23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳಂಜ: ತಾರಿದೊಟ್ಟುವಿನಲ್ಲಿ ಚಿಪ್ಪುಹಂದಿ ಪ್ರತ್ಯಕ್ಷ: ಸುರಕ್ಷಿತವಾಗಿ ಹಿಡಿದು ಅರಣ್ಯಕ್ಕೆ ಬಿಟ್ಟ ಅರಣ್ಯಾಧಿಕಾರಿಗಳು

ಬಳಂಜ : ಇಲ್ಲಿಯ ತಾರಿದೊಟ್ಟು ಮನೆಯ ಹರೀಶ್ ರೈ ಅವರ ತೋಟಕ್ಕೆ ನ.7ರಂದು ಬಂದ ಅಪರೂಪದ ಚಿಪ್ಪು ಹಂದಿಯನ್ನು ಸ್ಥಳೀಯರ ಮಾಹಿತಿಯಂತೆ ರಕ್ಷಿಸಿ, ಅರಣ್ಯಕ್ಕೆ ಸುರಕ್ಷಿತವಾಗಿ ಬಿಡಲಾಗಿರುತ್ತದೆ.

ವೇಣೂರು ವಲಯದ ಅರಣ್ಯ ಅಧಿಕಾರಿ ಭರತ್ ಯು.ಜಿ. ಅವರ ಸೂಚನೆಯಂತೆ ನಡೆದ ಈ ಕಾರ್ಯಾಚರಣೆಯಲ್ಲಿ ಅಳದಂಗಡಿ ಶಾಖೆ ಹರಿಪ್ರಸಾದ್, ಬೀಡ್ ಫಾರೆಸ್ಟರ್ ಮಂಜುನಾಥ್ ಬಿ.ಎಸ್., ಸಿಬ್ಬಂದಿಗಳಾದ ವೆಂಕಪ್ಪ, ಪೂವಪ್ಪ, ವಸಂತ, ಸ್ಥಳೀಯರಾದ ಪ್ರವೀಣ, ವೃಷಭಹೆಗ್ಡೆ, ಯಶೋಧರ ಶೆಟ್ಟಿ, ನವೀನ, ಪದ್ಮನಾಭ ಕುಲಾಲ್, ನಂದ ಎಸ್. ರೈ., ಸಂಜೀವ ರೈ ಪಾಲ್ಗೊಂಡಿದ್ದರು

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ LAV(Lo Assistance Visit) ಕಾರ್ಯಕ್ರಮ

Suddi Udaya

ಧಮ೯ಸ್ಥಳ ಶವ ಹೂತಿಟ್ಟ ಪ್ರಕರಣ ವಿಧಾನಸಭಾ ಕಲಾಪದಲ್ಲಿ ಕಾವೇರಿದ ಚರ್ಚೆ: ಸಿದ್ದರಾಮಯ್ಯ ವಿರುದ್ದ 28 ಕೊಲೆ ಆರೋಪಕ್ಕೆ ಸರಕಾರದ ವಿರುದ್ಧ ಮುಗಿಬಿದ್ದ ವಿಪಕ್ಷ: ಮಹೇಶ್ ಶೆಟ್ಟಿ ತಿಮರೋಡಿ ಮೇಲೆ ಕಾನೂನು ಕ್ರಮಕ್ಕೆ ಗೃಹ ಸಚಿವರ ಸೂಚನೆ

Suddi Udaya

ಆಪರೇಷನ್ ಸಿಂಧೂರ: ಕುರಾಯ-ಬಂದಾರು ಶ್ರೀ ಸದಾಶಿವ ದೇವಸ್ಥಾನದಲ್ಲಿ ದೇವರಿಗೆ ವಿಶೇಷ ಪೂಜೆ, ಪ್ರಾರ್ಥನೆ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಜನ್ಮದಿನ ಆಚರಣೆ – ಸಿಯೋನ್ ಆಶ್ರಮಕ್ಕೆ ಆಹಾರ ಸಾಮಾಗ್ರಿ ವಿತರಣೆ

Suddi Udaya

ನಿಡ್ಲೆ: ಕುದ್ರಾಯದ ಕಿಂಡಿ ಅಣೆಕಟ್ಟಿನ ಮೇಲಿನ ಭಾಗದ ಮರಗಳ ತೆರವು

Suddi Udaya

ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿಯಲ್ಲಿ ವಿಶ್ವ ಔಷಧಿ ತಜ್ಞರ ದಿನಾಚರಣೆ: ಉಜಿರೆ ನಗರದಲ್ಲಿ ಜಾಗೃತಿ ರ‍್ಯಾಲಿ

Suddi Udaya
error: Content is protected !!