July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪ್ರತಿಭಾ ಕಾರಂಜಿ ಸ್ಪರ್ಧೆ: ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಹಲವು ಪ್ರಶಸ್ತಿಗಳು

ಬೆಳ್ತಂಗಡಿ ; ಮುಂಡಾಜೆ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಬೆಳ್ತಂಗಡಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಹಲವು ಪ್ರಶಸ್ತಿಗ:ಳನ್ನು ಪಡೆದುಕೊಂಡಿದ್ದಾರೆ.


ಕನ್ನಡ ಭಾಷಣ – ಪ್ರಾಪ್ತಿ ಎಂ ಗೌಡ – ಪ್ರಥಮ, . ಹಿಂದಿ ಭಾಷಣ – ಕುಶನ್ ಪಿ – ಪ್ರಥಮ, ಕವನವಾಚನ – ಚರಿತ್ರಾ – ಪ್ರಥಮ, ಭಾವಗೀತೆ – ಸೃಷ್ಠಿ ಎಸ್ ಶೆಟ್ಟಿ – ಪ್ರಥಮ, ಮಿಮಿಕ್ರಿ – ಚೇತನ್ ಎಸ್ ಶೆಟ್ಟಿ – ದ್ವಿತೀಯ, ತುಳು ಭಾಷಣ – ಧನ್ವಿತ – ದ್ವಿತೀಯ, ಭರತನಾಟ್ಯ – ಧೃತಿ ಸಿ ಗೌಡ ದ್ವಿತೀಯ, ಜಾನಪದ ನೃತ್ಯ – ಅನನ್ಯ ಏರ್ ಶೆಟ್ಟಿ ಮತ್ತು ಬಳಗ -ದ್ವಿತೀಯ , ಗಝಲ್ – ಮಾನ್ಯ ವಿ ಪೂಜಾರಿ ತೃತೀಯ , ಜಾನಪದಗೀತೆ ಮನೀಷ ಎಂ ಎನ್ –ತೃತೀಯ , ಪ್ರಬಂಧರಚನೆ – ಸಿಂಚನ ಡಿ -ತೃತೀಯ , ಕವ್ವಾಲಿ – ಭೂಮಿಕ ಆರ್ ಎಸ್ ಮತ್ತು ಬಳಗ -ತೃತೀಯ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

Related posts

ಸುಣ್ಣದಕೆರೆ ಅಂಗನವಾಡಿ ಕೇಂದ್ರದ ನಿವೃತ್ತ ಕಾರ್ಯಕರ್ತೆ ವಸಂತಿರವರಿಗೆ ಸನ್ಮಾನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಭೇಟಿ

Suddi Udaya

ಮುಂಡಾಜೆ: ಮಂದಿರ ಮಹಾಸಂಘ ಮತ್ತು ಶ್ರೀ ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದ ಸಂಯುಕ್ತ ಆಶ್ರಯದಲ್ಲಿ ಸಾಮೂಹಿಕ ಆರತಿ

Suddi Udaya

ಇಂದಬೆಟ್ಟು ಸ.ಹಿ. ಪ್ರಾ. ಶಾಲೆಯ ಎಸ್‌ಡಿಎಂಸಿ ಸಮಿತಿ ರಚನೆ

Suddi Udaya

ಬಳಂಜ:ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರಿಂದ ದೀಪಾವಳಿ ಸಂಭ್ರಮ

Suddi Udaya

ಮಂಜೊಟ್ಟಿ ದ್ವಿಚಕ್ರ ವಾಹನಕ್ಕೆಬಸ್‌ ಡಿಕ್ಕಿ: ಗಂಭೀರ ಗಾಯಗೊಂಡಿದ್ದ ಯುವಕ ಸಾವು

Suddi Udaya
error: Content is protected !!