24 C
ಪುತ್ತೂರು, ಬೆಳ್ತಂಗಡಿ
July 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶೃಂಗಾರ್ ಜ್ಯುವೆಲ್ಲರ್ಸ್ ಗೆ 25 ರ ಸಂಭ್ರಮ-ಆಕರ್ಷಕ ಆಫರ್: ಇನ್ನೂ ಕೇವಲ 2 ದಿನ ಮಾತ್ರ:

ಬೆಳ್ತಂಗಡಿ: ನಾಡಿನಲ್ಲಿ ಚಿನ್ನಾಭರಣಗಳ ವ್ಯಾಪಾರದೊಂದಿಗೆ ಜನಮನಗಳಿಸಿರುವ ಬೆಳ್ತಂಗಡಿಯ ಶೃಂಗಾರ್ ಜ್ಯುವೆಲ್ರ‍್ಸ್ 25ರ ಸಂಭ್ರಮದಲ್ಲಿದ್ದು ದೀಪಾವಳಿ ಹಬ್ಬದ ಪ್ರಯುಕ್ತ ಚಿನ್ನಾಭರಣಗಳ ಮೇಲೆ ಅ.15 ರಿಂದ ನ.8ರವರೆಗೆ ಆಕರ್ಷಕ ಆಫರ್ ನೀಡಿದ್ದು, ಇನ್ನು ಕೇವಲ 2 ದಿನ ಬಾಕಿಯಿದ್ದು, ಗ್ರಾಹಕರ ಉತ್ತಮ ಬೆಂಬಲವಿದ್ದು, ಇದರ ಸದುಪಯೋಗ ಗ್ರಾಹಕರು ಪಡೆದುಕೊಳ್ಳಬಹುದು.

ಪ್ರತಿ 10 ಗ್ರಾಂ ಚಿನ್ನಾಭರಣಗಳ ಮೇಲೆ ರೂ 2,500 ಫ್ಲಾಟ್ ಡಿಸ್ಕೌಂಟ್, 25 ದಿನ 25 ಚಿನ್ನದ ನಾಣ್ಯ ಗೆಲ್ಲುವ ಸುಮಧುರ ಅವಕಾಶ ರೂ.25 ಸಾವಿರ ಮೇಲ್ಪಟ್ಟ ಚಿನ್ನಾಭರಣ ಖರೀದಿಯ ಮೇಲೆ ಲಕ್ಕಿ ಡ್ರಾ ಕೂಪನ್ ಪಡೆಯಲು ಅವಕಾಶವಿದೆ. ಪ್ರತೀ ಬೆಳ್ಳಿ, ಆಭರಣ, ಪೂಜಾ ಸಾಮಗ್ರಿಗಳ ಖರೀದಿಯ ಮೇಲೆ ರೂ.3 ಸಾವಿರ ಫ್ಲಾಟ್ ಡಿಸ್ಕೌಂಟ್ ನೀಡಿಲಾಗಿದ್ದು, ಯಾವುದೇ ಹಳೆಯ 916 ಹಾಲ್‌ಮಾರ್ಕ್ ಚಿನ್ನಾಭರಣಗಳ ವಿನಿಮಯಕ್ಕೆ ಶೇ.100% ಬೆಲೆ ಪಡೆಯಿರಿ, ಪ್ರತೀ 20 ಗ್ರಾಂ ಚಿನ್ನಾಭರಣಗಳ ಖರೀದಿಯ ಮೇಲೆ ಉಚಿತವಾಗಿ ಬೆಳ್ಳಿ ನಾಣ್ಯ ಪಡೆಯಿರಿ. ಬೆಳ್ತಂಗಡಿಯ ಮುಖ್ಯರಸ್ತೆ ಗೋಕುಲ್ ಆರ್ಕೇಡ್‌ನಲ್ಲಿರುವ ಶೃಂಗಾರ್ ಜ್ಯುವೆಲ್ಸ್ ಭೇಟಿ ನೀಡಿ ನಿಮ್ಮ ಬಂಗಾರ ಖರೀದಿಸಿ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

Related posts

ಎಸ್.ಡಿ.ಎಂ ಸ್ವಾಯತ್ತ ಕಾಲೇಜು : ವಾರ್ಷಿಕ ಕ್ರೀಡಾಕೂಟ

Suddi Udaya

ಸಿಂದೂರ ಯಶಸ್ವಿ ಕಾರ್ಯಚರಣೆ ಪ್ರಯುಕ್ತ ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಜಿನ ಮಂದಿರದಲ್ಲಿ ವಿಶೇಷ ಪೂಜೆ

Suddi Udaya

ಜೆ ಇ ಇ ಮೈನ್ ಫಲಿತಾಂಶದಲ್ಲಿ ಕ್ರಿಯೇಟಿವ್ ಶಿಕ್ಷಣ ಸಂಸ್ಥೆ ಅಮೋಘ ಸಾಧನೆ : 202 ವಿದ್ಯಾರ್ಥಿಗಳು ಅರ್ಹತೆ : ಮೋಹಿತ್. ಎಂ ದೇಶಕ್ಕೆ 29ನೇ ರ್‍ಯಾಂಕ್

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ವತಿಯಿಂದ ಕೊಕ್ಕಡ ಗ್ರಾಮದ ಬೂತ್ ಪ್ರಗತಿ ಸಭೆ

Suddi Udaya

ದಿವ್ಯಾಂಗರ ಆಶಾಕಿರಣ ಕನ್ಯಾಡಿ ಸೇವಾ ಭಾರತಿಯ ನೂತನ ಕಾರ್ಯಾಲಯ ‘ಸೇವಾನಿಕೇತನ’ ಉದ್ಭಾಟನೆ

Suddi Udaya

ಬೆಳ್ತಂಗಡಿ ಸ್ಪಂದನ ಬಂಟರ ಸೇವಾ ತಂಡದ 25ನೇ ಸೇವಾ ಕಾರ್ಯಕ್ರಮ: 25 ಕುಟುಂಬಗಳಿಗೆ ಸಹಾಯಧನ ವಿತರಣೆ

Suddi Udaya
error: Content is protected !!