25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶೃಂಗಾರ್ ಜ್ಯುವೆಲ್ಲರ್ಸ್ ಗೆ 25 ರ ಸಂಭ್ರಮ-ಆಕರ್ಷಕ ಆಫರ್: ಇನ್ನೂ ಕೇವಲ 2 ದಿನ ಮಾತ್ರ:

ಬೆಳ್ತಂಗಡಿ: ನಾಡಿನಲ್ಲಿ ಚಿನ್ನಾಭರಣಗಳ ವ್ಯಾಪಾರದೊಂದಿಗೆ ಜನಮನಗಳಿಸಿರುವ ಬೆಳ್ತಂಗಡಿಯ ಶೃಂಗಾರ್ ಜ್ಯುವೆಲ್ರ‍್ಸ್ 25ರ ಸಂಭ್ರಮದಲ್ಲಿದ್ದು ದೀಪಾವಳಿ ಹಬ್ಬದ ಪ್ರಯುಕ್ತ ಚಿನ್ನಾಭರಣಗಳ ಮೇಲೆ ಅ.15 ರಿಂದ ನ.8ರವರೆಗೆ ಆಕರ್ಷಕ ಆಫರ್ ನೀಡಿದ್ದು, ಇನ್ನು ಕೇವಲ 2 ದಿನ ಬಾಕಿಯಿದ್ದು, ಗ್ರಾಹಕರ ಉತ್ತಮ ಬೆಂಬಲವಿದ್ದು, ಇದರ ಸದುಪಯೋಗ ಗ್ರಾಹಕರು ಪಡೆದುಕೊಳ್ಳಬಹುದು.

ಪ್ರತಿ 10 ಗ್ರಾಂ ಚಿನ್ನಾಭರಣಗಳ ಮೇಲೆ ರೂ 2,500 ಫ್ಲಾಟ್ ಡಿಸ್ಕೌಂಟ್, 25 ದಿನ 25 ಚಿನ್ನದ ನಾಣ್ಯ ಗೆಲ್ಲುವ ಸುಮಧುರ ಅವಕಾಶ ರೂ.25 ಸಾವಿರ ಮೇಲ್ಪಟ್ಟ ಚಿನ್ನಾಭರಣ ಖರೀದಿಯ ಮೇಲೆ ಲಕ್ಕಿ ಡ್ರಾ ಕೂಪನ್ ಪಡೆಯಲು ಅವಕಾಶವಿದೆ. ಪ್ರತೀ ಬೆಳ್ಳಿ, ಆಭರಣ, ಪೂಜಾ ಸಾಮಗ್ರಿಗಳ ಖರೀದಿಯ ಮೇಲೆ ರೂ.3 ಸಾವಿರ ಫ್ಲಾಟ್ ಡಿಸ್ಕೌಂಟ್ ನೀಡಿಲಾಗಿದ್ದು, ಯಾವುದೇ ಹಳೆಯ 916 ಹಾಲ್‌ಮಾರ್ಕ್ ಚಿನ್ನಾಭರಣಗಳ ವಿನಿಮಯಕ್ಕೆ ಶೇ.100% ಬೆಲೆ ಪಡೆಯಿರಿ, ಪ್ರತೀ 20 ಗ್ರಾಂ ಚಿನ್ನಾಭರಣಗಳ ಖರೀದಿಯ ಮೇಲೆ ಉಚಿತವಾಗಿ ಬೆಳ್ಳಿ ನಾಣ್ಯ ಪಡೆಯಿರಿ. ಬೆಳ್ತಂಗಡಿಯ ಮುಖ್ಯರಸ್ತೆ ಗೋಕುಲ್ ಆರ್ಕೇಡ್‌ನಲ್ಲಿರುವ ಶೃಂಗಾರ್ ಜ್ಯುವೆಲ್ಸ್ ಭೇಟಿ ನೀಡಿ ನಿಮ್ಮ ಬಂಗಾರ ಖರೀದಿಸಿ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

Related posts

9/11 ಪ್ರಮಾಣ ಪತ್ರವನ್ನು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ನೀಡಿರುವ ಆದೇಶವನ್ನು ರದ್ದುಪಡಿಸಿ ಗ್ರಾ.ಪಂ. ನಲ್ಲಿಯೇ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮನವಿ

Suddi Udaya

ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಒಂದು ಹಾಗೂ ಎರಡನೇ ತರಗತಿಯ ವಿದ್ಯಾರ್ಥಿಗಳಿಗೆ “ಮಕ್ಕಳಿಗಾಗಿ ಕಥೆ” ಕಾರ್ಯಕ್ರಮ

Suddi Udaya

ನಾವರ: 20ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಪೂಜಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಡಿರುದ್ಯಾವರ : ವಿದ್ಯುತ್ ಪರಿವರ್ತಕದಿಂದ ಕಿಡಿ ಸಿಡಿದು ವ್ಯಾಪಿಸಿದ ಬೆಂಕಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಹಳೆ ವಿದ್ಯಾರ್ಥಿನಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಗುರುವಾಯನಕೆರೆ ವಿದ್ವತ್ ಪ.ಪೂ. ಕಾಲೇಜಿನಲ್ಲಿ ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಮಾಲೋಚನ ಸಭೆ

Suddi Udaya
error: Content is protected !!