July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅರುವ ‘ನಮ ಮಾತೆರ್ಲ ಒಂಜೇ’ ಕಲಾತಂಡದಿಂದ ಆರ್ಥಿಕ ಸಹಾಯಧನ

ಅಳದಂಗಡಿ: ನಮ ಮಾತೆರ್ಲ ಒಂಜೇ ಕಲಾತಂಡ ಅರುವ, ಇದರ ಸದಸ್ಯರ “ಸುರಕ್ಷೆಗಾಗಿ” ಪ್ರಾರಂಭಿಸಿದ, ನಮ್ಮನಿಧಿಯ ಸದಸ್ಯರಾದ, ಬಾಲಕೃಷ್ಣ ಮೂಲ್ಯ ಸುಲ್ಕೇರಿ,ಆಕ್ಸಿಡೆಂಟ್ ನಿಂದ ಬೆನಕ ಹಾಸ್ಪಿಟಲ್ ಉಜಿರೆ, ಹಾಗೂ ವರದರಾಜ್ ಪೂಜಾರಿ ಬಳೆಂಜ, ಅನಾರೋಗ್ಯದಿಂದ, ಮಂಗಳೂರು ಹಾಸ್ಪಿಟಲ್ ನಲ್ಲಿ ದಾಖಲಾಗಿರುವುದರಿಂದ ಅವರಿಗೆ ತಂಡದಿಂದ ತಲಾ ಒಬ್ಬರಿಗೆ 20,000 ರೂ. ನಂತೆ, ಆರ್ಥಿಕ ಸಹಕಾರವನ್ನು ತಂಡದ ವತಿಯಿಂದ ಅಳದಂಗಡಿ ಸತ್ಯದೇವತೆ ಸನ್ನಿಧಾನದಲ್ಲಿ ನೀಡಲಾಯಿತು.

ಈ ಸಂದರ್ಭದಲ್ಲಿ ನಮ ಮಾತೆರ್ಲ ಒಂಜೇ ಕಲಾತಂಡದ ಗೌರವ ಅಧ್ಯಕ್ಷರಾದ, ಎನ್.ಎಮ್ ತುಳುಪುಳೆ ಅಳದಂಗಡಿ, ಸತ್ಯದೇವತೆಯ ಆಡಳಿತ, ಮೋಕ್ತೆಸರಾದ ಶಿವಪ್ರಸಾದ್ ಅಜಿಲರು, ದರ್ಶನ್ ಶೆಟ್ಟಿ ಅರುವ, ರಾಮಚಂದ್ರಗೊಲ್ಲ ಪಿಲ್ಯ, ಜನಾರ್ಧನ ಕೊಡಂಗೆ, ಶ್ರೀಧರ ಎಮ್. ಕರಂಬಾರು, ಗಿರೀಶ್ ಕುಲಾಲ್ ನಾವರ, ರಾಕೇಶ್ ಪೂಜಾರಿ ಪಿಲ್ಯ, ಸುರೇಂದ್ರ ಸುಲ್ಕೇರಿ, ಹಿತೇಶ್ ಬೇಕಲ್, ರಮೇಶ್ ಸುವರ್ಣ ಅರುವ ಉಪಸ್ಥಿತರಿದ್ದರು.

Related posts

ಹುಣ್ಸೆಕಟ್ಟೆ: ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಕರಿಯಪ್ಪ ಇವರಿಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿಯಲ್ಲಿ ಬಿ.ಎಂ.ಎಸ್ ಸಮನ್ವಯ ಸಭೆ

Suddi Udaya

ಎಸ್.ಡಿ.ಎಂ. ಪಾಲಿಟೆಕ್ನಿಕ್:‌ ಬಸವರಾಜ ಕಟ್ಟೀಮನಿಯವರ ವ್ಯಕ್ತಿತ್ವ ಮತ್ತು ಸಾಹಿತ್ಯ ಕುರಿತು ವಿಶೇಷ ಉಪನ್ಯಾಸ

Suddi Udaya

ಮುಂಡಾಜೆ: ನಿಡಿಗಲ್ ಬಳಿ ರಸ್ತೆಯಲ್ಲೆ ಹೂತು ಹೋದ ವಾಹನಗಳು: ಗಂಟೆಗಟ್ಟಲೇ ಟ್ರಾಫಿಕ್ ಜಾಮ್: ವಾಹನ ಸವಾರರ ಪರದಾಟ

Suddi Udaya

ಕಳೆಂಜ: ಕುಶಾನಿ ಶೆಟ್ಟಿಯ ಹುಟ್ಟುಹಬ್ಬದ ಪ್ರಯುಕ್ತ ಶಿಬರಾಜೆ ಅಂಗನವಾಡಿಗೆ ಪ್ಯಾನ್ ಕೊಡುಗೆ

Suddi Udaya

ಉರುವಾಲುಪದವು ಶ್ರೀ ಮಹಮ್ಮಾಯಿ ದೇವಸ್ಥಾನದ ಪುನರ್ ಪ್ರತಿಷ್ಠಾ ಮಹೋತ್ಸವ : ಡಾ ಡಿ ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!