25.8 C
ಪುತ್ತೂರು, ಬೆಳ್ತಂಗಡಿ
September 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶೃಂಗಾರ್ ಜ್ಯುವೆಲ್ಲರ್ಸ್ ಗೆ 25 ರ ಸಂಭ್ರಮ-ಆಕರ್ಷಕ ಆಫರ್: ಇನ್ನೂ ಕೇವಲ 2 ದಿನ ಮಾತ್ರ:

ಬೆಳ್ತಂಗಡಿ: ನಾಡಿನಲ್ಲಿ ಚಿನ್ನಾಭರಣಗಳ ವ್ಯಾಪಾರದೊಂದಿಗೆ ಜನಮನಗಳಿಸಿರುವ ಬೆಳ್ತಂಗಡಿಯ ಶೃಂಗಾರ್ ಜ್ಯುವೆಲ್ರ‍್ಸ್ 25ರ ಸಂಭ್ರಮದಲ್ಲಿದ್ದು ದೀಪಾವಳಿ ಹಬ್ಬದ ಪ್ರಯುಕ್ತ ಚಿನ್ನಾಭರಣಗಳ ಮೇಲೆ ಅ.15 ರಿಂದ ನ.8ರವರೆಗೆ ಆಕರ್ಷಕ ಆಫರ್ ನೀಡಿದ್ದು, ಇನ್ನು ಕೇವಲ 2 ದಿನ ಬಾಕಿಯಿದ್ದು, ಗ್ರಾಹಕರ ಉತ್ತಮ ಬೆಂಬಲವಿದ್ದು, ಇದರ ಸದುಪಯೋಗ ಗ್ರಾಹಕರು ಪಡೆದುಕೊಳ್ಳಬಹುದು.

ಪ್ರತಿ 10 ಗ್ರಾಂ ಚಿನ್ನಾಭರಣಗಳ ಮೇಲೆ ರೂ 2,500 ಫ್ಲಾಟ್ ಡಿಸ್ಕೌಂಟ್, 25 ದಿನ 25 ಚಿನ್ನದ ನಾಣ್ಯ ಗೆಲ್ಲುವ ಸುಮಧುರ ಅವಕಾಶ ರೂ.25 ಸಾವಿರ ಮೇಲ್ಪಟ್ಟ ಚಿನ್ನಾಭರಣ ಖರೀದಿಯ ಮೇಲೆ ಲಕ್ಕಿ ಡ್ರಾ ಕೂಪನ್ ಪಡೆಯಲು ಅವಕಾಶವಿದೆ. ಪ್ರತೀ ಬೆಳ್ಳಿ, ಆಭರಣ, ಪೂಜಾ ಸಾಮಗ್ರಿಗಳ ಖರೀದಿಯ ಮೇಲೆ ರೂ.3 ಸಾವಿರ ಫ್ಲಾಟ್ ಡಿಸ್ಕೌಂಟ್ ನೀಡಿಲಾಗಿದ್ದು, ಯಾವುದೇ ಹಳೆಯ 916 ಹಾಲ್‌ಮಾರ್ಕ್ ಚಿನ್ನಾಭರಣಗಳ ವಿನಿಮಯಕ್ಕೆ ಶೇ.100% ಬೆಲೆ ಪಡೆಯಿರಿ, ಪ್ರತೀ 20 ಗ್ರಾಂ ಚಿನ್ನಾಭರಣಗಳ ಖರೀದಿಯ ಮೇಲೆ ಉಚಿತವಾಗಿ ಬೆಳ್ಳಿ ನಾಣ್ಯ ಪಡೆಯಿರಿ. ಬೆಳ್ತಂಗಡಿಯ ಮುಖ್ಯರಸ್ತೆ ಗೋಕುಲ್ ಆರ್ಕೇಡ್‌ನಲ್ಲಿರುವ ಶೃಂಗಾರ್ ಜ್ಯುವೆಲ್ಸ್ ಭೇಟಿ ನೀಡಿ ನಿಮ್ಮ ಬಂಗಾರ ಖರೀದಿಸಿ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

Related posts

ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಆರಂಬೋಡಿ ಕಿ. ಪ್ರಾ. ಶಾಲೆಗೆ ಬಟ್ಟಲು ಮತ್ತು ಗ್ಯಾಸ್ ಸ್ಟವ್ ವಿತರಣೆ

Suddi Udaya

ಜೆ ಸಿ ಐ ಕೊಕ್ಕಡ ಕಪಿಲ ಘಟಕದಿಂದ ಎಲ್.ಡಿ.ಎಂ.ಟಿ. ಯ ತರಬೇತಿ

Suddi Udaya

ನಾವೂರು : ನಾಗಜೆ ಪ್ರದೀಪ್ ರವರ ತೋಟದಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆ

Suddi Udaya

ಧರ್ಮಸ್ಥಳಕ್ಕೆ ನಂದಿ ರಥಯಾತ್ರೆ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ದಬ್ಬಾಳಿಕೆ, ದ್ವೇಷ ರಾಜಕೀಯ ಹಾಗೂ ಬೆಲೆ ಏರಿಕೆ ಖಂಡಿಸಿ ಬೆಳ್ತಂಗಡಿಯಲ್ಲಿ ಬೃಹತ್ ಪ್ರತಿಭಟನೆ

Suddi Udaya

ಬೆಳ್ತಂಗಡಿ ಯುವ ವಕೀಲರ ವೇದಿಕೆಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!