25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಚ್ಚಿನ: ತಾರೆಮಾರು ಸೇತುವೆಯ ಬಳಿ ವಾಮಾಚಾರಕ್ಕೆ ಬಳಸಿದ ವಸ್ತುಗಳನ್ನು ಎಸೆಯುವ ಬಗ್ಗೆ ಸ್ಥಳೀಯರ ಅಕ್ರೋಶ

ಮಚ್ಚಿನ ಗ್ರಾಮದ ತಾರೆಮಾರು ಸೇತುವೆಯ ಬಳಿ ವಾಮಾಚಾರಕ್ಕೆ ಬಳಸಿದ ವಸ್ತುಗಳನ್ನು ಗಂಟು ಮೂಟೆ ಕಟ್ಟಿ ಎಸೆಯುವ ಬಗ್ಗೆ ಸ್ಥಳೀಯ ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಮಧ್ಯರಾತ್ರಿ ಯಾರಿಲ್ಲದ ಸಮಯದಲ್ಲಿ ವಾಮಾಚಾರಕ್ಕೆ ಬಳಸಿದ ತೆಂಗಿನಕಾಯಿ, ಕುಂಬಳಕಾಯಿ ಇನ್ನಿತರ ಹಲವಾರು ವಸ್ತುಗಳು ನೀರಿಗೆ ಎಸೆಯುದು ರಸ್ತೆಯಲ್ಲಿ ಸುರಿಯುವುದು ತೆಂಗಿನಕಾಯಿ ಹೊಡೆಯುವುದು ನಿತ್ಯವೂ ನಡೆಯುತ್ತಿದ್ದು ಶಾಲಾ ಮಕ್ಕಳು ನಡೆದುಕೊಂಡು ಹೋಗುವ ಈ ದಾರಿಯಲ್ಲಿ ಸಂಚರಿಸಲು ಭಯಪಡುವಂತಾಗಿದೆ. ಗ್ರಾಮ ಪಂಚಾಯತಿ ಈ ಬಗ್ಗೆ ತಕ್ಷಣ ಸೇತುವೆಯ ಸುತ್ತಮುತ್ತ ಸಿಸಿ ಕ್ಯಾಮೆರಾ ಅಳವಡಿಸಿ ಈ ಕೃತ್ಯ ಎಸಗುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸ್ಥಳೀಯರ ಒತ್ತಾಯವಾಗಿದೆ.

✍️ವರದಿ ಹರ್ಷ ಬಳ್ಳಮಂಜ

Related posts

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಅಧ್ಯಕ್ಷರಾಗಿ ಪಿ.ಕುಶಾಲಪ್ಪ ಗೌಡ , ಗೌರವ ಅಧ್ಯಕ್ಷರಾಗಿ ಹೆಚ್. ಪದ್ಮಗೌಡ, ಕಾರ್ಯದರ್ಶಿಯಾಗಿ ಗಣೇಶ್ ಗೌಡ

Suddi Udaya

ಮುಡಾ ಪ್ರಕರಣ ಬಿಜೆಪಿಯ‌ ಷಡ್ಯಂತರ, ಮುಖ್ಯಮಂತ್ರಿ ವಿರುದ್ಧ ಸೇಡಿನ ರಾಜಕೀಯವಷ್ಟೇ: ರಕ್ಷಿತ್ ಶಿವರಾಂ

Suddi Udaya

ವೇಣೂರು: ಬೃಹತ್ ಉಚಿತ ವೈದ್ಯಕೀಯ ಹೃದಯ ರೋಗ, ಕ್ಯಾನ್ಸರ್ ತಪಾಸಣೆ ಹಾಗೂ ರಕ್ತದಾನ ಶಿಬಿರ

Suddi Udaya

ಇಂದಬೆಟ್ಟು: ಶತಾಯುಷಿ ಮತದಾರ ಬಂಗಾಡಿ ಅರಮನೆಯ ಬಿ. ರವಿರಾಜ್ ಬಲ್ಲಾಳ್ ರಿಗೆ ಚುನಾವಣಾ ಆಯೋಗದಿಂದ ಗೌರವಪೂರ್ವಕ ಸನ್ಮಾನ ಹಾಗೂ ಪ್ರಮಾಣ ಪತ್ರ ವಿತರಣೆ

Suddi Udaya

ಬೆಳ್ತಂಗಡಿ: ಸಂತೆಕಟ್ಟೆ ಬಳಿ ಕಾರುಗಳ ನಡುವೆ ಡಿಕ್ಕಿ: ಓರ್ವನ ಸ್ಥಿತಿ ಗಂಭೀರ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಶತಮಾನೋತ್ಸವ ಸಂಭ್ರಮ

Suddi Udaya
error: Content is protected !!