September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಾಸಕ ಹರೀಶ್ ಪೂಂಜರ ಅನುದಾನದಲ್ಲಿ ಮೇಲಂತಬೆಟ್ಟು ಮೂಡಲ ಹಾಗೂ ಕೋಟಿ ಕಟ್ಟೆ ಕೊಡಿಯೇಲ್ ರಸ್ತೆಯ ಕಾಂಕ್ರಿಟೀಕರಣ ರಸ್ತೆ ನಿರ್ಮಾಣ ಪೂರ್ಣ

ಮೇಲಂತಬೆಟ್ಟು : ಇಲ್ಲಿಯ ಮೂಡಲ ಭಾಗದಲ್ಲಿ ಜನರ ಬಹು ಬೇಡಿಕೆಯ ರಸ್ತೆ ಅಭಿರುದ್ದಿಗೆ ನೀಡಿದ ಭರವಸೆಯಂತೆ ಶಾಸಕ ಹರೀಶ್ ಪೂಂಜರ ರೂ. 20 ಲಕ್ಷ ಅನುದಾನದಲ್ಲಿ ಹಾಗೂ ಕೋಟಿ ಕಟ್ಟೆ ಕೊಡಿಯೇಲ್ ಭಾಗದಲ್ಲಿ ರೂ. 25 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣ ರಸ್ತೆ ಕಾಮಗಾರಿ ಪೂರ್ಣಗೊಂಡಿದೆ.

Related posts

ನೆರಿಯದಲ್ಲಿ ಬಿಜೆಪಿಯ ಬೃಹತ್‌ ಸಾರ್ವಜನಿಕ ಪ್ರಚಾರ ಸಭೆ

Suddi Udaya

ಜಿಲ್ಲಾಮಟ್ಟದ ಬಾಲಕ ಬಾಲಕಿಯರ ಕ್ರೀಡಾಕೂಟ: ಎಸ್ ಡಿ ಮ್ ಕಾಲೇಜಿನ 6 ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಮಾರ್ಚ್ 1-9ರವರೆಗೆ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವ: ಬ್ರಹ್ಮಕಲಶೋತ್ಸವ ಸಮಿತಿಯಿಂದ ಮುಜರಾಯಿ ಸಚಿವರ ಭೇಟಿ

Suddi Udaya

ಮುಂಡಾಜೆ: ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದೇ ರಸ್ತೆಯಲ್ಲೇ ಹರಿದ ಮಳೆಯ ನೀರು

Suddi Udaya

ತಾಲೂಕು ಎಸ್.ಸಿ ಮೋರ್ಚಾ ಅಧ್ಯಕ್ಷ ಈಶ್ವರ ಬೈರ ಮನೆಗೆ ಅಭ್ಯರ್ಥಿ ಬ್ರಿಜೇಶ್ ಚೌಟ ಹಾಗೂ ಶಾಸಕರಾದ ಹರೀಶ್ ಪೂಂಜ ಭೇಟಿ

Suddi Udaya

ಉಜಿರೆ ಗ್ರಾ.ಪಂ. ವ್ಯಾಪ್ತಿಯ ಯುವ ಮತಗಟ್ಟೆ ಸಂಖ್ಯೆ 98ರಲ್ಲಿ ಬಿರುಸಿನ ಮತದಾನ

Suddi Udaya
error: Content is protected !!