25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅರುವ ‘ನಮ ಮಾತೆರ್ಲ ಒಂಜೇ’ ಕಲಾತಂಡದಿಂದ ಆರ್ಥಿಕ ಸಹಾಯಧನ

ಅಳದಂಗಡಿ: ನಮ ಮಾತೆರ್ಲ ಒಂಜೇ ಕಲಾತಂಡ ಅರುವ, ಇದರ ಸದಸ್ಯರ “ಸುರಕ್ಷೆಗಾಗಿ” ಪ್ರಾರಂಭಿಸಿದ, ನಮ್ಮನಿಧಿಯ ಸದಸ್ಯರಾದ, ಬಾಲಕೃಷ್ಣ ಮೂಲ್ಯ ಸುಲ್ಕೇರಿ,ಆಕ್ಸಿಡೆಂಟ್ ನಿಂದ ಬೆನಕ ಹಾಸ್ಪಿಟಲ್ ಉಜಿರೆ, ಹಾಗೂ ವರದರಾಜ್ ಪೂಜಾರಿ ಬಳೆಂಜ, ಅನಾರೋಗ್ಯದಿಂದ, ಮಂಗಳೂರು ಹಾಸ್ಪಿಟಲ್ ನಲ್ಲಿ ದಾಖಲಾಗಿರುವುದರಿಂದ ಅವರಿಗೆ ತಂಡದಿಂದ ತಲಾ ಒಬ್ಬರಿಗೆ 20,000 ರೂ. ನಂತೆ, ಆರ್ಥಿಕ ಸಹಕಾರವನ್ನು ತಂಡದ ವತಿಯಿಂದ ಅಳದಂಗಡಿ ಸತ್ಯದೇವತೆ ಸನ್ನಿಧಾನದಲ್ಲಿ ನೀಡಲಾಯಿತು.

ಈ ಸಂದರ್ಭದಲ್ಲಿ ನಮ ಮಾತೆರ್ಲ ಒಂಜೇ ಕಲಾತಂಡದ ಗೌರವ ಅಧ್ಯಕ್ಷರಾದ, ಎನ್.ಎಮ್ ತುಳುಪುಳೆ ಅಳದಂಗಡಿ, ಸತ್ಯದೇವತೆಯ ಆಡಳಿತ, ಮೋಕ್ತೆಸರಾದ ಶಿವಪ್ರಸಾದ್ ಅಜಿಲರು, ದರ್ಶನ್ ಶೆಟ್ಟಿ ಅರುವ, ರಾಮಚಂದ್ರಗೊಲ್ಲ ಪಿಲ್ಯ, ಜನಾರ್ಧನ ಕೊಡಂಗೆ, ಶ್ರೀಧರ ಎಮ್. ಕರಂಬಾರು, ಗಿರೀಶ್ ಕುಲಾಲ್ ನಾವರ, ರಾಕೇಶ್ ಪೂಜಾರಿ ಪಿಲ್ಯ, ಸುರೇಂದ್ರ ಸುಲ್ಕೇರಿ, ಹಿತೇಶ್ ಬೇಕಲ್, ರಮೇಶ್ ಸುವರ್ಣ ಅರುವ ಉಪಸ್ಥಿತರಿದ್ದರು.

Related posts

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬಕ್ರೀದ್ ಆಚರಣೆ

Suddi Udaya

ಕೊಕ್ಕಡ: ‘ಕೆಸರ್ದ ಕಂಡೊಡು ಒಂಜಿ ದಿನ’ ಕ್ರೀಡಾಕೂಟದಲ್ಲಿ ಕಿರಣ್ ಚಂದ್ರ ಡಿ ಪುಷ್ಪಗಿರಿಯವರಿಂದ ವೀಲ್ ಚೆಯರ್ ವಿತರಣೆ

Suddi Udaya

ಅಂಡಿಂಜೆ ಗ್ರಾ.ಪಂ. ನಲ್ಲಿ ಮಹಿಳಾ ದಿನಾಚರಣೆ ಕಾರ್ಯಕ್ರಮ ಮತ್ತು ಮಹಿಳಾ ಗ್ರಾಮಸಭೆ

Suddi Udaya

ಉಜಿರೆ ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯಲ್ಲಿ “ವೃತ್ತಿ ಮಾರ್ಗದರ್ಶನ” ಕಾರ್ಯಕ್ರಮ

Suddi Udaya

ವೇಣೂರು: ಸಂಜೀವ ಪಿ ಹೆಗ್ಡೆ ನಿಧನ

Suddi Udaya

ಅನಾರು ಹಾ.ಉ.ಸ. ಸಂಘದ ನೂತನ ಕಟ್ಟಡ “ಕ್ಷೀರ ವಾರಿಧಿಯ” ಉದ್ಘಾಟನೆ

Suddi Udaya
error: Content is protected !!