September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಚ್ಚಿನ: ತಾರೆಮಾರು ಸೇತುವೆಯ ಬಳಿ ವಾಮಾಚಾರಕ್ಕೆ ಬಳಸಿದ ವಸ್ತುಗಳನ್ನು ಎಸೆಯುವ ಬಗ್ಗೆ ಸ್ಥಳೀಯರ ಅಕ್ರೋಶ

ಮಚ್ಚಿನ ಗ್ರಾಮದ ತಾರೆಮಾರು ಸೇತುವೆಯ ಬಳಿ ವಾಮಾಚಾರಕ್ಕೆ ಬಳಸಿದ ವಸ್ತುಗಳನ್ನು ಗಂಟು ಮೂಟೆ ಕಟ್ಟಿ ಎಸೆಯುವ ಬಗ್ಗೆ ಸ್ಥಳೀಯ ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಮಧ್ಯರಾತ್ರಿ ಯಾರಿಲ್ಲದ ಸಮಯದಲ್ಲಿ ವಾಮಾಚಾರಕ್ಕೆ ಬಳಸಿದ ತೆಂಗಿನಕಾಯಿ, ಕುಂಬಳಕಾಯಿ ಇನ್ನಿತರ ಹಲವಾರು ವಸ್ತುಗಳು ನೀರಿಗೆ ಎಸೆಯುದು ರಸ್ತೆಯಲ್ಲಿ ಸುರಿಯುವುದು ತೆಂಗಿನಕಾಯಿ ಹೊಡೆಯುವುದು ನಿತ್ಯವೂ ನಡೆಯುತ್ತಿದ್ದು ಶಾಲಾ ಮಕ್ಕಳು ನಡೆದುಕೊಂಡು ಹೋಗುವ ಈ ದಾರಿಯಲ್ಲಿ ಸಂಚರಿಸಲು ಭಯಪಡುವಂತಾಗಿದೆ. ಗ್ರಾಮ ಪಂಚಾಯತಿ ಈ ಬಗ್ಗೆ ತಕ್ಷಣ ಸೇತುವೆಯ ಸುತ್ತಮುತ್ತ ಸಿಸಿ ಕ್ಯಾಮೆರಾ ಅಳವಡಿಸಿ ಈ ಕೃತ್ಯ ಎಸಗುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸ್ಥಳೀಯರ ಒತ್ತಾಯವಾಗಿದೆ.

✍️ವರದಿ ಹರ್ಷ ಬಳ್ಳಮಂಜ

Related posts

ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಾಣಿ ಕಾಲೇಜಿನ ವಿದ್ಯಾರ್ಥಿಗಳು ವಿಭಾಗೀಯ ಮಟ್ಟಕ್ಕೆ ಆಯ್ಕೆ

Suddi Udaya

ಮುಂಡ್ರುಪ್ಪಾಡಿ ಸ. ಕಿ. ಪ್ರಾ. ಶಾಲೆಗೆ ಹರೀಶ್ ರಾವ್ ಮುಂಡ್ರುಪ್ಪಾಡಿಯವರಿಂದ 5 ಡೆಸ್ಕ್ ಕೊಡುಗೆ

Suddi Udaya

ಸುರ್ಯ ಸದಾಶಿವರುದ್ರ ದೇವಸ್ಥಾನಕ್ಕೆ ಮಂಗಳೂರು ಕೆ.ಎಂ.ಎಫ್ ಅಧ್ಯಕ್ಷ ರವಿರಾಜ್ ಹೆಗ್ಡೆ ಭೇಟಿ

Suddi Udaya

ಧರ್ಮಸ್ಥಳದಲ್ಲಿ 54 ನೇ ವರ್ಷದ ಪುರಾಣ ವಾಚನ-ಪ್ರವಚನ ಉದ್ಘಾಟನೆ

Suddi Udaya

ಬೆಳ್ತಂಗಡಿ ಜೆಸಿಐ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

Suddi Udaya

ಫೆ.8: 33 ಕೆವಿ ಫೀಡರಿನಲ್ಲಿ ವಿದ್ಯುತ್ ನಿಲುಗಡೆ

Suddi Udaya
error: Content is protected !!