23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಾಸಕ ಹರೀಶ್ ಪೂಂಜರ ಅನುದಾನದಲ್ಲಿ ಗರ್ಡಾಡಿ ಮಿತ್ತೊಟ್ಟು – ಪಾರ ರಸ್ತೆಯ ಕಾಂಕ್ರಿಟೀಕರಣ ರಸ್ತೆ ನಿರ್ಮಾಣ

ಗರ್ಡಾಡಿ: ಗರ್ಡಾಡಿ ಗ್ರಾಮದ ಮಿತ್ತೊಟ್ಟು -ಪಾರ ರಸ್ತೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾರವರ ರೂ. 10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣ ರಸ್ತೆ ಕಾಮಗಾರಿ ಪೂರ್ಣಗೊಂಡಿದೆ.

ಶಕ್ತಿ ಕೇಂದ್ರ ಪ್ರಮುಖರಾದ ದಿನಕರ್ ಕುಲಾಲ್, ಬೂತ್ ಸಮಿತಿ ಅಧ್ಯಕ್ಷರಾದ ದಿನೇಶ್ ಪೂಜಾರಿ, ಶ್ಯಾಮ್ ಸುಂದರ್ ಭಟ್, ಪಡoಗಡಿ ಪಂಚಾಯತ್ ಅಧ್ಯಕ್ಷರಾದ ಪ್ರಶಾಂತ್ ಸುವರ್ಣ, ಪಂಚಾಯತ್ ಸದಸ್ಯರಾದ ಅಶೋಕ್ ಸಫಲ್ಯ, ಶ್ರೀಮತಿ ಸುಮತಿ, ಕಾರ್ಯಕರ್ತರಾದ ನಿತೇಶ್ ಪೂಜಾರಿ ಹಾಗೂ ಕಾರ್ಯಕರ್ತರು ಕಾಮಗಾರಿ ವೀಕ್ಷಣೆ ಮಾಡಿದರು.

Related posts

ಚುನಾವಣಾ ನೀತಿ ಸಂಹಿತೆ ಹಿನ್ನೆಲೆ: ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆಗೆ ಪೊಲೀಸರ ನಿರ್ಬಂಧ

Suddi Udaya

ಎಸ್ ಡಿ ಎಂ ಪ.ಪೂ ಕಾಲೇಜಿನ ವಿದ್ಯಾರ್ಥಿನಿ ಸಲ್ಮತ್ ಗೆ ಸಂಸ್ಕೃತದಲ್ಲಿ 99 ಅಂಕ

Suddi Udaya

ಉಜಿರೆ ಅನುಗ್ರಹ ಎಲ್.ಕೆ.ಜಿ ವಿದ್ಯಾರ್ಥಿಗಳಿಂದ ಸೃಜನಾತ್ಮಕ ಚಟುವಟಿಕೆ

Suddi Udaya

ಕಡಿರುದ್ಯಾವರ: ಗಾಳಿ ಮಳೆಯಿಂದ ದನದ ಹಟ್ಟಿಗೆ ಮರ ಬಿದ್ದು ಸಂಪೂರ್ಣ ಹಾನಿ

Suddi Udaya

ಗುರುವಾಯನಕೆರೆ ಭೂಷಣ್ ಬಾರ್ ಮಾಲಕ ಭಾಸ್ಕರ್ ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ ಬಸ್ಸು ನಿಲ್ದಾಣದಲ್ಲಿ ಎಲ್ಇಡಿ ಮೂಲಕ ಅಯೋಧ್ಯೆ ಶ್ರೀರಾಮ ಲಲ್ಲಾನ ಪ್ರಾಣ ಪ್ರತಿಷ್ಠೆ ಲೋಕಾರ್ಪಣಾ ಕಾರ್ಯಕ್ರಮ ವೀಕ್ಷಣೆ

Suddi Udaya
error: Content is protected !!