July 23, 2026
ಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಗ್ರಾಮ ಪಂಚಾಯತ್ ವತಿಯಿಂದ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

ಉಜಿರೆ : ಗ್ರಾಮ ಪಂಚಾಯತ್ ಉಜಿರೆ ಇದರ ವತಿಯಿಂದ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆಯಲ್ಲಿ ಘನ ಭಾರತ ಸರಕಾರದ ನಶಾಮುಕ್ತ ಅಭಿಮಾನ 2025-26 ಸಾಲಿನಲ್ಲಿ ಒಟ್ಟು 180 ಜನ ಪ್ರತಿಜ್ಞಾ ವಿಧಿಯನ್ನು ಪಡೆದಿದ್ದು ಈ ಪ್ರತಿಜ್ಞಾ ವಿಧಿಯನ್ನು ಬೆಳ್ತಂಗಡಿ ತಾಲೂಕು ಎಮ್.ಆರ್ ಡಬ್ಲ್ಯೂ ಜೋನ್ ಬ್ಯಾಪ್ಟಿಸ್ಟ್ ಡಿಸೋಜ ಭೋದಿಸಿದರು.

ಈ ಸಂದರ್ಭದಲ್ಲಿ ಗ್ರಾ.ಪಂ ಅಧ್ಯಕ್ಷೆ ಉಷಾಕಿರಣ ಕಾರಂತ, ಗ್ರಾ.ಪಂ ಉಪಾಧ್ಯಕ್ಷ ರವಿ ಕುಮಾರ್ ಬರಮೇಲು, ಸದಸ್ಯರಾದ ಸಂಧ್ಯಾ, ಮಂಜುಳಾ ಉಮೇಶ್, ಲಲಿತಾ ಬಿ, ಸಚಿನ್, ಶರೀಫ್ ಮತ್ತು ಲಲಿತಾ ಪಿಡಿಒ‌ ಪ್ರಕಾಶ್ ಶೆಟ್ಟಿ ನೊಚ್ಚ, ಶ್ರವಣ್ ಕುಮಾರ್ ಕಾರ್ಯದರ್ಶಿ ಗ್ರಾಮ ಪಂಚಾಯತ್ ಉಜಿರೆ , ದ್ವಿತೀಯ ದರ್ಜೆ ಲೆಕ್ಕ ಸಹಾಯಕರಾದ ಶ್ರೀಮತಿ ಮಮತ ಗ್ರಾಮೀಣ ವಿಕಲಚೇತನರ ಪುನರ್ವಸತಿ ಕಾರ್ಯಕರ್ತ ವಿಪುಲ್ ಪಿ ಪೂಜಾರಿ, ಗ್ರಾ.ಪಂ. ಉಜಿರೆ ಉಜಿರೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ವಿನೀತಾ, ಸಮನ್ವಯ ಶಿಕ್ಷಣ‌ ಸಂಪನ್ಮೂಲ ವ್ಯಕ್ತಿ ಸೀತಾ ಆರ್ ಸೇಠ್, ಸೌಭಾಗ್ಯ ವಿಕಲಚೇತನರ ಪತ್ತಿನ ಸಹಕಾರ ಸಂಘ ಬೆಳ್ತಂಗಡಿ ಅಧ್ಯಕ್ಷ ಎ.ಯು ಯೋಹಾನ್ , ಸಲಹಾ ಸಮಿತಿ ಸದಸ್ಯ ಅಶ್ರಫ್ ಆಲಿ ಕುಂಞಿ ಮುಂಡಾಜೆ ಉಪಸ್ಥಿತರಿದ್ದರು.

ಸಾನಿಧ್ಯ ವಿಶೇಷ ಶಾಲಾ ಮೇಲ್ವಿಚಾರಕಿ ಮಲ್ಲಿಕಾ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ಗಳಾದ ಎಂ.ಜೆ ಜೋಸೆಫ್, ರಾಧಿಕ, ಸುಲೋಚನ, ಈರಣ್ಣ, ಬೆಳ್ತಂಗಡಿ ನಗರ ಪುರ್ನವಸತಿ ಕಾರ್ಯಕರ್ತೆ ಫೌಝಿಯಾ ಮತ್ತು ವಿಕಲಚೇತನರ ಬ್ಯಾಂಕ್ ಪರವಾಗಿ ಸಹನ್ ಕುಮಾರ್, ಭವ್ಯಾ,‌ ಸಿ.ಕೆ ಚಂದ್ರಕಲಾ, ಸುರೇಶ್ ಮಾಸ್ಟರ್ ಲಾಯಿಲ ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿಗಳಾದ ಚರಿಷ್ಮಾ, ದಕ್ಷಯ್, ಧನುಷ್, ರಷ್ಮತಾ, ಸಿದ್ದು ಸುರ್ಯವಂಶಿ ಉಪಸ್ಥಿತರಿದ್ದರು.

Related posts

ಪಟ್ರಮೆ ಶಾಲೆಯಲ್ಲಿ ಯಕ್ಷ ಶಿಕ್ಷಣ ನಾಟ್ಯ ತರಬೇತಿ ಪ್ರಾರಂಭ

Suddi Udaya

ಬಿಜೆಪಿ ಮಹಿಳಾ ಮೋರ್ಚಾದಿಂದ ಬೆಳ್ತಂಗಡಿ ಪ.ಪಂ. ಅಧ್ಯಕ್ಷರಾದ ಜಯಾನಂದ ಗೌಡ, ಉಪಾಧ್ಯಕ್ಷರಾದ ಗೌರಿ ರವರಿಗೆ ಅಭಿನಂದನೆ

Suddi Udaya

ಬೆಳ್ತಂಗಡಿ ಕ್ಯಾಂಪ್ಕೋ ಶಾಖೆಯಿಂದ ನಿವೃತ್ತಿ ಹೊಂದಿದ ಶ್ರೀಧರ ಕೆ. ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಯಕ್ಷಗಾನ ಕಲಾವಿದ ವಸಂತ ಗೌಡ ಅವರಿಗೆ ಯಕ್ಷಭಾರತಿಯಿಂದ ಗೌರವ ಸನ್ಮಾನ

Suddi Udaya

ಮಚ್ಚಿನ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ

Suddi Udaya

ಉಜಿರೆ ಎಸ್‌ಡಿಎಂ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ

Suddi Udaya
error: Content is protected !!