September 6, 2026
ಅಭಿನಂದನೆವರದಿ

ಮುಹಿಯುದ್ದೀನ್ ಜುಮಾ ಮಸ್ಜಿದ್ ಹಳೆಪೇಟೆ ಉಜಿರೆ ಇದರ ನೂತನ ಅಧ್ಯಕ್ಷರಾಗಿ ಸಾಮಾಜಿಕ,ಶೈಕ್ಷಣಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಯುವ ಉದ್ಯಮಿ ಯು.ಹೆಚ್ ಅಬೂಬಕ್ಕರ್ ಆಯ್ಕೆ

ಉಜಿರೆ: ಮುಹಿಯುದ್ದೀನ್ ಜುಮಾ ಮಸ್ಜಿದ್ ಹಳೆಪೇಟೆ ಉಜಿರೆ ಇದರ ನೂತನ ಅಧ್ಯಕ್ಷರಾಗಿ ಸಾಮಾಜಿಕ,ಶೈಕ್ಷಣಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಯುವ ಉದ್ಯಮಿ ಯು.ಹೆಚ್ ಅಬೂಬಕ್ಕರ್ ಸುಪ್ರಿಂ ಆಯ್ಕೆಯಾಗಿದ್ದಾರೆ‌.

ಪ್ರ.ಕಾರ್ಯದರ್ಶಿಯಾಗಿ ಹಾರಿಸ್ AtoZ,ಕೋಶಾಧಿಕಾರಿಯಾಗಿ ಮುಹಮ್ಮದ್ ಸ‌ಅದಿ, ಉಪಾಧ್ಯಾಕ್ಷರಾಗಿ ಜನಾಬ್ ಹೈದರ್ ಮದನಿ ಹಾಗು ಜನಾಬ್ ಮೊಹಮ್ಮದ್ ಡಿಎಫ್‌ಒ (ನಿವೃತ್ತ) ಜೋತೆ ಕಾರ್ಯದರ್ಶಿಯಾಗಿ ಎಸ್ ಎ ಖಾದರ್ ಮಾತು ಹಮ್ಜಾ ರವರು ಆಯ್ಕೆಯಾದರು.

Related posts

ಸೆ.7: ಕೊಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 40ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya

ಕಳಿಯ ಪ್ರಾ.ಕೃ.ಪ.ಸ. ಸಂಘಕ್ಕೆ ನೂತನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿ ಕವಿತಾ ಅಧಿಕಾರ ಸ್ವೀಕಾರ

Suddi Udaya

ಉಜಿರೆ ವಲಯ ವಾಲಿಬಾಲ್ ಪಂದ್ಯಾಟ: ಬೆಂದ್ರಾಳ ಸೈಂಟ್ ಸಾವಿಯೋ ಆಂ.ಮಾ. ಶಾಲೆ ಬಾಲಕ- ಬಾಲಕಿಯರ ವಿಭಾಗ ಪ್ರಥಮ

Suddi Udaya

ಗುರುವಾಯನಕೆರೆ ಶ್ರೀ ಪತಂಜಲಿ ಯೋಗ ಶಿಕ್ಷಣ ಶಾಖೆಯಲ್ಲಿ ರಕ್ಷಾಬಂಧನ ಆಚರಣೆ

Suddi Udaya

ಬೆಳ್ತಂಗಡಿ ಧಾರ್ಮಿಕ ಹಾಗೂ ಐತಿಹಾಸಿಕ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ರವರಿಗೆ ಮನವಿ ಸಲ್ಲಿಸಿದ ಶಾಸಕ ಹರೀಶ್ ಪೂಂಜ

Suddi Udaya

ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಗೆ ಹುಟ್ಟುಹಬ್ಬದ ಸಂಭ್ರಮ ತಾಲೂಕಿನ ನಂಬರ್ 1 ವಾರಪತ್ರಿಕೆ ಸುದ್ದಿ ಉದಯ ಬಳಗದಿಂದ ಗೌರವಾರ್ಪಣೆ

Suddi Udaya
error: Content is protected !!