರಾಮದ ಪ್ರತಿನಿಧಿಗಳಿಗೆ ಗೌರವಾರ್ಪಣೆ

Suddi Udaya

ಕೊಕ್ಕಡ ಚಲಿಸುತ್ತಿದ್ದ ಬಸ್ ಮೇಲೆ ಬಿದ್ದ ವಿದ್ಯುತ್ ಕಂಬ

Suddi Udaya

ಮೇ 7-8: ಕೋಟಿಕಟ್ಟೆಯಲ್ಲಿ ಶ್ರೀ ಮಹಮ್ಮಾಯಿ ಅಮ್ಮನವರ ಪುನರ್ ಪ್ರತಿಷ್ಠೆ ಹಾಗೂ ಮಹಾಕುಂಭಾಭಿಷೇಕ

Suddi Udaya

ಸಂಕಷ್ಟದಲ್ಲಿರುವ ಹೆಂಚು ಉದ್ಯಮ ಸೂಕ್ತ ಪರಿಹಾರ ಕ್ರಮಕ್ಕಾಗಿ ಪರಿಷತ್ ನಲ್ಲಿ ಪ್ರತಾಪಸಿಂಹ ನಾಯಕ್ ಆಗ್ರಹ

Suddi Udaya

ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವರು ಹಾಗೂ ಸಂಸದೀಯ ವ್ಯವಹಾರಗಳ ರಾಜ್ಯ ಸಚಿವ ಅರ್ಜುನ್ ರಾಮ್ ಮೇಘವಾಲ್ ಧರ್ಮಸ್ಥಳ ಹಾಗೂ ಶಾಂತಿವನ ಭೇಟಿ

Suddi Udaya

ಬೆಳ್ತಂಗಡಿಯಲ್ಲಿ ಹೊಸ ಪ್ರಯತ್ನವೊಂದಕ್ಕೆ ಹೆಜ್ಜೆ, ಬೆಳ್ತಂಗಡಿ ನೈಟ್ಸ್ – 2025 , ಫುಡ್ ಫೆಸ್ಟಿವಲ್ ಮತ್ತು ಮ್ಯೂಸಿಕಲ್ ನೈಟ್

Suddi Udaya
error: Content is protected !!