July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅರುವ ‘ನಮ ಮಾತೆರ್ಲ ಒಂಜೇ’ ಕಲಾತಂಡದಿಂದ ಆರ್ಥಿಕ ಸಹಾಯಧನ

ಅಳದಂಗಡಿ: ನಮ ಮಾತೆರ್ಲ ಒಂಜೇ ಕಲಾತಂಡ ಅರುವ, ಇದರ ಸದಸ್ಯರ “ಸುರಕ್ಷೆಗಾಗಿ” ಪ್ರಾರಂಭಿಸಿದ, ನಮ್ಮನಿಧಿಯ ಸದಸ್ಯರಾದ, ಬಾಲಕೃಷ್ಣ ಮೂಲ್ಯ ಸುಲ್ಕೇರಿ,ಆಕ್ಸಿಡೆಂಟ್ ನಿಂದ ಬೆನಕ ಹಾಸ್ಪಿಟಲ್ ಉಜಿರೆ, ಹಾಗೂ ವರದರಾಜ್ ಪೂಜಾರಿ ಬಳೆಂಜ, ಅನಾರೋಗ್ಯದಿಂದ, ಮಂಗಳೂರು ಹಾಸ್ಪಿಟಲ್ ನಲ್ಲಿ ದಾಖಲಾಗಿರುವುದರಿಂದ ಅವರಿಗೆ ತಂಡದಿಂದ ತಲಾ ಒಬ್ಬರಿಗೆ 20,000 ರೂ. ನಂತೆ, ಆರ್ಥಿಕ ಸಹಕಾರವನ್ನು ತಂಡದ ವತಿಯಿಂದ ಅಳದಂಗಡಿ ಸತ್ಯದೇವತೆ ಸನ್ನಿಧಾನದಲ್ಲಿ ನೀಡಲಾಯಿತು.

ಈ ಸಂದರ್ಭದಲ್ಲಿ ನಮ ಮಾತೆರ್ಲ ಒಂಜೇ ಕಲಾತಂಡದ ಗೌರವ ಅಧ್ಯಕ್ಷರಾದ, ಎನ್.ಎಮ್ ತುಳುಪುಳೆ ಅಳದಂಗಡಿ, ಸತ್ಯದೇವತೆಯ ಆಡಳಿತ, ಮೋಕ್ತೆಸರಾದ ಶಿವಪ್ರಸಾದ್ ಅಜಿಲರು, ದರ್ಶನ್ ಶೆಟ್ಟಿ ಅರುವ, ರಾಮಚಂದ್ರಗೊಲ್ಲ ಪಿಲ್ಯ, ಜನಾರ್ಧನ ಕೊಡಂಗೆ, ಶ್ರೀಧರ ಎಮ್. ಕರಂಬಾರು, ಗಿರೀಶ್ ಕುಲಾಲ್ ನಾವರ, ರಾಕೇಶ್ ಪೂಜಾರಿ ಪಿಲ್ಯ, ಸುರೇಂದ್ರ ಸುಲ್ಕೇರಿ, ಹಿತೇಶ್ ಬೇಕಲ್, ರಮೇಶ್ ಸುವರ್ಣ ಅರುವ ಉಪಸ್ಥಿತರಿದ್ದರು.

Related posts

ಬಾಯ೯ ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಾಗೂ ಭಕ್ತರಿಂದ ಭಜನಾ ಸಂಕೀರ್ತನೆ

Suddi Udaya

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಹಾಗೂ ಪ್ರಜಾಪ್ರಭುತ್ವ ವೇದಿಕೆ ಬೆಳ್ತಂಗಡಿ ವತಿಯಿಂದ ಕೋಲ್ಕತ್ತಾದ ಮೆಡಿಕಲ್ ವಿದ್ಯಾರ್ಥಿನಿ ಹತ್ಯೆ ಪ್ರಕರಣ ಖಂಡಿಸಿ ಪಂಜಿನ ಮೆರವಣಿಗೆ

Suddi Udaya

ಬೆಳ್ತಂಗಡಿ-ಪುತ್ತೂರು ಮುಳಿಯದಲ್ಲಿ ನವರತ್ನ ಉತ್ಸವದ ಸಂಭ್ರಮ: ಒಂಬತ್ತು ವಿಭಿನ್ನ ರತ್ನದ ಕಲ್ಲುಗಳ ಹಾಗೂ ನವರತ್ನ ಆಭರಣಗಳ ಪ್ರದರ್ಶನ

Suddi Udaya

ನಾಳೆ(ಜೂ.25): ಬೆಳ್ತಂಗಡಿ ವಕೀಲರ ಸಂಘದ ಗ್ರಂಥಾಲಯ ಮತ್ತು ಜನರೇಟರ್ ಉದ್ಘಾಟನೆ

Suddi Udaya

ಮಡಂತ್ಯಾರು: ಪೆದ್ಯಾರ್ ರಸ್ತೆಯಲ್ಲಿ ಗುಂಡಿ ಮುಚ್ಚುವ ಕಾರ್ಯ: ಸುದ್ದಿ ಉದಯ ಜನಧ್ವನಿ Effect

Suddi Udaya

ಉರುವಾಲು ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ ವಾರ್ಷಿಕ ಮಹಾಸಭೆ

Suddi Udaya
error: Content is protected !!