25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶೃಂಗಾರ್ ಜ್ಯುವೆಲ್ಲರ್ಸ್ ಗೆ 25 ರ ಸಂಭ್ರಮ-ಆಕರ್ಷಕ ಆಫರ್: ಇನ್ನೂ ಕೇವಲ 2 ದಿನ ಮಾತ್ರ:

ಬೆಳ್ತಂಗಡಿ: ನಾಡಿನಲ್ಲಿ ಚಿನ್ನಾಭರಣಗಳ ವ್ಯಾಪಾರದೊಂದಿಗೆ ಜನಮನಗಳಿಸಿರುವ ಬೆಳ್ತಂಗಡಿಯ ಶೃಂಗಾರ್ ಜ್ಯುವೆಲ್ರ‍್ಸ್ 25ರ ಸಂಭ್ರಮದಲ್ಲಿದ್ದು ದೀಪಾವಳಿ ಹಬ್ಬದ ಪ್ರಯುಕ್ತ ಚಿನ್ನಾಭರಣಗಳ ಮೇಲೆ ಅ.15 ರಿಂದ ನ.8ರವರೆಗೆ ಆಕರ್ಷಕ ಆಫರ್ ನೀಡಿದ್ದು, ಇನ್ನು ಕೇವಲ 2 ದಿನ ಬಾಕಿಯಿದ್ದು, ಗ್ರಾಹಕರ ಉತ್ತಮ ಬೆಂಬಲವಿದ್ದು, ಇದರ ಸದುಪಯೋಗ ಗ್ರಾಹಕರು ಪಡೆದುಕೊಳ್ಳಬಹುದು.

ಪ್ರತಿ 10 ಗ್ರಾಂ ಚಿನ್ನಾಭರಣಗಳ ಮೇಲೆ ರೂ 2,500 ಫ್ಲಾಟ್ ಡಿಸ್ಕೌಂಟ್, 25 ದಿನ 25 ಚಿನ್ನದ ನಾಣ್ಯ ಗೆಲ್ಲುವ ಸುಮಧುರ ಅವಕಾಶ ರೂ.25 ಸಾವಿರ ಮೇಲ್ಪಟ್ಟ ಚಿನ್ನಾಭರಣ ಖರೀದಿಯ ಮೇಲೆ ಲಕ್ಕಿ ಡ್ರಾ ಕೂಪನ್ ಪಡೆಯಲು ಅವಕಾಶವಿದೆ. ಪ್ರತೀ ಬೆಳ್ಳಿ, ಆಭರಣ, ಪೂಜಾ ಸಾಮಗ್ರಿಗಳ ಖರೀದಿಯ ಮೇಲೆ ರೂ.3 ಸಾವಿರ ಫ್ಲಾಟ್ ಡಿಸ್ಕೌಂಟ್ ನೀಡಿಲಾಗಿದ್ದು, ಯಾವುದೇ ಹಳೆಯ 916 ಹಾಲ್‌ಮಾರ್ಕ್ ಚಿನ್ನಾಭರಣಗಳ ವಿನಿಮಯಕ್ಕೆ ಶೇ.100% ಬೆಲೆ ಪಡೆಯಿರಿ, ಪ್ರತೀ 20 ಗ್ರಾಂ ಚಿನ್ನಾಭರಣಗಳ ಖರೀದಿಯ ಮೇಲೆ ಉಚಿತವಾಗಿ ಬೆಳ್ಳಿ ನಾಣ್ಯ ಪಡೆಯಿರಿ. ಬೆಳ್ತಂಗಡಿಯ ಮುಖ್ಯರಸ್ತೆ ಗೋಕುಲ್ ಆರ್ಕೇಡ್‌ನಲ್ಲಿರುವ ಶೃಂಗಾರ್ ಜ್ಯುವೆಲ್ಸ್ ಭೇಟಿ ನೀಡಿ ನಿಮ್ಮ ಬಂಗಾರ ಖರೀದಿಸಿ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

Related posts

ನವ ವಿವಾಹಿತ, ಕಂಪನಿ ಉದ್ಯೋಗಿ, ನಾಲ್ಕೂರಿನ ಯುವಕ ಮೈಸೂರಲ್ಲಿ ಆತ್ಮಹತ್ಯೆ

Suddi Udaya

ಮದ್ದಡ್ಕದಲ್ಲಿ ಗಾಂಜಾ ಮಾರಾಟ: ಆರೋಪಿ ಬಂಧನ: 90 ಗ್ರಾಂ ಗಾಂಜಾ ವಶ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಕುಂಭಶ್ರೀ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ಗೇರುಕಟ್ಟೆ: ಎ.ಪಿ.ಉಸ್ತಾದ್ ರಿಂದ ಪರಪ್ಪು ಜಮಾಅತ್ ನ ಗೌರವಾಧ್ಯಕ್ಷರಾಗಿ ಕಾಜೂರು ತಂಙಳ್, ಅಧ್ಯಕ್ಷರಾಗಿ ಜಿ.ಡಿ.ಅಶ್ರಫ್ ಆಯ್ಕೆ

Suddi Udaya

ಉಜಿರೆ :ಎಸ್. ಡಿ. ಎಂ. ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ‘ಪೋಷಕರ ಸಭೆ ‘

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನಕ್ಕೆ ಉದ್ಯಮಿ ಶ್ರೀ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

Suddi Udaya
error: Content is protected !!