23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಎಸ್ ಡಿಎಂ ಆಂಗ್ಲ ಮಾಧ್ಯಮ ಶಾಲೆಗೆ ಪ್ರೌಢಶಾಲಾ ಪ್ರತಿಭಾ ಕಾರಂಜಿಯಲ್ಲಿ ಹಲವು ಪ್ರಶಸ್ತಿಗಳು

ಬೆಳ್ತಂಗಡಿ: ಸರಸ್ವತಿ ಆಂಗ್ಲ ಮಾಧ್ಯಮ ಶಾಲೆ ಮುಂಡಾಜೆಯಲ್ಲಿ ನಡೆದ ಪ್ರೌಢಶಾಲಾ ಪ್ರತಿಭಾ ಕಾರಂಜಿಯಲ್ಲಿ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ವಿದ್ಯಾರ್ಥಿಗಳು ಭಾಗವಹಿಸಿ ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿರುತ್ತಾರೆ.


ಶ್ರೀ ರಕ್ಷಾ 9ನೇ ಜಾನಪದ ಗೀತೆ ಪ್ರಥಮ, ಪ್ರಾಪ್ತಿ ವಿ ಶೆಟ್ಟಿ 9ನೇ ಭರತನಾಟ್ಯ ಪ್ರಥಮ, ಬೃಂದಾ ಎಸ್ 9ನೇ ಚಿತ್ರಕಲೆ ಪ್ರಥಮ, ಯಶ್ವಿತಾ 10ನೇ ಗಝಲ್ ಪ್ರಥಮ, ಜಾನಪದ ನೃತ್ಯ ಪ್ರಥಮ (ಪೂರ್ವಿ ,ತೇಜಸ್ ರಿದು,ಶ್ರೀರಕ್ಷಾ, ಪ್ರಾಪ್ತಿ, ಸಂಜನಾ)
ಕವ್ವಾಲಿ ಪ್ರಥಮ (ಅನಘ ಮರಾಠೆ, ಶ್ರೀ ನಂದನ್, ನಿದೀಶ್, ಸಹನಾ, ರಿಷಿತ ,ಶ್ರೇಯಸ್ )

ಧಾರ್ಮಿಕ ಪಠಣ ಸಂಸ್ಕೃತ ಅನಘ ಮರಾಠೆ 10ನೇ ದ್ವಿತೀಯ, ಧಾರ್ಮಿಕ ಪಠಣ ಅರೇಬಿಕ್ ಅಮನ್ ಶೇಕ್ 10ನೇ ದ್ವಿತೀಯ, ಹಿಂದಿ ಭಾಷಣ ರಿತಿಕಾ 9ನೇ ದ್ವಿತೀಯ ಸ್ಥಾನ ಪಡೆದುಕೊಂಡಿರುತ್ತಾರೆ.

ಇವರಿಗೆ ಶಾಲಾ ಶಿಕ್ಷಕಿಯರಾದ ಶ್ರೀಮತಿ ಗೀತಾ, ಶ್ರೀಮತಿ ಕಾರುಣ್ಯ(ಜನಪದ ನೃತ್ಯ), ಶ್ರೀಮತಿ ಮೆನಿತಾ(ಗಝಲ್ ಮತ್ತು ಹಿಂದಿ ಭಾಷಣ), ಶ್ರೀಮತಿ ಸುಮಲತಾ(ಕವ್ವಾಲಿ), ಶ್ರೀಮತಿ ಅಮಿತ(ಗಝಲ್), ಶ್ರೀಮತಿ ರಮ್ಯ (ಜಾನಪದ ಗೀತೆ), ಶ್ರೀಮತಿ ಸಹನ (ಭರತನಾಟ್ಯ), ಶ್ರೀಮತಿ ಸ್ವಾತಿ (ಸಂಸ್ಕೃತ ಪಠಣ), ಮಂಜುನಾಥ್ (ಅರೇಬಿಕ್ ಪಠಣ), ಜಯರಾಮ್
( ಚಿತ್ರಕಲೆ) ತರಬೇತಿ ನೀಡಿರುತ್ತಾರೆ. ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತ ಪ್ರೋತ್ಸಾಹಿಸಿರುತ್ತಾರೆ.

Related posts

ಹೊಸಂಗಡಿಯಲ್ಲಿ ಟಿಪ್ಪರ್‌ ಲಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಮರಳು ವಶ

Suddi Udaya

ಧರ್ಮಸ್ಥಳ ಶ್ರೀ ಮಂ. ಅ.ಪ್ರೌ. ಶಾಲೆಯಲ್ಲಿ ನಾಯಕತ್ವದ ಆಯ್ಕೆಗಾಗಿ ಚುನಾವಣೆ: ಶಾಲಾ ನಾಯಕನಾಗಿ ಜ್ಞಾನೇಶ್, ಉಪ ನಾಯಕನಾಗಿ ಪ್ರಜ್ವಲ್

Suddi Udaya

ಟಿ.ಬಿ ಕ್ರಾಸ್ – ಕುತ್ರೊಟ್ಟು ಸಂಪರ್ಕ ರಸ್ತೆ ದುರಸ್ಥಿ ಆಗ್ರಹಿಸಿ ಪಂಚಾಯತ್ ಗೆ ಎಸ್‌ಡಿಪಿಐ ಮನವಿ

Suddi Udaya

‘ದಸ್ಕತ್’ ತುಳು ಸಿನೆಮಾದ ಮೋಷನ್ ಪೋಸ್ಟರ್ ಗೆ ಫಿದಾ ಆದ ತುಳುನಾಡಿನ ದಿಗ್ಗಜರು

Suddi Udaya

ನಡ ಸರಕಾರಿ ಪ್ರೌಢ ಶಾಲೆಯಲ್ಲಿ ‘ಗಣಿತ ಸಂಘದ ಉದ್ಘಾಟನೆ’

Suddi Udaya

ಉಜಿರೆ: ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಸಿಬಿಎಸ್ಇ ಶಾಲೆಯಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

Suddi Udaya
error: Content is protected !!