September 6, 2026
ಅಭಿನಂದನೆವರದಿ

ಮುಹಿಯುದ್ದೀನ್ ಜುಮಾ ಮಸ್ಜಿದ್ ಹಳೆಪೇಟೆ ಉಜಿರೆ ಇದರ ನೂತನ ಅಧ್ಯಕ್ಷರಾಗಿ ಸಾಮಾಜಿಕ,ಶೈಕ್ಷಣಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಯುವ ಉದ್ಯಮಿ ಯು.ಹೆಚ್ ಅಬೂಬಕ್ಕರ್ ಆಯ್ಕೆ

ಉಜಿರೆ: ಮುಹಿಯುದ್ದೀನ್ ಜುಮಾ ಮಸ್ಜಿದ್ ಹಳೆಪೇಟೆ ಉಜಿರೆ ಇದರ ನೂತನ ಅಧ್ಯಕ್ಷರಾಗಿ ಸಾಮಾಜಿಕ,ಶೈಕ್ಷಣಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಯುವ ಉದ್ಯಮಿ ಯು.ಹೆಚ್ ಅಬೂಬಕ್ಕರ್ ಸುಪ್ರಿಂ ಆಯ್ಕೆಯಾಗಿದ್ದಾರೆ‌.

ಪ್ರ.ಕಾರ್ಯದರ್ಶಿಯಾಗಿ ಹಾರಿಸ್ AtoZ,ಕೋಶಾಧಿಕಾರಿಯಾಗಿ ಮುಹಮ್ಮದ್ ಸ‌ಅದಿ, ಉಪಾಧ್ಯಾಕ್ಷರಾಗಿ ಜನಾಬ್ ಹೈದರ್ ಮದನಿ ಹಾಗು ಜನಾಬ್ ಮೊಹಮ್ಮದ್ ಡಿಎಫ್‌ಒ (ನಿವೃತ್ತ) ಜೋತೆ ಕಾರ್ಯದರ್ಶಿಯಾಗಿ ಎಸ್ ಎ ಖಾದರ್ ಮಾತು ಹಮ್ಜಾ ರವರು ಆಯ್ಕೆಯಾದರು.

Related posts

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ  50ನೇ ವಾರ್ಷಿಕ ಮಹಾಸಭೆ

Suddi Udaya

ಮುಂಡಾಜೆ ಪಂಚಾಯತ್ ನಲ್ಲಿ ಬಟ್ಟೆಯ ಕಸೂತಿ ತಯಾರಿಕೆ ಸ್ವ ಉದ್ಯೋಗ ತರಬೇತಿ ಉದ್ಘಾಟನೆ

Suddi Udaya

ಲಾಯಿಲ : ಕುಂಟಿನಿ ಅಲ್ ಬುಖಾರಿ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆ

Suddi Udaya

ವೈದ್ಯರ ನಿರ್ಲಕ್ಷ್ಯಕ್ಕೆ ವೇಣೂರಿನ ಗರ್ಭಿಣಿ ಮಹಿಳೆ ಕೋಮಸ್ಥಿತಿಯಲ್ಲಿ

Suddi Udaya

ಬೆಳ್ತಂಗಡಿ: ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಸಮಾಲೋಚನಾ ಸಭೆ: ಜನಜಾಗೃತಿ ವೇದಿಕೆ ಮೂಲಕ ಧರ್ಮಸ್ಥಳದಿಂದ ಆಗಿರುವ ಪರಿವರ್ತನೆ ಅಪರಿಮಿತ: ಪ್ರತಾಪ ಸಿಂಹ ನಾಯಕ್

Suddi Udaya

ರೈತರ ಕೃಷಿ ಪಂಪು ಸೆಟ್ ಸ್ಥಾವರಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಶಾಸಕ ಹರೀಶ್ ಪೂಂಜರಿಗೆ ಮನವಿ

Suddi Udaya
error: Content is protected !!