September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲುನಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ

ಬೆಳಾಲು : ಪಶು ಸಂಗೋಪನೆ ಮತ್ತು ಪಶು ವೈದ್ಯ ಸೇವಾ ಇಲಾಖೆ ಬೆಳ್ತಂಗಡಿ ಹಾಗೂ ಗ್ರಾಮ ಪಂಚಾಯತ್ ಬೆಳಾಲು ಇದರ ಸಹಯೋಗದಲ್ಲಿ ನ. 6 ರಂದು ನಾಯಿ ಹಾಗೂ ಬೆಕ್ಕುಗಳಿಗೆ ಉಚಿತ ಹುಚ್ಚು ನಾಯಿ ನಿರೋಧಕ ಲಸಿಕ ಕಾರ್ಯಕ್ರಮ ನಡೆಯಿತು.

ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವಿದ್ಯಾ ಶ್ರೀನಿವಾಸ್ ಗೌಡ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಉಜಿರೆ ಪಶು ಪಶುವೈದ್ಯಕೀಯ ಪರೀಕ್ಷಕರಾದ ಸಚಿನ್, ಪಶು ಸಖಿ ಯಶೋಧ, ಗ್ರಾಮ ಪಂಚಾಯತ್ ಸಿಬ್ಬಂದಿಗಳು ಹಾಗೂ ಊರವರು ಉಪಸ್ಥಿತರಿದರು. ಈ ಸಂದರ್ಭದಲ್ಲಿ ಬೆಳಾಲು ಗ್ರಾಮದ 265 ನಾಯಿಗಳಿಗೆ ಉಚಿತ ಲಸಿಕೆಯನ್ನು ನೀಡಲಾಯಿತು.

Related posts

ಮತದಾರರ ಪಟ್ಟಿಯಲ್ಲಿ ಎಡವಟ್ಟು: ಮುಂಡಾಜೆಯ ಅಶ್ವಿನಿ ಎ. ಹೆಬ್ಬಾರ್ ಬಂಟ್ವಾಳ ಆಡಳಿತ ಸೌಧದಲ್ಲಿ ಮತದಾನ

Suddi Udaya

ಯೂತ್ ನ್ಯಾಷನಲ್ ವಾಲಿಬಾಲ್ ಚಾಂಪಿಯನ್‌ಶಿಪ್‌ : ಉಜಿರೆಯ ಎಸ್.ಡಿ.ಎಂ ವಿದ್ಯಾರ್ಥಿಗಳ ಸಾಧನೆ

Suddi Udaya

ಗುಂಡೇರಿ ಲಯನ್ಸ್ ಬಸ್ ತಂಗುದಾನದಲ್ಲಿದ್ದ ಶ್ರೀ ಕೃಷ್ಣನ ಮೂರ್ತಿ ತೆರವು,: ಲಯನ್ಸ್ ಕ್ಲಬ್ ಅದ್ಯಕ್ಷ ದೇವದಾಸ್ ಶೆಟ್ಟಿ ನೇತೃತ್ವದಲ್ಲಿ ಪವಿತ್ರ ಪಲ್ಗುಣಿ ನದಿಯಲ್ಲಿ ಮೂರ್ತಿ ವಿಸರ್ಜನೆ

Suddi Udaya

ಧರ್ಮಸ್ಥಳ ಎಸ್.ಡಿ.ಎಂ ಆಂಗ್ಲಮಾಧ್ಯಮ ಶಾಲೆಯಲ್ಲಿ ಪ್ರತಿಭಾ ದಿನಾಚರಣೆ

Suddi Udaya

ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ನಿಡ್ಲೆ ಶಾಖೆಯ ಉದ್ಘಾಟನೆ

Suddi Udaya

ಎಕ್ಸೆಲ್‌ನ ವಿದ್ಯಾರ್ಥಿಗಳು ದೇಶದ ಪ್ರತಿಷ್ಠಿತ ಐಐಟಿಗಳಿಗೆ

Suddi Udaya
error: Content is protected !!