25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳಂಜ: ತಾರಿದೊಟ್ಟುವಿನಲ್ಲಿ ಚಿಪ್ಪುಹಂದಿ ಪ್ರತ್ಯಕ್ಷ: ಸುರಕ್ಷಿತವಾಗಿ ಹಿಡಿದು ಅರಣ್ಯಕ್ಕೆ ಬಿಟ್ಟ ಅರಣ್ಯಾಧಿಕಾರಿಗಳು

ಬಳಂಜ : ಇಲ್ಲಿಯ ತಾರಿದೊಟ್ಟು ಮನೆಯ ಹರೀಶ್ ರೈ ಅವರ ತೋಟಕ್ಕೆ ನ.7ರಂದು ಬಂದ ಅಪರೂಪದ ಚಿಪ್ಪು ಹಂದಿಯನ್ನು ಸ್ಥಳೀಯರ ಮಾಹಿತಿಯಂತೆ ರಕ್ಷಿಸಿ, ಅರಣ್ಯಕ್ಕೆ ಸುರಕ್ಷಿತವಾಗಿ ಬಿಡಲಾಗಿರುತ್ತದೆ.

ವೇಣೂರು ವಲಯದ ಅರಣ್ಯ ಅಧಿಕಾರಿ ಭರತ್ ಯು.ಜಿ. ಅವರ ಸೂಚನೆಯಂತೆ ನಡೆದ ಈ ಕಾರ್ಯಾಚರಣೆಯಲ್ಲಿ ಅಳದಂಗಡಿ ಶಾಖೆ ಹರಿಪ್ರಸಾದ್, ಬೀಡ್ ಫಾರೆಸ್ಟರ್ ಮಂಜುನಾಥ್ ಬಿ.ಎಸ್., ಸಿಬ್ಬಂದಿಗಳಾದ ವೆಂಕಪ್ಪ, ಪೂವಪ್ಪ, ವಸಂತ, ಸ್ಥಳೀಯರಾದ ಪ್ರವೀಣ, ವೃಷಭಹೆಗ್ಡೆ, ಯಶೋಧರ ಶೆಟ್ಟಿ, ನವೀನ, ಪದ್ಮನಾಭ ಕುಲಾಲ್, ನಂದ ಎಸ್. ರೈ., ಸಂಜೀವ ರೈ ಪಾಲ್ಗೊಂಡಿದ್ದರು

Related posts

ಹೊಸಂಗಡಿ ಗ್ರಾ.ಪಂ ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಸಾರಿಗೆ ನಿಯಮಗಳ ಉಲ್ಲಂಘನೆಯ ಪ್ರಕರಣಗಳು : ಡಿ.12 ರ ಒಳಗೆ ದಂಡ ಕಟ್ಟಿದಲ್ಲಿ ಶೇ 50 ರಿಯಾಯಿತಿ

Suddi Udaya

ಹೋರಾಟದ ಮೂಲಕ ಧರ್ಮ ಜಾಗೃತಿಯನ್ನು ಮಾಡಿದ್ದೇನೆ: ಮಹೇಶ್ ಶೆಟ್ಟಿ ತಿಮರೋಡಿ

Suddi Udaya

ಪಡಂಗಡಿಯ ಮುಬಿನ್ ರವರಿಂದ ಕುಂಭಶ್ರೀ ವಿದ್ಯಾಸಂಸ್ಥೆಯ ಸಂಸ್ಥಾಪಕ ಗಿರೀಶ್ ಕೆ.ಹೆಚ್ ರಿಗೆ ಫ್ಯಾನ್‌ ಕೊಡುಗೆ

Suddi Udaya

ಡಾ|| ಹೆಗ್ಗಡೆಯವರಿಂದ ಹುಣ್ಸೆಕಟ್ಟೆ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ತೆಕ್ಕಾರು ಗ್ರಾಮ ಪಂಚಾಯತ್ ದ್ವಿತೀಯ ಹಂತದ ಗ್ರಾಮ ಸಭೆ

Suddi Udaya
error: Content is protected !!