23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶೃಂಗಾರ್ ಜ್ಯುವೆಲ್ಲರ್ಸ್ ಗೆ 25 ರ ಸಂಭ್ರಮ-ಆಕರ್ಷಕ ಆಫರ್: ಇನ್ನೂ ಕೇವಲ 2 ದಿನ ಮಾತ್ರ:

ಬೆಳ್ತಂಗಡಿ: ನಾಡಿನಲ್ಲಿ ಚಿನ್ನಾಭರಣಗಳ ವ್ಯಾಪಾರದೊಂದಿಗೆ ಜನಮನಗಳಿಸಿರುವ ಬೆಳ್ತಂಗಡಿಯ ಶೃಂಗಾರ್ ಜ್ಯುವೆಲ್ರ‍್ಸ್ 25ರ ಸಂಭ್ರಮದಲ್ಲಿದ್ದು ದೀಪಾವಳಿ ಹಬ್ಬದ ಪ್ರಯುಕ್ತ ಚಿನ್ನಾಭರಣಗಳ ಮೇಲೆ ಅ.15 ರಿಂದ ನ.8ರವರೆಗೆ ಆಕರ್ಷಕ ಆಫರ್ ನೀಡಿದ್ದು, ಇನ್ನು ಕೇವಲ 2 ದಿನ ಬಾಕಿಯಿದ್ದು, ಗ್ರಾಹಕರ ಉತ್ತಮ ಬೆಂಬಲವಿದ್ದು, ಇದರ ಸದುಪಯೋಗ ಗ್ರಾಹಕರು ಪಡೆದುಕೊಳ್ಳಬಹುದು.

ಪ್ರತಿ 10 ಗ್ರಾಂ ಚಿನ್ನಾಭರಣಗಳ ಮೇಲೆ ರೂ 2,500 ಫ್ಲಾಟ್ ಡಿಸ್ಕೌಂಟ್, 25 ದಿನ 25 ಚಿನ್ನದ ನಾಣ್ಯ ಗೆಲ್ಲುವ ಸುಮಧುರ ಅವಕಾಶ ರೂ.25 ಸಾವಿರ ಮೇಲ್ಪಟ್ಟ ಚಿನ್ನಾಭರಣ ಖರೀದಿಯ ಮೇಲೆ ಲಕ್ಕಿ ಡ್ರಾ ಕೂಪನ್ ಪಡೆಯಲು ಅವಕಾಶವಿದೆ. ಪ್ರತೀ ಬೆಳ್ಳಿ, ಆಭರಣ, ಪೂಜಾ ಸಾಮಗ್ರಿಗಳ ಖರೀದಿಯ ಮೇಲೆ ರೂ.3 ಸಾವಿರ ಫ್ಲಾಟ್ ಡಿಸ್ಕೌಂಟ್ ನೀಡಿಲಾಗಿದ್ದು, ಯಾವುದೇ ಹಳೆಯ 916 ಹಾಲ್‌ಮಾರ್ಕ್ ಚಿನ್ನಾಭರಣಗಳ ವಿನಿಮಯಕ್ಕೆ ಶೇ.100% ಬೆಲೆ ಪಡೆಯಿರಿ, ಪ್ರತೀ 20 ಗ್ರಾಂ ಚಿನ್ನಾಭರಣಗಳ ಖರೀದಿಯ ಮೇಲೆ ಉಚಿತವಾಗಿ ಬೆಳ್ಳಿ ನಾಣ್ಯ ಪಡೆಯಿರಿ. ಬೆಳ್ತಂಗಡಿಯ ಮುಖ್ಯರಸ್ತೆ ಗೋಕುಲ್ ಆರ್ಕೇಡ್‌ನಲ್ಲಿರುವ ಶೃಂಗಾರ್ ಜ್ಯುವೆಲ್ಸ್ ಭೇಟಿ ನೀಡಿ ನಿಮ್ಮ ಬಂಗಾರ ಖರೀದಿಸಿ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

Related posts

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಮೋಹನ ಆಳ್ವ ಅವರ ತಂದೆ, ಶತಾಯುಷಿ ಮಿಜಾರು ಗುತ್ತು ಆನಂದ ಆಳ್ವ ನಿಧನ

Suddi Udaya

ಉಜಿರೆ ರುಡ್‌ ಸೆಟ್‌ ಸಂಸ್ಥೆಯಲ್ಲಿ ವಸ್ತ್ರ ವಿನ್ಯಾಸ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಗೋಳಿಯಂಗಡಿಯಲ್ಲಿ ಮನೆಯ ಮುಂದೆ ನಿಲ್ಲಿಸಿದ್ದ ಬೈಕ್ ಕಳವು

Suddi Udaya

ಸುಲ್ಕೇರಿ ಗ್ರಾಮ ಸಭೆಗೆ ಒಂದು ಗಂಟೆ ಲೇಟಾಗಿ ಬಂದ ನೋಡೇಲ್ ಅಧಿಕಾರಿ, ಕಾದು ಕಾದು ಸುಸ್ತಾದ ಗ್ರಾಮಸ್ಥರು, ಅಧಿಕಾರಿ ವಿರುದ್ದ ಅಸಮಾಧಾನ, ನಿಗದಿತ ಸಮಯದಲ್ಲಿ ಸಭೆ ಪ್ರಾರಂಭವಾಗದೆ ವಿಳಂಬ

Suddi Udaya

ಶ್ರೀ ಕ್ಷೇತ್ರ ಪಜೀರಡ್ಕದಲ್ಲಿ ಗಣಹೋಮ ಹಾಗೂ 31 ಜೋಡಿ ಸತ್ಯನಾರಾಯಣ ಪೂಜೆ

Suddi Udaya

ಕಳಿಯ: ಗೋವಿಂದೂರು ಶಾಲಾ ಬಳಿಯ ಗುಡ್ಡಕ್ಕೆ ಬೆಂಕಿ

Suddi Udaya
error: Content is protected !!