September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿರ್ತಾಡಿ ಕಂದಿರು ಶ್ರೀ ಆದಿಶಕ್ತಿ ದುರ್ಗಾಂಬಿಕಾ ದೇವಸ್ಥಾನ ಉತ್ಸವ ಸಮಿತಿ, ಸ್ವಾಗತ ಸಮಿತಿಗೆ ಆಯ್ಕೆ

ಬೆಳ್ತಂಗಡಿ: ಶ್ರೀ ಆದಿಶಕ್ತಿ ದುರ್ಗಾಂಬಿಕಾ ದೇವಸ್ಥಾನ ಇದರ 2026 ನೇ ಸಾಲಿನ ವಾರ್ಷಿಕ ಪೂಜಾ ಮಹೋತ್ಸವದ ಸಮಾಲೋಚನಾ ಸಭೆಯು ಕ್ಷೇತ್ರದ ಅನುವಂಶಿಕ ಆಡಳಿತ ಮೊಕ್ತೆಸರರಾದ ಸೋಮನಾಥ ಶಾಂತಿಯವರ ಅಧ್ಯಕ್ಷತೆಯಲ್ಲಿ ನ.7ರಂದು ಶ್ರೀ ಕ್ಷೇತ್ರದಲ್ಲಿ ಜರಗಿತು.

ಈ ಬಾರಿಯ ಉತ್ಸವ ಸಮಿತಿಯ ಅಧ್ಯಕ್ಷರಾಗಿ ರಮೇಶ್ ಶೆಟ್ಟಿ ಮಾತೊಶ್ರೀ ಕಂಬುಲ್ದೋಡಿ, ಕಜೆ ಮತ್ತು ಸ್ವಾಗತ ಸಮಿತಿಯ ಅಧ್ಯಕ್ಷರಾಗಿ ಸೂರಜ್ ಆಳ್ವಾ ಚಪ್ಪನ್ನಗುರಿ ಬೆಳುವಾಯಿ ಇವರು ಆಯ್ಕೆಯಾದರು.


ಸಭೆಯಲ್ಲಿ ಜಯಾನಂದ ಎನ್ ಶೆಟ್ಟಿ ಗೆಂದೊಟ್ಟು, ಅಶೋಕ್ ಕುಮಾರ್ ಮಾಂಟ್ರಾಡಿ, ಅಪ್ಪು ಪೂಜಾರಿ ಕುಜುಂಬಡೆ, ಪ್ರವೀಣ್ ಕುಮಾರ್ ವಾಮದಪದವು, ಶಶಿಕುಮಾರ್, ಮಾನಸ, ರಮೇಶ್ ಪೂಜಾರಿ ಕಲ್ಲಡ್ಕ, ಸತೀಶ್ ಕೋಟ್ಯಾನ್, ರಮೇಶ್ ಟೈಲರ್ ಮಕ್ಕಿ, ಅಶೋಕ್ ಬಂಗೇರ ಗುಂಡದಪ್ಪು, ಕೆ ಲೋಕೇಶ್ ಎಲ್ ಎಸ್ ಬೊಟ್ಟು, ರಮೇಶ್ ಸಾಲ್ಯಾನ್ ಪಿಲಿಬಟ್ಟು ಮಕ್ಕಿ, ಶಮಿತ್ ರಾಜ್ ಎಸ್, ಮನ್ವಿತ್ ಎಸ್, ಸಂದೀಪ್ ಪಚ್ಚಾಡಿ, ಸುಕುಮಾರ್ ಪಚ್ಚಾಡಿ, ಶೈಲೇಶ್ ಕೇಂಬುಡಲ್ಕೇ, ಸೃಜನ್ ಗುಂಡದಪ್ಪು, ಲವೀಶ್ ಕುಮಾರ್, ಲಕ್ಷಿತ್ ಕುಮಾರ್, ಶ್ರೀಮತಿ ಸುನಿತಾ ಶೆಟ್ಟಿ ಬನ ಶ್ರೀ ಕಜೆ, ಶ್ರೀಮತಿ ನವನೀತ ಮಾನಸ, ಶ್ರೀಮತಿ ಗೀತಾ ಭಾಗ್ಯಶ್ರೀ ಗುಂಡದಪ್ಪು , ಶ್ರೀಮತಿ ಶಾಂತಿ ಎಸ್ ಕಂದೀರು ಶ್ರೀಮತಿ ಶೋಭಾ ಬೊಟ್ಟು, ಗುಂಡದಪ್ಪು, ಕುಮಾರಿ ಸುಧೀಕ್ಷಾ ನಂದಾದೀಪ, ಸುಮಂತ್ ಶಾಂತಿ ಮತ್ತಿ ತರರು ಉಪಸ್ಥಿತರಿದ್ದರು.

ವಾರ್ಷಿಕ ಮಹೋತ್ಸವವನ್ನು ಸುಸ್ವಾಂಗವಾಗಿ ನೆರವೇರಿಸುವ ಉದ್ದೇಶದಿಂದ ಸುಮಾರು 14 ಸಮಿತಿಗಳನ್ನು ರಚಿಸಲಾಯಿತು.
ವಾರ್ಷಿಕ ಪೂಜಾ ಮಹೋತ್ಸವ ವು ಜನವರಿ 19 ರಿಂದ 21 ರ ತನಕ 3 ದಿನ ಜರಗಲಿದೆ.

Related posts

ಜನಪ್ರತಿನಿಧಿ ನೆಲೆಯಿಂದ ಶಾಸಕರಿಂದ ಆಮಂತ್ರಣ ಅನಾವರಣ : ತಾಲೂಕು ಸಾಹಿತ್ಯ ಸಮ್ಮೇಳನಕ್ಕೆ ಸರ್ವ ನೆರವಿನ ಭರವಸೆ

Suddi Udaya

ವೇಣೂರು: ಸುದೆರ್ದು ನಿಲಯದ ಶ್ರೀಮತಿ ಗೀತಾ ನಿಧನ

Suddi Udaya

ಕನ್ಯಾಡಿ ಸರ್ಕಾರಿ ಶಾಲೆಯಲ್ಲಿ ಯಕ್ಷದ್ರುವ ಪಟ್ಲ ಫೌಂಡೇಶನ್ ರವರ ಉಚಿತ ಯಕ್ಷಧ್ರುವ ಯಕ್ಷ ಶಿಕ್ಷಣ ತರಗತಿ ಉದ್ಘಾಟನೆ

Suddi Udaya

ವಾಣಿ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಪ.ಪೂ. ಕಾಲೇಜುಗಳ ಯೋಗಾಸನ ಸ್ಪರ್ಧೆ

Suddi Udaya

ಕಾರಿಂಜ ಶ್ರೀ ವನಶಾಸ್ತಾರ ಶ್ರೀ ವೀರಭದ್ರ ಸ್ವಾಮಿ ದೇವರ ಪುನರ್‌ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya

ಆ.1: ವಿದ್ಯುತ್ ನಿಲುಗಡೆ

Suddi Udaya
error: Content is protected !!