September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಎಸ್ ಡಿಎಂ ಆಂಗ್ಲ ಮಾಧ್ಯಮ ಶಾಲೆಗೆ ಪ್ರೌಢಶಾಲಾ ಪ್ರತಿಭಾ ಕಾರಂಜಿಯಲ್ಲಿ ಹಲವು ಪ್ರಶಸ್ತಿಗಳು

ಬೆಳ್ತಂಗಡಿ: ಸರಸ್ವತಿ ಆಂಗ್ಲ ಮಾಧ್ಯಮ ಶಾಲೆ ಮುಂಡಾಜೆಯಲ್ಲಿ ನಡೆದ ಪ್ರೌಢಶಾಲಾ ಪ್ರತಿಭಾ ಕಾರಂಜಿಯಲ್ಲಿ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ವಿದ್ಯಾರ್ಥಿಗಳು ಭಾಗವಹಿಸಿ ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿರುತ್ತಾರೆ.


ಶ್ರೀ ರಕ್ಷಾ 9ನೇ ಜಾನಪದ ಗೀತೆ ಪ್ರಥಮ, ಪ್ರಾಪ್ತಿ ವಿ ಶೆಟ್ಟಿ 9ನೇ ಭರತನಾಟ್ಯ ಪ್ರಥಮ, ಬೃಂದಾ ಎಸ್ 9ನೇ ಚಿತ್ರಕಲೆ ಪ್ರಥಮ, ಯಶ್ವಿತಾ 10ನೇ ಗಝಲ್ ಪ್ರಥಮ, ಜಾನಪದ ನೃತ್ಯ ಪ್ರಥಮ (ಪೂರ್ವಿ ,ತೇಜಸ್ ರಿದು,ಶ್ರೀರಕ್ಷಾ, ಪ್ರಾಪ್ತಿ, ಸಂಜನಾ)
ಕವ್ವಾಲಿ ಪ್ರಥಮ (ಅನಘ ಮರಾಠೆ, ಶ್ರೀ ನಂದನ್, ನಿದೀಶ್, ಸಹನಾ, ರಿಷಿತ ,ಶ್ರೇಯಸ್ )

ಧಾರ್ಮಿಕ ಪಠಣ ಸಂಸ್ಕೃತ ಅನಘ ಮರಾಠೆ 10ನೇ ದ್ವಿತೀಯ, ಧಾರ್ಮಿಕ ಪಠಣ ಅರೇಬಿಕ್ ಅಮನ್ ಶೇಕ್ 10ನೇ ದ್ವಿತೀಯ, ಹಿಂದಿ ಭಾಷಣ ರಿತಿಕಾ 9ನೇ ದ್ವಿತೀಯ ಸ್ಥಾನ ಪಡೆದುಕೊಂಡಿರುತ್ತಾರೆ.

ಇವರಿಗೆ ಶಾಲಾ ಶಿಕ್ಷಕಿಯರಾದ ಶ್ರೀಮತಿ ಗೀತಾ, ಶ್ರೀಮತಿ ಕಾರುಣ್ಯ(ಜನಪದ ನೃತ್ಯ), ಶ್ರೀಮತಿ ಮೆನಿತಾ(ಗಝಲ್ ಮತ್ತು ಹಿಂದಿ ಭಾಷಣ), ಶ್ರೀಮತಿ ಸುಮಲತಾ(ಕವ್ವಾಲಿ), ಶ್ರೀಮತಿ ಅಮಿತ(ಗಝಲ್), ಶ್ರೀಮತಿ ರಮ್ಯ (ಜಾನಪದ ಗೀತೆ), ಶ್ರೀಮತಿ ಸಹನ (ಭರತನಾಟ್ಯ), ಶ್ರೀಮತಿ ಸ್ವಾತಿ (ಸಂಸ್ಕೃತ ಪಠಣ), ಮಂಜುನಾಥ್ (ಅರೇಬಿಕ್ ಪಠಣ), ಜಯರಾಮ್
( ಚಿತ್ರಕಲೆ) ತರಬೇತಿ ನೀಡಿರುತ್ತಾರೆ. ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತ ಪ್ರೋತ್ಸಾಹಿಸಿರುತ್ತಾರೆ.

Related posts

ಮಹಾರಾಷ್ಟ್ರದ ಕಂಪ್ಟೀಯಲ್ಲಿ ನಡೆದ ಅಖಿಲ ಭಾರತ ಮಟ್ಟದ ಎನ್‌ಸಿಸಿ ತರಬೇತಿಯಲ್ಲಿ ಮಡಂತ್ಯಾರ್‌ನ ಸೇಕ್ರೆಡ್ ಹಾರ್ಟ್ ಕನ್ನಡ ಮಾಧ್ಯಮ ಪ್ರೌಢ ಶಾಲೆಯ ಎನ್‌ಸಿಸಿ ಅಧಿಕಾರಿ ಸಂಜೀತ್ ಶೆಟ್ಟಿಯವರಿಗೆ ಪ್ರಥಮ ಸ್ಥಾನ

Suddi Udaya

ಪುದುವೆಟ್ಟು ಶ್ರೀ ಧ.ಮಂ. ಅ.ಹಿ. ಪ್ರಾ. ಶಾಲೆಯ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಆರ್ಥಿಕ ಸಾಕ್ಷರತೆ ಕಾರ್ಯಕ್ರಮ

Suddi Udaya

ಪ್ರತಿಯೊರ್ವರ ಕನಸಿನ ಮನೆಗೆ ಸೌಂದರ್ಯದ ಸ್ಪರ್ಶ ನೀಡುವ ಉಜಿರೆ ಲಕ್ಷ್ಮಿ ಇಂಡಸ್ಟ್ರೀಸ್ ‘ಕನಸಿನ ಮನೆ’ ಸಂಸ್ಥೆಗೆ 35 ಸಂಭ್ರಮ

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ : ಸಾಧಕರಿಗೆ ಸನ್ಮಾನ

Suddi Udaya

ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಪರಿಸರ ಮಾಹಿತಿ ಹಾಗೂ ಗಿಡ ನಾಟಿ ಕಾರ್ಯಕ್ರಮ

Suddi Udaya
error: Content is protected !!