July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಂಗಳೂರು ಕ್ಯಾಂಪ್ಕೊ ಸಾಂತ್ವನ” ಯೋಜನೆಯಡಿ ಸಹಾಯಧನ ವಿತರಣೆ

ಬೆಳ್ತಂಗಡಿ: ಕ್ಯಾಂಪ್ಕೊ ನಿಯಮಿತ ಮಂಗಳೂರು ಇದರ “ಸಾಂತ್ವನ” ಯೋಜನೆಯಡಿ ಬೆಳ್ತಂಗಡಿ ಶಾಖೆಯ ಸಕ್ರಿಯ ಸದಸ್ಯರಾದ, ದಿನಕರ ಬಂಗೇರ, ಗೇರುಕಟ್ಟೆ, ಇವರ ಆಂಜಿಯೋಪ್ಲಾಸ್ಟಿ ಚಿಕಿತ್ಸೆಯ ಸಹಾಯಧನದ ಮೊತ್ತ, ರೂ. 50,000/- ನ್ನು ಬೈಕಂಪಾಡಿ ವಲಯದ ಪ್ರಾದೇಶಿಕ ವ್ಯವಸ್ಥಾಪಕ ನಿತಿನ್ ಕೋಟ್ಯಾನ್ ಅವರು ದಿನಕರ ಬಂಗೇರ ಅವರಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಕ್ಯಾಂಪ್ಕೊ ಬೆಳ್ತಂಗಡಿ ಶಾಖೆಯ ವ್ಯವಸ್ಥಾಪಕ ಶ್ರೀಕೃಷ್ಣ ಕೆ. ಎಸ್ ಹಾಗೂ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.

Related posts

ಉಜಿರೆ ನ್ಯಾಚುರೋಪತಿ ಕಾಲೇಜು ವತಿಯಿಂದ “ವಿಶ್ವ ತಂಬಾಕು ರಹಿತ ದಿನಾಚರಣೆಯ ಜಾಗೃತ ರ್‍ಯಾಲಿ”

Suddi Udaya

ಉಜಿರೆ ಸಂಧ್ಯಾ ಪ್ರೆಶ್ ಉತ್ಪಾದನಾ ಮತ್ತು ಪ್ಯಾಕೇಜಿಂಗ್ ಘಟಕದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಅರ್ಚನಾ ರಾಜೇಶ್ ಪೈ ರವರಿಗೆ ಮಹಾತ್ಮ ಗಾಂಧಿ ಸದ್ಭಾವನಾ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ

Suddi Udaya

ನಡ ಸ. ಪ್ರೌ.ಶಾಲೆಯಲ್ಲಿ ತಾಲ್ಲೂಕು ಮಟ್ಟದ ಯೋಗ ಸ್ಪರ್ಧೆ

Suddi Udaya

ಎರಡು ವರ್ಷಗಳ ಹಿಂದೆ ನಡೆದಿದ್ದ ಮನೆ ಕಳವು ಪ್ರಕರಣ ಭೇದಿಸಿದ ಬೆಳ್ಳಾರೆ ಪೊಲೀಸರು: ಆರೋಪಿ ನೆರಿಯದ ಶರತ್ ಬಂಧನ

Suddi Udaya

ಭಾರತೀಯ ಜೀವವಿಮಾ ನಿಗಮದ ಪ್ರತಿನಿಧಿಗಳ ವಿವಿಧೋದ್ದೇಶ ಸಹಕಾರ ಸಂಘದ ಚುನಾವಣೆ: ಧರ್ಮಸ್ಥಳದ ಎಂ. ಜಯರಾಮ ಭಂಡಾರಿ ರವರಿಂದ ನಾಮಪತ್ರ ಸಲ್ಲಿಕೆ

Suddi Udaya

ಡಾ.ಡಿ. ವೀರೇಂದ್ರ ಹೆಗ್ಗಡೆಯವರ ವಿರುದ್ಧ ಅವಹೇಳನಕಾರಿ ಪೋಸ್ಟ್‌ :ಗಿರೀಶ್ ಮಟ್ಟಣ್ಣನವರ್‌ಗೆ ಹೈಕೋರ್ಟ್‌ ತರಾಟೆ

Suddi Udaya
error: Content is protected !!