25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾಡಾನೆಗಳ ಓಡಾಟ: ಮಲವಂತಿಗೆ ಗ್ರಾಮ ಪಂಚಾಯತ್ ನಿಂದ ಎಚ್ಚರಿಕೆ

ಮಲವಂತಿಗೆ: ಅರಣ್ಯದ ಅಂಚಿನ ಜನವಸತಿ ಪ್ರದೇಶಗಳಲ್ಲಿ ಇತ್ತೀಚೆಗೆ ಆನೆಗಳ ಸಂಚಾರ ಕಂಡುಬಂದಿದ್ದು, ಮುಂಜಾನೆ ಮತ್ತು ಸಂಜೆ ಸಮಯದಲ್ಲಿ ಜಮೀನುಗಳಿಗೆ ಹೋಗುವಾಗ ಹಾಗೂ ರಾತ್ರಿ ವೇಳೆಯಲ್ಲಿ ಹೊರಸಂಚಾರ ಮಾಡುವಾಗ ಎಚ್ಚರದಿಂದ ಇರುವಂತೆ ಪ್ರಕಟಣೆ ಹೊರಡಿಸಲು ವನ್ಯಜೀವಿ ವಲಯಾರಣ್ಯಾಧಿಕಾರಿಗಳು ಕೋರಿರುತ್ತಾರೆ.

ಆದ್ದರಿಂದ ಗ್ರಾಮಸ್ಥರು ಅನಿವಾರ್ಯ ಸಂದರ್ಭಗಳನ್ನು ಹೊರತುಪಡಿಸಿ ರಾತ್ರಿ ಹಾಗೂ ಮುಂಜಾನೆ ವೇಳೆಗಳಲ್ಲಿ ಹೊರಸಂಚಾರ ಮಾಡದಂತೆ ಕೋರಲಾಗಿದೆ.

Related posts

ಸವಣಾಲು ಅ. ಹಿ.ಪ್ರಾ. ಶಾಲೆಯಲ್ಲಿ ಹಿರಿಯ ವಿದ್ಯಾರ್ಥಿಗಳ ಸಮಾಗಮ ಮತ್ತು ಪ್ರತಿಭಾ ಪುರಸ್ಕಾರ

Suddi Udaya

ಪುದುವೆಟ್ಟು: ಕಾಪಿನಡ್ಕದಲ್ಲಿ ತೋಟಕ್ಕೆ ನುಗ್ಗಿದ್ದ ಕಾಡಾನೆ : ಅಪಾರ ಕೃಷಿ ನಾಶ

Suddi Udaya

ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ನಿವೃತ್ತ ಕೆ. ಜಯಕೀರ್ತಿ ಜೈನ್ ರವರಿಗೆ ಬೆಳ್ತಂಗಡಿ ಸರಕಾರಿ ನೌಕರರ ಸಂಘದಿಂದ ಸನ್ಮಾನ

Suddi Udaya

ನಿಡ್ಲೆ ಸರ್ಕಾರಿ ಪ್ರೌಢ ಶಾಲೆಯ ನೂತನ ಕಟ್ಟಡದ ವಿಜ್ಞಾಪನಾ ಪತ್ರ ಬಿಡುಗಡೆ

Suddi Udaya

ಕೊಕ್ಕಡ ಕೇಸರಿ ಟೈಗರ್ಸ್ ವತಿಯಿಂದ ನಗರ ಭಜನಾ ಸಪ್ತಾಹದ ಪ್ರಯುಕ್ತ ಪಿಲಿ- ನಲಿಕೆ

Suddi Udaya

ಗುಂಡು ಎಸೆತ ಸ್ಪರ್ಧೆ : ಲಾಯಿಲ ದೀಪಾಲ್ ಕೆ.ಆರ್., ಪ್ರಥಮ ಸ್ಥಾನ

Suddi Udaya
error: Content is protected !!