25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅರುವ ‘ನಮ ಮಾತೆರ್ಲ ಒಂಜೇ’ ಕಲಾತಂಡದಿಂದ ಆರ್ಥಿಕ ಸಹಾಯಧನ

ಅಳದಂಗಡಿ: ನಮ ಮಾತೆರ್ಲ ಒಂಜೇ ಕಲಾತಂಡ ಅರುವ, ಇದರ ಸದಸ್ಯರ “ಸುರಕ್ಷೆಗಾಗಿ” ಪ್ರಾರಂಭಿಸಿದ, ನಮ್ಮನಿಧಿಯ ಸದಸ್ಯರಾದ, ಬಾಲಕೃಷ್ಣ ಮೂಲ್ಯ ಸುಲ್ಕೇರಿ,ಆಕ್ಸಿಡೆಂಟ್ ನಿಂದ ಬೆನಕ ಹಾಸ್ಪಿಟಲ್ ಉಜಿರೆ, ಹಾಗೂ ವರದರಾಜ್ ಪೂಜಾರಿ ಬಳೆಂಜ, ಅನಾರೋಗ್ಯದಿಂದ, ಮಂಗಳೂರು ಹಾಸ್ಪಿಟಲ್ ನಲ್ಲಿ ದಾಖಲಾಗಿರುವುದರಿಂದ ಅವರಿಗೆ ತಂಡದಿಂದ ತಲಾ ಒಬ್ಬರಿಗೆ 20,000 ರೂ. ನಂತೆ, ಆರ್ಥಿಕ ಸಹಕಾರವನ್ನು ತಂಡದ ವತಿಯಿಂದ ಅಳದಂಗಡಿ ಸತ್ಯದೇವತೆ ಸನ್ನಿಧಾನದಲ್ಲಿ ನೀಡಲಾಯಿತು.

ಈ ಸಂದರ್ಭದಲ್ಲಿ ನಮ ಮಾತೆರ್ಲ ಒಂಜೇ ಕಲಾತಂಡದ ಗೌರವ ಅಧ್ಯಕ್ಷರಾದ, ಎನ್.ಎಮ್ ತುಳುಪುಳೆ ಅಳದಂಗಡಿ, ಸತ್ಯದೇವತೆಯ ಆಡಳಿತ, ಮೋಕ್ತೆಸರಾದ ಶಿವಪ್ರಸಾದ್ ಅಜಿಲರು, ದರ್ಶನ್ ಶೆಟ್ಟಿ ಅರುವ, ರಾಮಚಂದ್ರಗೊಲ್ಲ ಪಿಲ್ಯ, ಜನಾರ್ಧನ ಕೊಡಂಗೆ, ಶ್ರೀಧರ ಎಮ್. ಕರಂಬಾರು, ಗಿರೀಶ್ ಕುಲಾಲ್ ನಾವರ, ರಾಕೇಶ್ ಪೂಜಾರಿ ಪಿಲ್ಯ, ಸುರೇಂದ್ರ ಸುಲ್ಕೇರಿ, ಹಿತೇಶ್ ಬೇಕಲ್, ರಮೇಶ್ ಸುವರ್ಣ ಅರುವ ಉಪಸ್ಥಿತರಿದ್ದರು.

Related posts

ಉಜಿರೆ: ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

Suddi Udaya

ಚಿತ್ರಕಲಾ ಗ್ರೇಡ್ ಪರೀಕ್ಷೆ: ಧರ್ಮಸ್ಥಳ ಶ್ರೀ ಮಂ.ಅ. ಪ್ರೌಢಶಾಲೆಗೆ ಶೇಕಡಾ 100 ಫಲಿತಾಂಶ

Suddi Udaya

ಕೃಷಿಕ ಸವಣಾಲು ವಸಂತ ಪೂಜಾರಿ ನಿಧನ

Suddi Udaya

ಕಳೆಂಜ ಸದಾಶಿವೇಶ್ವರ ದೇವಸ್ಥಾನದಲ್ಲಿ 6 ತೆಂಗಿನ ಕಾಯಿ ಗಣಹೋಮ ಮತ್ತು ಭತ್ತದ ತೆನೆ ವಿತರಣೆ

Suddi Udaya

ವಾಣಿ ಆಂ.ಮಾ. ಶಾಲೆಯ ಬಾಲಕರ ತಂಡ ವಾಲಿಬಾಲ್ ಪಂದ್ಯಾಟದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಗುರುವಾಯನಕೆರೆ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂಡಳಿ ಅಧ್ಯಕ್ಷರಾಗಿ ಸತ್ಯಪಾಲನ್ ನಾಯರ್, ಕಾರ್ಯದರ್ಶಿಯಾಗಿ ಮಾನ್ಯ ಆಯ್ಕೆ

Suddi Udaya
error: Content is protected !!