22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಚ್ಚಿನ: ತಾರೆಮಾರು ಸೇತುವೆಯ ಬಳಿ ವಾಮಾಚಾರಕ್ಕೆ ಬಳಸಿದ ವಸ್ತುಗಳನ್ನು ಎಸೆಯುವ ಬಗ್ಗೆ ಸ್ಥಳೀಯರ ಅಕ್ರೋಶ

ಮಚ್ಚಿನ ಗ್ರಾಮದ ತಾರೆಮಾರು ಸೇತುವೆಯ ಬಳಿ ವಾಮಾಚಾರಕ್ಕೆ ಬಳಸಿದ ವಸ್ತುಗಳನ್ನು ಗಂಟು ಮೂಟೆ ಕಟ್ಟಿ ಎಸೆಯುವ ಬಗ್ಗೆ ಸ್ಥಳೀಯ ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಮಧ್ಯರಾತ್ರಿ ಯಾರಿಲ್ಲದ ಸಮಯದಲ್ಲಿ ವಾಮಾಚಾರಕ್ಕೆ ಬಳಸಿದ ತೆಂಗಿನಕಾಯಿ, ಕುಂಬಳಕಾಯಿ ಇನ್ನಿತರ ಹಲವಾರು ವಸ್ತುಗಳು ನೀರಿಗೆ ಎಸೆಯುದು ರಸ್ತೆಯಲ್ಲಿ ಸುರಿಯುವುದು ತೆಂಗಿನಕಾಯಿ ಹೊಡೆಯುವುದು ನಿತ್ಯವೂ ನಡೆಯುತ್ತಿದ್ದು ಶಾಲಾ ಮಕ್ಕಳು ನಡೆದುಕೊಂಡು ಹೋಗುವ ಈ ದಾರಿಯಲ್ಲಿ ಸಂಚರಿಸಲು ಭಯಪಡುವಂತಾಗಿದೆ. ಗ್ರಾಮ ಪಂಚಾಯತಿ ಈ ಬಗ್ಗೆ ತಕ್ಷಣ ಸೇತುವೆಯ ಸುತ್ತಮುತ್ತ ಸಿಸಿ ಕ್ಯಾಮೆರಾ ಅಳವಡಿಸಿ ಈ ಕೃತ್ಯ ಎಸಗುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸ್ಥಳೀಯರ ಒತ್ತಾಯವಾಗಿದೆ.

✍️ವರದಿ ಹರ್ಷ ಬಳ್ಳಮಂಜ

Related posts

ಬಾರ್ಯ: ಭೀಕರ ಬಿರುಗಾಳಿ ಮಳೆಗೆ ರಮೇಶ್ ಕುಲಾಲ್ ರವರ ಮನೆಗೆ ಹಾನಿ

Suddi Udaya

ಅರಸಿನಮಕ್ಕಿ ಸ.ಪ್ರೌ. ಶಾಲೆ ಹಾಗೂ ಗ್ರಾಮ ಪಂಚಾಯತ್ ನ ಅರಿವು ಕೇಂದ್ರ ಸಹಯೋಗದಲ್ಲಿ ಉಪನ್ಯಾಸ ಕಾರ್ಯಕ್ರಮ

Suddi Udaya

ಇಂದಬೆಟ್ಟು ಶ್ರೀ ವೀರಭದ್ರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಮಂಗಳೂರು ಕಾವೂರು ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿಯವರಿಂದ ಉಜಿರೆ ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಅರಸಿನಮಕ್ಕಿ ಶಾಖೆಯ ಉದ್ಘಾಟನೆ

Suddi Udaya

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಶಾರದಾ ಮಾತೆಯ ವಿಗ್ರಹ ಪಿಠಾರ್ಪಣೆ

Suddi Udaya

ಬೆಳ್ತಂಗಡಿ ರಾಜ ಕೇಸರಿ ಟ್ರಸ್ಟ್ ವತಿಯಿಂದ 563 ನೇ ಸೇವಾ ಯೋಜನೆ ಅಂಗವಾಗಿ 3 ಸರಕಾರಿ ಶಾಲೆಗಳಿಗೆ ಬ್ಯಾಗ್ ಮತ್ತು ಪುಸ್ತಕ ವಿತರಣೆ

Suddi Udaya
error: Content is protected !!