July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿವರದಿ

ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್ ರವರ ನೂತನ ಕಚೇರಿ ಉದ್ಘಾಟನೆ

ಬೆಳ್ತಂಗಡಿ: ಮೆಸ್ಕಾಂ ಅಧ್ಯಕ್ಷರ ನೂತನ ಕಚೇರಿ ಮಂಗಳೂರು ಬಿಜೈ ಮೆಸ್ಕಾಂ ಕಾರ್ಪೊರೇಟ್ ಕಟ್ಟಡದಲ್ಲಿ ನ.7ರಂದು ಉದ್ಘಾಟನೆಗೊಂಡಿತು. ನೂತನ ಕಛೇರಿಯನ್ನು ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಆರ್. ಜಯ ಕುಮಾರ್ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಂಗಳೂರು ಮೆಸ್ಕಾಂ ವಿಭಾಗದ ಅಧ್ಯಕ್ಷ ಕೆ. ಹರೀಶ್ ಕುಮಾರ್, ಕುದ್ರೋಳಿ ಗೋಕರ್ಣಾಥೇಶ್ವರ ಕ್ಷೇತ್ರದ ಅಧ್ಯಕ್ಷ ಜಯರಾಜ್, ಕೋಶಾಧಿಕಾರಿ ಪದ್ಮರಾಜ್ ಆರ್, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ, ರಾಜ್ಯ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಮಾಜಿ ಶಾಸಕ ಜೆ.ಆರ್ ಲೋಬೋ, ನಮಿತಾ ಹರೀಶ್ ಕುಮಾರ್, ಮೆಸ್ಕಾಂ ತಾಂತ್ರಿಕ ನಿರ್ದೇಶಕ ಹರೀಶ್ ಕುಮಾರ್, ಮೆಸ್ಕಾಂ ಮುಖ್ಯ ಆರ್ಥಿಕ ಅಧಿಕಾರಿ ಮುರಳೀಧರ ನಾಯ್ಕ್, ಮೆಸ್ಕಾಂ ಆರ್ಥಿಕ ಸಲಹೆಗಾರ ದೇವರಾಜ್, ಮೂಡಾ ಅಧ್ಯಕ್ಷ ಸದಾಶಿವ ಉಳ್ಳಾಲ್, ಶಾಲೆಟ್ ಪಿಂಟೊ, ಧಾರ್ಮಿಕ ಪರಿಷತ್ ಸದಸ್ಯ ಯೋಗೀಶ್ ಕುಮಾರ್ ನಡಕ್ಕರ, ರಾಜ್ಯ ಯೂತ್ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್ ಉಪಸ್ಥಿತರಿದ್ದರು.

ಮೆಸ್ಕಾಂ ಸಾರ್ವಜನಿಕ ಸಂಪರ್ಕಾಧಿಕಾರಿ ವಸಂತ ಶೆಟ್ಟಿ ಸ್ವಾಗತಿಸಿ, ನಿರೂಪಿಸಿದರು.

Related posts

ಉಜಿರೆಯ ಸಿದ್ಧವನದಲ್ಲಿ ಶಂಕರ ಜಯಂತಿ

Suddi Udaya

ನಿಡ್ಲೆಯಲ್ಲಿ ವರ್ಧಮಾನ ಗ್ಯಾಂಡ್ ಇನ್ ವಸತಿ ಗೃಹ ಶುಭಾರಂಭ

Suddi Udaya

ಉಜಿರೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಮಾಶಾಸನ ಮಂಜೂರಾತಿ ಪತ್ರ ವಿತರಣೆ

Suddi Udaya

ಸೌತಡ್ಕ ದೇವಾಲಯಗಳಲ್ಲಿ ಕಾನೂನು ಬಾಹಿರವಾಗಿ ಮತ್ತು ಭಕ್ತಾದಿಗಳ ನಂಬಿಕೆಗೆ ವಿರುದ್ಧವಾಗಿ ನಡೆಸಿರುವ ಅವ್ಯವಹಾರದ ಕುರಿತು ಪ್ರಶಾಂತ್ ಪೂವಾಜೆ ಯವರಿಂದ ಪತ್ರಿಕಾಗೋಷ್ಠಿ

Suddi Udaya

ಎಸ್.ಡಿ.ಎಂ. ರಸಾಯಶಾಸ್ತ್ರ ರಾಷ್ಟ್ರೀಯ ವಿಚಾರ ಸಂಕಿರಣ: ಅನ್ವಯಿಕ ಪ್ರಯೋಗಗಳಿಂದ ಸುಸ್ಥಿರ ಬೆಳವಣಿಗೆ: ಡಾ. ಸತೀಶ್ಚಂದ್ರ ಎಸ್.

Suddi Udaya

ಲಾಯಿಲ: ಮಕ್ಕಳ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya
error: Content is protected !!