July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳಂಜ: ತಾರಿದೊಟ್ಟುವಿನಲ್ಲಿ ಚಿಪ್ಪುಹಂದಿ ಪ್ರತ್ಯಕ್ಷ: ಸುರಕ್ಷಿತವಾಗಿ ಹಿಡಿದು ಅರಣ್ಯಕ್ಕೆ ಬಿಟ್ಟ ಅರಣ್ಯಾಧಿಕಾರಿಗಳು

ಬಳಂಜ : ಇಲ್ಲಿಯ ತಾರಿದೊಟ್ಟು ಮನೆಯ ಹರೀಶ್ ರೈ ಅವರ ತೋಟಕ್ಕೆ ನ.7ರಂದು ಬಂದ ಅಪರೂಪದ ಚಿಪ್ಪು ಹಂದಿಯನ್ನು ಸ್ಥಳೀಯರ ಮಾಹಿತಿಯಂತೆ ರಕ್ಷಿಸಿ, ಅರಣ್ಯಕ್ಕೆ ಸುರಕ್ಷಿತವಾಗಿ ಬಿಡಲಾಗಿರುತ್ತದೆ.

ವೇಣೂರು ವಲಯದ ಅರಣ್ಯ ಅಧಿಕಾರಿ ಭರತ್ ಯು.ಜಿ. ಅವರ ಸೂಚನೆಯಂತೆ ನಡೆದ ಈ ಕಾರ್ಯಾಚರಣೆಯಲ್ಲಿ ಅಳದಂಗಡಿ ಶಾಖೆ ಹರಿಪ್ರಸಾದ್, ಬೀಡ್ ಫಾರೆಸ್ಟರ್ ಮಂಜುನಾಥ್ ಬಿ.ಎಸ್., ಸಿಬ್ಬಂದಿಗಳಾದ ವೆಂಕಪ್ಪ, ಪೂವಪ್ಪ, ವಸಂತ, ಸ್ಥಳೀಯರಾದ ಪ್ರವೀಣ, ವೃಷಭಹೆಗ್ಡೆ, ಯಶೋಧರ ಶೆಟ್ಟಿ, ನವೀನ, ಪದ್ಮನಾಭ ಕುಲಾಲ್, ನಂದ ಎಸ್. ರೈ., ಸಂಜೀವ ರೈ ಪಾಲ್ಗೊಂಡಿದ್ದರು

Related posts

ಬೆಳ್ತಂಗಡಿ ವಕೀಲರ ಸಂಘದ ವತಿಯಿಂದ ಜೆ.ಕೆ ಪೌಲ್ ರವರಿಗೆ ಶ್ರದ್ಧಾಂಜಲಿ

Suddi Udaya

ಧರ್ಮಸ್ಥಳ‌ ಭಜನಾ ಕಮ್ಮಟದ‌ ತರಬೇತುದಾರರಿಂದ ಬೆಂಗಳೂರಿನಲ್ಲಿ ಪ್ರಾರಂಭಗೊಂಡ ಶ್ರೀ ಬೈಲಾಂಜನೇಯ ಕುಣಿತ‌ ಭಜನಾ ಮಂಡಳಿ ಉದ್ಘಾಟನೆ

Suddi Udaya

ಜೆಸಿಐ ಬೆಳ್ತಂಗಡಿ ವತಿಯಿಂದ ವಾಣಿ ಆಂ.ಮಾ. ಶಾಲೆಯಲ್ಲಿ ಆಯೋಜಿಸಿದ ವಿಶ್ವ ಪರಿಸರ ದಿನಾಚರಣೆಯ ಸ್ಪರ್ಧೆಗಳ ಪ್ರಶಸ್ತಿ ವಿತರಣಾ ಕಾರ್ಯಕ್ರಮ

Suddi Udaya

ಉಜಿರೆಯಲ್ಲಿ ಕೇರಳ ಸಂಪ್ರದಾಯ ವಿಷು ಕಣಿ ಉತ್ಸವ, ಸಾವಿರಾರು ಮಂದಿ ಭಾಗಿ

Suddi Udaya

ಸಂಜಯ್ ಗ್ಲೋಬಲ್ ಫೌಂಡೇಷನ್ ವತಿಯಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ವಿಶ್ವಹಿಂದೂ ಪರಿಷತ್ ಮತ್ತು ಭಜರಂಗದಳ ವೇಣೂರು ಪ್ರಖಂಡ, ಹಿಂದೂ ಹೃದಯ ಸಂಗಮ ಸಮಿತಿ ಆಶ್ರಯದಲ್ಲಿ ಅಳದಂಗಡಿಯಲ್ಲಿ ಬೃಹತ್ ಹಿಂದೂ ಹೃದಯ ಸಂಗಮ ಕಾರ್ಯಕ್ರಮ, ವೈಭವದ ಶೋಭಾಯಾತ್ರೆ, ಕುಣಿತಾ ಭಜನೆ

Suddi Udaya
error: Content is protected !!