32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳಂಜ: ತಾರಿದೊಟ್ಟುವಿನಲ್ಲಿ ಚಿಪ್ಪುಹಂದಿ ಪ್ರತ್ಯಕ್ಷ: ಸುರಕ್ಷಿತವಾಗಿ ಹಿಡಿದು ಅರಣ್ಯಕ್ಕೆ ಬಿಟ್ಟ ಅರಣ್ಯಾಧಿಕಾರಿಗಳು

ಬಳಂಜ : ಇಲ್ಲಿಯ ತಾರಿದೊಟ್ಟು ಮನೆಯ ಹರೀಶ್ ರೈ ಅವರ ತೋಟಕ್ಕೆ ನ.7ರಂದು ಬಂದ ಅಪರೂಪದ ಚಿಪ್ಪು ಹಂದಿಯನ್ನು ಸ್ಥಳೀಯರ ಮಾಹಿತಿಯಂತೆ ರಕ್ಷಿಸಿ, ಅರಣ್ಯಕ್ಕೆ ಸುರಕ್ಷಿತವಾಗಿ ಬಿಡಲಾಗಿರುತ್ತದೆ.

ವೇಣೂರು ವಲಯದ ಅರಣ್ಯ ಅಧಿಕಾರಿ ಭರತ್ ಯು.ಜಿ. ಅವರ ಸೂಚನೆಯಂತೆ ನಡೆದ ಈ ಕಾರ್ಯಾಚರಣೆಯಲ್ಲಿ ಅಳದಂಗಡಿ ಶಾಖೆ ಹರಿಪ್ರಸಾದ್, ಬೀಡ್ ಫಾರೆಸ್ಟರ್ ಮಂಜುನಾಥ್ ಬಿ.ಎಸ್., ಸಿಬ್ಬಂದಿಗಳಾದ ವೆಂಕಪ್ಪ, ಪೂವಪ್ಪ, ವಸಂತ, ಸ್ಥಳೀಯರಾದ ಪ್ರವೀಣ, ವೃಷಭಹೆಗ್ಡೆ, ಯಶೋಧರ ಶೆಟ್ಟಿ, ನವೀನ, ಪದ್ಮನಾಭ ಕುಲಾಲ್, ನಂದ ಎಸ್. ರೈ., ಸಂಜೀವ ರೈ ಪಾಲ್ಗೊಂಡಿದ್ದರು

Related posts

ನಾರಾವಿ: ಈದು ಪರಸ್ಪರ ಸೇವಾ ಬ್ರಿಗೇಡ್ ವತಿಯಿಂದ ಚಿಕಿತ್ಸಾ ನೆರವು ಹಸ್ತಾಂತರ

Suddi Udaya

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರಶಸ್ತಿಯ ಗೌರವ

Suddi Udaya

ಭಾರತ್ ಸ್ಕೌಟ್ ಗೈಡ್ ರಾಜ್ಯ ಸಂಸ್ಥೆಯಿಂದ ಸನ್ಮಾನಿತಗೊಂಡ ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಜೂನಿಯರ್ ಜೆಸಿ ಸಪ್ತಾಹ ಸಂಪನ್ನ

Suddi Udaya

ಬೆಳ್ತಂಗಡಿ ಬಸ್ ನಿಲ್ದಾಣಕ್ಕೆ ಬಂಗೇರರ ಹೆಸರು,ಮುಖ್ಯಮಂತ್ರಿಗಳಿಂದ ಪೂರ್ಣ ಸಹಕಾರದ ಭರವಸೆ: ಕೃತಜ್ಞತೆ ಅರ್ಪಿಸಿದ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ. ಸುವರ್ಣ

Suddi Udaya

ಮುಂಡಾಜೆ: ಪಡೀಲು ಆನಂದ ನಾಯ್ಕ ನಿಧನ

Suddi Udaya
error: Content is protected !!