July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳಂಜ: ತಾರಿದೊಟ್ಟುವಿನಲ್ಲಿ ಚಿಪ್ಪುಹಂದಿ ಪ್ರತ್ಯಕ್ಷ: ಸುರಕ್ಷಿತವಾಗಿ ಹಿಡಿದು ಅರಣ್ಯಕ್ಕೆ ಬಿಟ್ಟ ಅರಣ್ಯಾಧಿಕಾರಿಗಳು

ಬಳಂಜ : ಇಲ್ಲಿಯ ತಾರಿದೊಟ್ಟು ಮನೆಯ ಹರೀಶ್ ರೈ ಅವರ ತೋಟಕ್ಕೆ ನ.7ರಂದು ಬಂದ ಅಪರೂಪದ ಚಿಪ್ಪು ಹಂದಿಯನ್ನು ಸ್ಥಳೀಯರ ಮಾಹಿತಿಯಂತೆ ರಕ್ಷಿಸಿ, ಅರಣ್ಯಕ್ಕೆ ಸುರಕ್ಷಿತವಾಗಿ ಬಿಡಲಾಗಿರುತ್ತದೆ.

ವೇಣೂರು ವಲಯದ ಅರಣ್ಯ ಅಧಿಕಾರಿ ಭರತ್ ಯು.ಜಿ. ಅವರ ಸೂಚನೆಯಂತೆ ನಡೆದ ಈ ಕಾರ್ಯಾಚರಣೆಯಲ್ಲಿ ಅಳದಂಗಡಿ ಶಾಖೆ ಹರಿಪ್ರಸಾದ್, ಬೀಡ್ ಫಾರೆಸ್ಟರ್ ಮಂಜುನಾಥ್ ಬಿ.ಎಸ್., ಸಿಬ್ಬಂದಿಗಳಾದ ವೆಂಕಪ್ಪ, ಪೂವಪ್ಪ, ವಸಂತ, ಸ್ಥಳೀಯರಾದ ಪ್ರವೀಣ, ವೃಷಭಹೆಗ್ಡೆ, ಯಶೋಧರ ಶೆಟ್ಟಿ, ನವೀನ, ಪದ್ಮನಾಭ ಕುಲಾಲ್, ನಂದ ಎಸ್. ರೈ., ಸಂಜೀವ ರೈ ಪಾಲ್ಗೊಂಡಿದ್ದರು

Related posts

ಮಡಂತ್ಯಾರಿನಲ್ಲಿ ಆಧಾರ್ ಶಿಬಿರ

Suddi Udaya

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

Suddi Udaya

ಉಜಿರೆ ಎಸ್. ಡಿ.ಎಂ ಆಂ.ಮಾ. ಶಾಲೆ ಕಿಂಡರ್ಗಾರ್ಟನ್ ಗೆ ಶ್ರೀಮತಿ ಸುಪ್ರಿಯಾ ಹರ್ಷೇಂದ್ರ ಕುಮಾರ್ ಹಾಗೂ ನಿಶ್ಚಲ್ ಕುಮಾರ್ ಭೇಟಿ

Suddi Udaya

ಬೆಳ್ತಂಗಡಿ ಪತ್ರಕರ್ತರ ಸಂಘಕ್ಕೆ ವಾರ್ತಾಧಿಕಾರಿ ಖಾದರ್‌ಷಾ ಭೇಟಿ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಪುದುವೆಟ್ಟು: ಪತ್ರಕರ್ತ ಭುವನೇಂದ್ರ ನಿಧನ

Suddi Udaya
error: Content is protected !!