37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳಂಜ: ತಾರಿದೊಟ್ಟುವಿನಲ್ಲಿ ಚಿಪ್ಪುಹಂದಿ ಪ್ರತ್ಯಕ್ಷ: ಸುರಕ್ಷಿತವಾಗಿ ಹಿಡಿದು ಅರಣ್ಯಕ್ಕೆ ಬಿಟ್ಟ ಅರಣ್ಯಾಧಿಕಾರಿಗಳು

ಬಳಂಜ : ಇಲ್ಲಿಯ ತಾರಿದೊಟ್ಟು ಮನೆಯ ಹರೀಶ್ ರೈ ಅವರ ತೋಟಕ್ಕೆ ನ.7ರಂದು ಬಂದ ಅಪರೂಪದ ಚಿಪ್ಪು ಹಂದಿಯನ್ನು ಸ್ಥಳೀಯರ ಮಾಹಿತಿಯಂತೆ ರಕ್ಷಿಸಿ, ಅರಣ್ಯಕ್ಕೆ ಸುರಕ್ಷಿತವಾಗಿ ಬಿಡಲಾಗಿರುತ್ತದೆ.

ವೇಣೂರು ವಲಯದ ಅರಣ್ಯ ಅಧಿಕಾರಿ ಭರತ್ ಯು.ಜಿ. ಅವರ ಸೂಚನೆಯಂತೆ ನಡೆದ ಈ ಕಾರ್ಯಾಚರಣೆಯಲ್ಲಿ ಅಳದಂಗಡಿ ಶಾಖೆ ಹರಿಪ್ರಸಾದ್, ಬೀಡ್ ಫಾರೆಸ್ಟರ್ ಮಂಜುನಾಥ್ ಬಿ.ಎಸ್., ಸಿಬ್ಬಂದಿಗಳಾದ ವೆಂಕಪ್ಪ, ಪೂವಪ್ಪ, ವಸಂತ, ಸ್ಥಳೀಯರಾದ ಪ್ರವೀಣ, ವೃಷಭಹೆಗ್ಡೆ, ಯಶೋಧರ ಶೆಟ್ಟಿ, ನವೀನ, ಪದ್ಮನಾಭ ಕುಲಾಲ್, ನಂದ ಎಸ್. ರೈ., ಸಂಜೀವ ರೈ ಪಾಲ್ಗೊಂಡಿದ್ದರು

Related posts

ಲಾಯಿಲ ವಿಮುಕ್ತಿ ಸ್ವ-ಸಹಾಯ ಸಂಘಗಳ ಟ್ರಸ್ಟ್ ನ ಬೆಳ್ಳಿ ಹಬ್ಬ – ಸಂಭ್ರಮ ಸಡಗರದಿಂದ ಆಚರಣೆ

Suddi Udaya

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಮುಖ್ಯ ಕಾರ್ಯನಿರ್ವಣಧಿಕಾರಿ ಸತ್ಯ ಶಂಕರ್ ಕೆ.ಜಿರಿಗೆ ಬೀಳ್ಕೊಡುಗೆ ಹಾಗೂ ಗೌರಾರ್ಪಣೆ

Suddi Udaya

ಬೆಳ್ತಂಗಡಿ ತಾಲೂಕು ಕಬ್ಬಡಿ ಅಸೋಸಿಯೇಷನ್ ತೀರ್ಪುಗಾರರ ಮಂಡಳಿಯ ಪದಾಧಿಕಾರಿಯ ಆಯ್ಕೆ: ಅಧ್ಯಕ್ಷರಾಗಿ ಪ್ರಭಾಕರ್ ನಾರಾವಿ

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಕಟ್ಟಡ “ಸೌಭಾಗ್ಯ” ಲೋಕಾರ್ಪಣೆ

Suddi Udaya

ಧರ್ಮಸ್ಥಳ ಬುರುಡೆ ಪ್ರಕರಣ: ಚಿನ್ನಯ್ಯನಿಗೆ ಜೀವ ಬೆದರಿಕೆ ಹಿನ್ನೆಲೆ ರಕ್ಷಣೆ ನೀಡುವಂತೆ ನ್ಯಾಯಾಲಯಕ್ಕೆ ಅರ್ಜಿ

Suddi Udaya

ನೀಟ್ ಪರೀಕ್ಷೆಯಲ್ಲಿ ಎಕ್ಸೆಲ್ ನ ವಿದ್ಯಾರ್ಥಿಗೆ 692 ಅಂಕ

Suddi Udaya
error: Content is protected !!