25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲುನಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ

ಬೆಳಾಲು : ಪಶು ಸಂಗೋಪನೆ ಮತ್ತು ಪಶು ವೈದ್ಯ ಸೇವಾ ಇಲಾಖೆ ಬೆಳ್ತಂಗಡಿ ಹಾಗೂ ಗ್ರಾಮ ಪಂಚಾಯತ್ ಬೆಳಾಲು ಇದರ ಸಹಯೋಗದಲ್ಲಿ ನ. 6 ರಂದು ನಾಯಿ ಹಾಗೂ ಬೆಕ್ಕುಗಳಿಗೆ ಉಚಿತ ಹುಚ್ಚು ನಾಯಿ ನಿರೋಧಕ ಲಸಿಕ ಕಾರ್ಯಕ್ರಮ ನಡೆಯಿತು.

ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವಿದ್ಯಾ ಶ್ರೀನಿವಾಸ್ ಗೌಡ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಉಜಿರೆ ಪಶು ಪಶುವೈದ್ಯಕೀಯ ಪರೀಕ್ಷಕರಾದ ಸಚಿನ್, ಪಶು ಸಖಿ ಯಶೋಧ, ಗ್ರಾಮ ಪಂಚಾಯತ್ ಸಿಬ್ಬಂದಿಗಳು ಹಾಗೂ ಊರವರು ಉಪಸ್ಥಿತರಿದರು. ಈ ಸಂದರ್ಭದಲ್ಲಿ ಬೆಳಾಲು ಗ್ರಾಮದ 265 ನಾಯಿಗಳಿಗೆ ಉಚಿತ ಲಸಿಕೆಯನ್ನು ನೀಡಲಾಯಿತು.

Related posts

ಬಳಂಜ: ಗ್ರಾಮ ಸಭೆ

Suddi Udaya

ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ರವರನ್ನು ಭೇಟಿ ಮಾಡಿದ ಕುತ್ಲೂರು ಸರಕಾರಿ ಶಾಲೆ ವಿದ್ಯಾರ್ಥಿಗಳು

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ತಾರಾಕೇಸರಿ ಹಾಗೂ ಶಿಕ್ಷಣ ಸಂಯೋಜಕಿ ಶ್ರೀಮತಿ ಚೇತನಾಕ್ಷಿ ಭೇಟಿ

Suddi Udaya

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೇತೃತ್ವದಲ್ಲಿ ಹಾಗೂ ಸಂಘದ ಸದಸ್ಯರ ಸಹಕಾರದಿಂದ ಪುದುವೆಟ್ಟು ಬಾಯಿತ್ತ್ಯಾರು ಎಂಬಲ್ಲಿ ನಿರ್ಮಿಸಿದ ನೂತನ ಗೃಹ ‘ಉನ್ನತಿ ನಿಲಯ ’ ಇದರ ಹಸ್ತಾಂತರ ಕಾರ್ಯಕ್ರಮ

Suddi Udaya

ಉಜಿರೆ: ಶ್ರೀ ಧರ್ಮಸ್ಥಳದ ಮಂಜುನಾಥೇಶ್ವರ ಆಸ್ಪತ್ರೆಗೆ ದಶಮಾನೋತ್ಸವ ಸಂಭ್ರಮ

Suddi Udaya

ಶ್ರೀ ಧ. ಮಂ. ಪ ಪೂ. ಕಾಲೇಜಿನ ವಿದ್ಯಾರ್ಥಿಗಳಿಗೆ ಅತ್ಯುತ್ತಮ ಸಂಸದೀಯ ಪಟು ಪ್ರಶಸ್ತಿ

Suddi Udaya
error: Content is protected !!