25.5 C
ಪುತ್ತೂರು, ಬೆಳ್ತಂಗಡಿ
April 24, 2026
ಅಭಿನಂದನೆವರದಿ

ಮುಹಿಯುದ್ದೀನ್ ಜುಮಾ ಮಸ್ಜಿದ್ ಹಳೆಪೇಟೆ ಉಜಿರೆ ಇದರ ನೂತನ ಅಧ್ಯಕ್ಷರಾಗಿ ಸಾಮಾಜಿಕ,ಶೈಕ್ಷಣಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಯುವ ಉದ್ಯಮಿ ಯು.ಹೆಚ್ ಅಬೂಬಕ್ಕರ್ ಆಯ್ಕೆ

ಉಜಿರೆ: ಮುಹಿಯುದ್ದೀನ್ ಜುಮಾ ಮಸ್ಜಿದ್ ಹಳೆಪೇಟೆ ಉಜಿರೆ ಇದರ ನೂತನ ಅಧ್ಯಕ್ಷರಾಗಿ ಸಾಮಾಜಿಕ,ಶೈಕ್ಷಣಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಯುವ ಉದ್ಯಮಿ ಯು.ಹೆಚ್ ಅಬೂಬಕ್ಕರ್ ಸುಪ್ರಿಂ ಆಯ್ಕೆಯಾಗಿದ್ದಾರೆ‌.

ಪ್ರ.ಕಾರ್ಯದರ್ಶಿಯಾಗಿ ಹಾರಿಸ್ AtoZ,ಕೋಶಾಧಿಕಾರಿಯಾಗಿ ಮುಹಮ್ಮದ್ ಸ‌ಅದಿ, ಉಪಾಧ್ಯಾಕ್ಷರಾಗಿ ಜನಾಬ್ ಹೈದರ್ ಮದನಿ ಹಾಗು ಜನಾಬ್ ಮೊಹಮ್ಮದ್ ಡಿಎಫ್‌ಒ (ನಿವೃತ್ತ) ಜೋತೆ ಕಾರ್ಯದರ್ಶಿಯಾಗಿ ಎಸ್ ಎ ಖಾದರ್ ಮಾತು ಹಮ್ಜಾ ರವರು ಆಯ್ಕೆಯಾದರು.

Related posts

ಯಕ್ಷ ಧ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕದಿಂದ ಡಿ.2 ಯಕ್ಷ ಸಂಭ್ರಮ 2023

Suddi Udaya

ರಾಷ್ಟ್ರಮಟ್ಟದ ನೃತ್ಯೋತ್ಸವ: ಧರಿತ್ರಿ ಭಿಡೆ ದ್ವಿತೀಯ

Suddi Udaya

ಕಾಪಿನಡ್ಕ: ಕೊಂಕಡ್ಡ ನಿವಾಸಿ ಸುರೇಶ್ ಪೂಜಾರಿ ನಿಧನ

Suddi Udaya

ಬೆಳಾಲು: ಮಾಯಾ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಅಭಿಯಾನ

Suddi Udaya

ಬೆಳ್ತಂಗಡಿ: ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯ ಬೆಳ್ಳಿ ಹಬ್ಬದ ಪ್ರಯುಕ್ತ ರಂಗಮಂದಿರ ನಿರ್ಮಾಣಕ್ಕೆ ಕಾಶಿ ಶೆಟ್ಟಿ ಅವರ ಸ್ಮರಣಾರ್ಥವಾಗಿ, ಉದ್ಯಮಿ ಶಶಿಧರ ಶೆಟ್ಟಿಯವರಿಂದ ರೂ 5 ಲಕ್ಷ ಸಹಾಯಧನ

Suddi Udaya

ಶಿಲ್ಪಕಲಾ ಅಕಾಡೆಮಿ ಕಲಾಕೃತಿ ಪ್ರಶಸ್ತಿಗೆ ಬೆಳಾಲಿನ ಶಿಲ್ಪಿ ಶಶಿಧರ ಆಚಾರ್ಯ ಆಯ್ಕೆ

Suddi Udaya
error: Content is protected !!