32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಾಸಕ ಹರೀಶ್ ಪೂಂಜರ ಅನುದಾನದಲ್ಲಿ ಗರ್ಡಾಡಿ ಮಿತ್ತೊಟ್ಟು – ಪಾರ ರಸ್ತೆಯ ಕಾಂಕ್ರಿಟೀಕರಣ ರಸ್ತೆ ನಿರ್ಮಾಣ

ಗರ್ಡಾಡಿ: ಗರ್ಡಾಡಿ ಗ್ರಾಮದ ಮಿತ್ತೊಟ್ಟು -ಪಾರ ರಸ್ತೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾರವರ ರೂ. 10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣ ರಸ್ತೆ ಕಾಮಗಾರಿ ಪೂರ್ಣಗೊಂಡಿದೆ.

ಶಕ್ತಿ ಕೇಂದ್ರ ಪ್ರಮುಖರಾದ ದಿನಕರ್ ಕುಲಾಲ್, ಬೂತ್ ಸಮಿತಿ ಅಧ್ಯಕ್ಷರಾದ ದಿನೇಶ್ ಪೂಜಾರಿ, ಶ್ಯಾಮ್ ಸುಂದರ್ ಭಟ್, ಪಡoಗಡಿ ಪಂಚಾಯತ್ ಅಧ್ಯಕ್ಷರಾದ ಪ್ರಶಾಂತ್ ಸುವರ್ಣ, ಪಂಚಾಯತ್ ಸದಸ್ಯರಾದ ಅಶೋಕ್ ಸಫಲ್ಯ, ಶ್ರೀಮತಿ ಸುಮತಿ, ಕಾರ್ಯಕರ್ತರಾದ ನಿತೇಶ್ ಪೂಜಾರಿ ಹಾಗೂ ಕಾರ್ಯಕರ್ತರು ಕಾಮಗಾರಿ ವೀಕ್ಷಣೆ ಮಾಡಿದರು.

Related posts

ಮೂರು ದಿನದ ಅಂತರದಲ್ಲಿ ಸಹೋದರರಿಬ್ಬರ ಸಾವು

Suddi Udaya

ಮಚ್ಚಿನ :ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಸಿಬ್ಬಂದಿ ವಸತಿಗೃಹ ನಿರ್ಮಾಣ ಕಾಮಗಾರಿಗೆ ರೂ.4 ಕೋಟಿ ಅನುದಾನ ಮಂಜೂರು

Suddi Udaya

ದೆಹಲಿಯಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರನ್ನು ಭೇಟಿ ಮಾಡಿದ ಕ್ಯಾಪ್ಟನ್ ಬ್ರಿಜೇಶ್ ಚೌಟ

Suddi Udaya

ಅಪಘಾತದಲ್ಲಿ ಮೃತರಾದ ನಾವೂರು ಚಂದ್ರಹಾಸ ರವರ ಕುಟುಂಬಕ್ಕೆ ನೆರವಾಗುವಂತೆ ಮನವಿ

Suddi Udaya

ಟೆಲಿಗ್ರಾಮ್‌ ಆಪ್‌ ಮೂಲಕ ಹಣ ವರ್ಗಾಹಿಸಿ ಮೋಸ: ಕುವೆಟ್ಟು ನಿವಾಸಿ ನುಪೈಲಾ ರಿಗೆ ರೂ. 6.95 ಲಕ್ಷ ವಂಚನೆ

Suddi Udaya

ಮಂಜೊಟ್ಟಿ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!