September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಅಂತರ್ ಕಾಲೇಜು ಮಟ್ಟದ ಸ್ಪರ್ಧೆ: ವಿದ್ವತ್ ಪಿಯು ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

ಗುರುವಾಯನಕೆರೆ: ಶೈಕ್ಷಣಿಕ ಕ್ಷೇತ್ರದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೇ ಮುಂಚೂಣಿಯಲ್ಲಿರುವ ಗುರುವಾಯನಕೆರೆಯ ಪ್ರತಿಷ್ಠಿತ ವಿದ್ವತ್ ಕಾಲೇಜಿನ ಕಾಮರ್ಸ್ ವಿಭಾಗದ ವಿದ್ಯಾರ್ಥಿಗಳಾದ ಅನಿಶ್ ಮತ್ತು ತಂಡ ಜಾಹೀರಾತು ನೀಡುವ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, Working Model ಸ್ಪರ್ಧೆಯಲ್ಲಿ ಮಿಥುನ್ ಹಾಗೂ ತಂಡ ತೃತೀಯ ಸ್ಥಾನ, Rebrand falling of buisne ಸ್ಪರ್ಧೆಯಲ್ಲಿ ರಿಶಾಂತ್ ಮತ್ತು ತಂಡ ತೃತೀಯ ಸ್ಥಾನವನ್ನು ನ.೪ರಂದು ಶ್ರೀ ಮಹಾವೀರ ಕಾಲೇಜು ಮೂಡುಬಿದ್ರಿಯಲ್ಲಿ ನಡೆದ ಅಂತರ್ ಕಾಲೇಜು ಮಟ್ಟದ (Comquest)ಸ್ಪರ್ಧೆಯಲ್ಲಿ ಪಡೆದುಕೊಂಡರು. ಹಾಗೂ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ನ.೫ರಂದು ನಡೆದ ಅಂತರ್ ಕಾಲೇಜು ಮಟ್ಟದ ಕಾಮರ್ಸ್ ಫೆಸ್ಟ್ ( Rize) ಸ್ಪರ್ಧೆಯಲ್ಲಿ ರಿಶಾಂತ್ ಮತ್ತು ತಂಡ Best mangement ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ, Marketing ಸ್ಪರ್ಧೆಯಲ್ಲಿ ವಿನ್ಯಾಸ್ ಮತ್ತು ತಂಡವು ದ್ವಿತೀಯ ಸ್ಥಾನವನ್ನು ಗಳಿಸಿ ರನ್ನರ್ ಆಫ್ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಇವರ ಅಮೋಘ ಸಾಧನೆಯನ್ನು ವಿದ್ವತ್ ಕಾಲೇಜಿನ ಆಡಳಿತ ಮಂಡಳಿಯವರು, ಕಾಲೇಜು ಶೈಕ್ಷಣಿಕ ನಿರ್ದೇಶಕರು, ಪ್ರಾಂಶುಪಾಲರು ಹಾಗೂ ಉಪನ್ಯಾಸಕ ವೃಂದದವರು ಅಭಿನಂದಿಸಿದ್ದಾರೆ.

Related posts

ಲೋಕಸಭಾ ಚುನಾವಣೆ ದಿನಾಂಕ ಪ್ರಕಟ: ಇಂದಿನಿಂದ ನೀತಿ ಸಂಹಿತೆ ಜಾರಿ: ದ.ಕ. ಲೋಕಸಭಾ ಕ್ಷೇತ್ರದಲ್ಲಿ ಎ. 26ರಂದು ಮತದಾನ

Suddi Udaya

ನಾರಾವಿ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಯಲ್ಲಿ ಪರಿಸರ ದಿನಾಚರಣೆ

Suddi Udaya

ಬಂದಾರು, ಮೊಗ್ರು ಶಕ್ತಿ ಕೇಂದ್ರದ ಭಾಜಪ ಕಾರ್ಯಕರ್ತರ ಅಭ್ಯಾಸವರ್ಗ ಕಾರ್ಯಕ್ರಮ

Suddi Udaya

ಪ್ರತಿಭಾ ಕಾರಂಜಿ ಮಿಮಿಕ್ರಿ ಸ್ಪರ್ಧೆ: ಮಚ್ಚಿನ ಸ.ಪ್ರೌ. ಶಾಲೆಯ ವಿದ್ಯಾರ್ಥಿ ಮನೀಷ್ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಹುಣ್ಸೆಕಟ್ಟೆ ಮತ್ತು ರೆಂಕೆದಗುತ್ತು ವ್ಯಾಪ್ತಿಯಲ್ಲಿ ಗುರು ಗಾಂಧಿ ಸಂವಾದ ಕಾರ್ಯಕ್ರಮ ಮತ್ತು ಕೋಟಿ ಚೆನ್ನಯ್ಯ ಕ್ರೀಡಾಕೂಟದ ಪೂರ್ವಭಾವಿ ಸಭೆ

Suddi Udaya

ಮಡಂತ್ಯಾರು ಸಿಎ ಬ್ಯಾಂಕ್‌ ವತಿಯಿಂದ ಮಡಂತ್ಯಾರು ಗ್ರಾ.ಪಂ. ಹಾಗೂ ಮಾಲಾಡಿ ಗ್ರಾ.ಪಂ. ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರಿಗೆ ಅಭಿನಂದನಾ ಸಮಾರಂಭ

Suddi Udaya
error: Content is protected !!