September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲುನಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ

ಬೆಳಾಲು : ಪಶು ಸಂಗೋಪನೆ ಮತ್ತು ಪಶು ವೈದ್ಯ ಸೇವಾ ಇಲಾಖೆ ಬೆಳ್ತಂಗಡಿ ಹಾಗೂ ಗ್ರಾಮ ಪಂಚಾಯತ್ ಬೆಳಾಲು ಇದರ ಸಹಯೋಗದಲ್ಲಿ ನ. 6 ರಂದು ನಾಯಿ ಹಾಗೂ ಬೆಕ್ಕುಗಳಿಗೆ ಉಚಿತ ಹುಚ್ಚು ನಾಯಿ ನಿರೋಧಕ ಲಸಿಕ ಕಾರ್ಯಕ್ರಮ ನಡೆಯಿತು.

ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವಿದ್ಯಾ ಶ್ರೀನಿವಾಸ್ ಗೌಡ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಉಜಿರೆ ಪಶು ಪಶುವೈದ್ಯಕೀಯ ಪರೀಕ್ಷಕರಾದ ಸಚಿನ್, ಪಶು ಸಖಿ ಯಶೋಧ, ಗ್ರಾಮ ಪಂಚಾಯತ್ ಸಿಬ್ಬಂದಿಗಳು ಹಾಗೂ ಊರವರು ಉಪಸ್ಥಿತರಿದರು. ಈ ಸಂದರ್ಭದಲ್ಲಿ ಬೆಳಾಲು ಗ್ರಾಮದ 265 ನಾಯಿಗಳಿಗೆ ಉಚಿತ ಲಸಿಕೆಯನ್ನು ನೀಡಲಾಯಿತು.

Related posts

ಕುರಾಯ-ಬಂದಾರು ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ-ದರ್ಶನ ಬಲಿ, ಬಟ್ಟಲು ಕಾಣಿಕೆ, ಶ್ರೀ ದೇವರಿಗೆ ಕಲಶಾಭಿಷೇಕ, ರುದ್ರಾಭಿಷೇಕ ಮಹಾಪೂಜೆ

Suddi Udaya

ಮೇ 13-21: ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಕೊಯ್ಯೂರು ಕಾಂತಜೆ ಸಮೀಪ ತಡೆ ಗೋಡೆಗೆ ಕೆ.ಎಸ್.ಆರ್.ಟಿ.ಸಿ.ಬಸ್ ಡಿಕ್ಕಿ, ತಪ್ಪಿದ ದೊಡ್ಡ ಅನಾಹುತ

Suddi Udaya

ಎನ್‌ಎಸ್‌ಎಸ್ ರಾಜ್ಯ ಮಟ್ಟದ ಗಣರಾಜ್ಯೋತ್ಸವ ಶಿಬಿರಕ್ಕೆ ಟಿ. ಸುದರ್ಶನ್ ನಾಯಕ್ ಆಯ್ಕೆ

Suddi Udaya

ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಲ್ಲಿ ಸಂಭ್ರಮದ ಈದ್ ಆಚರಣೆ

Suddi Udaya

ಪೆರ್ಮುಡ: ಸ.ಹಿ.ಪ್ರಾ.ಶಾಲೆಯಲ್ಲಿ ಉಚಿತ ಬರವಣಿಗೆ ಪುಸ್ತಕ ವಿತರಣೆ

Suddi Udaya
error: Content is protected !!