July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಾಸಕ ಹರೀಶ್ ಪೂಂಜರ ಅನುದಾನದಲ್ಲಿ ಮೇಲಂತಬೆಟ್ಟು ಮೂಡಲ ಹಾಗೂ ಕೋಟಿ ಕಟ್ಟೆ ಕೊಡಿಯೇಲ್ ರಸ್ತೆಯ ಕಾಂಕ್ರಿಟೀಕರಣ ರಸ್ತೆ ನಿರ್ಮಾಣ ಪೂರ್ಣ

ಮೇಲಂತಬೆಟ್ಟು : ಇಲ್ಲಿಯ ಮೂಡಲ ಭಾಗದಲ್ಲಿ ಜನರ ಬಹು ಬೇಡಿಕೆಯ ರಸ್ತೆ ಅಭಿರುದ್ದಿಗೆ ನೀಡಿದ ಭರವಸೆಯಂತೆ ಶಾಸಕ ಹರೀಶ್ ಪೂಂಜರ ರೂ. 20 ಲಕ್ಷ ಅನುದಾನದಲ್ಲಿ ಹಾಗೂ ಕೋಟಿ ಕಟ್ಟೆ ಕೊಡಿಯೇಲ್ ಭಾಗದಲ್ಲಿ ರೂ. 25 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣ ರಸ್ತೆ ಕಾಮಗಾರಿ ಪೂರ್ಣಗೊಂಡಿದೆ.

Related posts

ಮೇಲಂತಬೆಟ್ಟು : ಮೇಯಲು ಬಿಟ್ಟ ರೂ.10 ಸಾವಿರ ಮೌಲ್ಯದ ಹಸು ಕಳವು: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರ ದಿನಕರ ಪೂಜಾರಿ ಕಡ್ತಿಲರಿಗೆ ನುಡಿನಮನ ಕಾರ್ಯಕ್ರಮ

Suddi Udaya

ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ಬೆಳ್ತಂಗಡಿ ತಾಲೂಕು ಆಶ್ರಯದಲ್ಲಿ ರಾಜಕೇಸರಿ ಸಂಘಟನೆಯ ಸಂಸ್ಥಾಪಕರಾದ ದೀಪಕ್ ಜಿ ಇವರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕಿನ ವಿವಿಧ ಇಲಾಖೆಯ ಓವರಂ ಮ್ಯಾಚ್ ‘ರಾಜೇಶ್ವರಿ ರತ್ನ ಟ್ರೋಫಿ’ ಕ್ರಿಕೆಟ್ ಪಂದ್ಯಾಟ

Suddi Udaya

ಬಾರ್ಯ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ರಾಜೇಶ್ ರೈ ಆಯ್ಕೆ

Suddi Udaya

ಕಳಿಯ ಮತ್ತು ಬೆಳ್ತಂಗಡಿಮೆಸ್ಕಾಂ ಸಂಪರ್ಕಕ್ಕೆ ರಸ್ತೆಗೆ ಶಿಲಾನ್ಯಾಸ

Suddi Udaya

ಸಬ್ ಸ್ಟೇಷನ್ಗಳನ್ನು ನಿರ್ಮಿಸಿ ಬೆಳ್ತಂಗಡಿ ತಾಲೂಕಿನ ಜನರಿಗೆ ನಿರಂತರವಾಗಿ ವಿದ್ಯುತ್ ಪೂರೈಸಲು ಸಮಸ್ಯೆಯಾಗದಂತೆ ಅಭಿವೃದ್ದಿ ಪಡಿಸಬೇಕೆಂದು ಶಾಸಕ ಹರೀಶ್ ಪೂಂಜರಿಂದ ಇಂಧನ ಸಚಿವರಿಗೆ ಮನವಿ

Suddi Udaya
error: Content is protected !!