22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಅಂತರ್ ಕಾಲೇಜು ಮಟ್ಟದ ಸ್ಪರ್ಧೆ: ವಿದ್ವತ್ ಪಿಯು ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

ಗುರುವಾಯನಕೆರೆ: ಶೈಕ್ಷಣಿಕ ಕ್ಷೇತ್ರದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೇ ಮುಂಚೂಣಿಯಲ್ಲಿರುವ ಗುರುವಾಯನಕೆರೆಯ ಪ್ರತಿಷ್ಠಿತ ವಿದ್ವತ್ ಕಾಲೇಜಿನ ಕಾಮರ್ಸ್ ವಿಭಾಗದ ವಿದ್ಯಾರ್ಥಿಗಳಾದ ಅನಿಶ್ ಮತ್ತು ತಂಡ ಜಾಹೀರಾತು ನೀಡುವ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, Working Model ಸ್ಪರ್ಧೆಯಲ್ಲಿ ಮಿಥುನ್ ಹಾಗೂ ತಂಡ ತೃತೀಯ ಸ್ಥಾನ, Rebrand falling of buisne ಸ್ಪರ್ಧೆಯಲ್ಲಿ ರಿಶಾಂತ್ ಮತ್ತು ತಂಡ ತೃತೀಯ ಸ್ಥಾನವನ್ನು ನ.೪ರಂದು ಶ್ರೀ ಮಹಾವೀರ ಕಾಲೇಜು ಮೂಡುಬಿದ್ರಿಯಲ್ಲಿ ನಡೆದ ಅಂತರ್ ಕಾಲೇಜು ಮಟ್ಟದ (Comquest)ಸ್ಪರ್ಧೆಯಲ್ಲಿ ಪಡೆದುಕೊಂಡರು. ಹಾಗೂ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ನ.೫ರಂದು ನಡೆದ ಅಂತರ್ ಕಾಲೇಜು ಮಟ್ಟದ ಕಾಮರ್ಸ್ ಫೆಸ್ಟ್ ( Rize) ಸ್ಪರ್ಧೆಯಲ್ಲಿ ರಿಶಾಂತ್ ಮತ್ತು ತಂಡ Best mangement ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ, Marketing ಸ್ಪರ್ಧೆಯಲ್ಲಿ ವಿನ್ಯಾಸ್ ಮತ್ತು ತಂಡವು ದ್ವಿತೀಯ ಸ್ಥಾನವನ್ನು ಗಳಿಸಿ ರನ್ನರ್ ಆಫ್ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಇವರ ಅಮೋಘ ಸಾಧನೆಯನ್ನು ವಿದ್ವತ್ ಕಾಲೇಜಿನ ಆಡಳಿತ ಮಂಡಳಿಯವರು, ಕಾಲೇಜು ಶೈಕ್ಷಣಿಕ ನಿರ್ದೇಶಕರು, ಪ್ರಾಂಶುಪಾಲರು ಹಾಗೂ ಉಪನ್ಯಾಸಕ ವೃಂದದವರು ಅಭಿನಂದಿಸಿದ್ದಾರೆ.

Related posts

ಉಜಿರೆ ಶ್ರೀ ಧ.ಮಂ.ಅ. ಸೆಕೆಂಡರಿ ಶಾಲೆಯ ಮುಖ್ಯ ಶಿಕ್ಷಕ ಸುರೇಶ್ ಕೆ. ಸೇವಾ ನಿವೃತ್ತಿ

Suddi Udaya

ಶ್ರೀ ಧ.ಮಂ.ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹೂದ್ದೂರ್ ಶಾಸ್ತ್ರೀಯ ಜನ್ಮ ದಿನ ಆಚರಣೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಳ್ತಂಗಡಿ ತಾಲೂಕಿಗೆ ಶೇ. 94.18 ಫಲಿತಾಂಶ

Suddi Udaya

ಶಿಶಿಲ ಸೃಷ್ಟಿ ಸಂಜೀವಿನಿ ಒಕ್ಕೂಟದ ವತಿಯಿಂದ ಆಟಿಡೊಂಜಿ ದಿನ

Suddi Udaya

ವೇಣೂರು ಮಹಾಮಸ್ತಕಾಭಿಷೇಕ: ಡಿ. 17 ರಂದು ಬೃಹತ್ ವೈದ್ಯಕೀಯ ಶಿಬಿರ

Suddi Udaya

ಬಿಜೆಪಿಯಿಂದ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ 6 ವರ್ಷಗಳ ಕಾಲ ಉಚ್ಚಾಟನೆ

Suddi Udaya
error: Content is protected !!