23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಅಂತರ್ ಕಾಲೇಜು ಮಟ್ಟದ ಸ್ಪರ್ಧೆ: ವಿದ್ವತ್ ಪಿಯು ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

ಗುರುವಾಯನಕೆರೆ: ಶೈಕ್ಷಣಿಕ ಕ್ಷೇತ್ರದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೇ ಮುಂಚೂಣಿಯಲ್ಲಿರುವ ಗುರುವಾಯನಕೆರೆಯ ಪ್ರತಿಷ್ಠಿತ ವಿದ್ವತ್ ಕಾಲೇಜಿನ ಕಾಮರ್ಸ್ ವಿಭಾಗದ ವಿದ್ಯಾರ್ಥಿಗಳಾದ ಅನಿಶ್ ಮತ್ತು ತಂಡ ಜಾಹೀರಾತು ನೀಡುವ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, Working Model ಸ್ಪರ್ಧೆಯಲ್ಲಿ ಮಿಥುನ್ ಹಾಗೂ ತಂಡ ತೃತೀಯ ಸ್ಥಾನ, Rebrand falling of buisne ಸ್ಪರ್ಧೆಯಲ್ಲಿ ರಿಶಾಂತ್ ಮತ್ತು ತಂಡ ತೃತೀಯ ಸ್ಥಾನವನ್ನು ನ.೪ರಂದು ಶ್ರೀ ಮಹಾವೀರ ಕಾಲೇಜು ಮೂಡುಬಿದ್ರಿಯಲ್ಲಿ ನಡೆದ ಅಂತರ್ ಕಾಲೇಜು ಮಟ್ಟದ (Comquest)ಸ್ಪರ್ಧೆಯಲ್ಲಿ ಪಡೆದುಕೊಂಡರು. ಹಾಗೂ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ನ.೫ರಂದು ನಡೆದ ಅಂತರ್ ಕಾಲೇಜು ಮಟ್ಟದ ಕಾಮರ್ಸ್ ಫೆಸ್ಟ್ ( Rize) ಸ್ಪರ್ಧೆಯಲ್ಲಿ ರಿಶಾಂತ್ ಮತ್ತು ತಂಡ Best mangement ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ, Marketing ಸ್ಪರ್ಧೆಯಲ್ಲಿ ವಿನ್ಯಾಸ್ ಮತ್ತು ತಂಡವು ದ್ವಿತೀಯ ಸ್ಥಾನವನ್ನು ಗಳಿಸಿ ರನ್ನರ್ ಆಫ್ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಇವರ ಅಮೋಘ ಸಾಧನೆಯನ್ನು ವಿದ್ವತ್ ಕಾಲೇಜಿನ ಆಡಳಿತ ಮಂಡಳಿಯವರು, ಕಾಲೇಜು ಶೈಕ್ಷಣಿಕ ನಿರ್ದೇಶಕರು, ಪ್ರಾಂಶುಪಾಲರು ಹಾಗೂ ಉಪನ್ಯಾಸಕ ವೃಂದದವರು ಅಭಿನಂದಿಸಿದ್ದಾರೆ.

Related posts

ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಹವ್ಯಾಸಿ ಕಲಾವಿದ ಶಶಿಧರ.ಕೆ ಅವರ ಷಷ್ಟ್ಯಬ್ಧ ಕಾರ್ಯಕ್ರಮದ ಪ್ರಯುಕ್ತ ಯಕ್ಷಭಾರತಿಯಿಂದ ಅಭಿನಂದನೆ ಮತ್ತು ತಾಳಮದ್ದಳೆ

Suddi Udaya

ಗಡಿಪಾರು ವಿಷಯದಲ್ಲಿ ಷಡ್ಯಂತ್ರ ಎಂದು ಸುಳ್ಳು ಸುದ್ದಿಯನ್ನು ಯುಟ್ಯೂಬ್ ನಲ್ಲಿ ಪ್ರಸಾರ ಮಾಡಿದ ಜಯಂತ್ ಟಿ ವಿರುದ್ಧ ಪ್ರಕರಣ ದಾಖಲು

Suddi Udaya

ಲಾಯಿಲ: ಪಡ್ಲಾಡಿ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಧರ್ಮಸ್ಥಳದಲ್ಲಿ 51ನೇ ವರ್ಷದ ಸಾಮೂಹಿಕ ವಿವಾಹ 201 ಜೋಡಿ ಸತಿ-ಪತಿಗಳಾಗಿ ಗೃಹಸ್ಥಾಶ್ರಮಕ್ಕೆ

Suddi Udaya

ಆಕಸ್ಮಿಕವಾಗಿ ನದಿಗೆ ಬಿದ್ದು ಬಾಲಕ ಸಾವು

Suddi Udaya
error: Content is protected !!