25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅರುವ ‘ನಮ ಮಾತೆರ್ಲ ಒಂಜೇ’ ಕಲಾತಂಡದಿಂದ ಆರ್ಥಿಕ ಸಹಾಯಧನ

ಅಳದಂಗಡಿ: ನಮ ಮಾತೆರ್ಲ ಒಂಜೇ ಕಲಾತಂಡ ಅರುವ, ಇದರ ಸದಸ್ಯರ “ಸುರಕ್ಷೆಗಾಗಿ” ಪ್ರಾರಂಭಿಸಿದ, ನಮ್ಮನಿಧಿಯ ಸದಸ್ಯರಾದ, ಬಾಲಕೃಷ್ಣ ಮೂಲ್ಯ ಸುಲ್ಕೇರಿ,ಆಕ್ಸಿಡೆಂಟ್ ನಿಂದ ಬೆನಕ ಹಾಸ್ಪಿಟಲ್ ಉಜಿರೆ, ಹಾಗೂ ವರದರಾಜ್ ಪೂಜಾರಿ ಬಳೆಂಜ, ಅನಾರೋಗ್ಯದಿಂದ, ಮಂಗಳೂರು ಹಾಸ್ಪಿಟಲ್ ನಲ್ಲಿ ದಾಖಲಾಗಿರುವುದರಿಂದ ಅವರಿಗೆ ತಂಡದಿಂದ ತಲಾ ಒಬ್ಬರಿಗೆ 20,000 ರೂ. ನಂತೆ, ಆರ್ಥಿಕ ಸಹಕಾರವನ್ನು ತಂಡದ ವತಿಯಿಂದ ಅಳದಂಗಡಿ ಸತ್ಯದೇವತೆ ಸನ್ನಿಧಾನದಲ್ಲಿ ನೀಡಲಾಯಿತು.

ಈ ಸಂದರ್ಭದಲ್ಲಿ ನಮ ಮಾತೆರ್ಲ ಒಂಜೇ ಕಲಾತಂಡದ ಗೌರವ ಅಧ್ಯಕ್ಷರಾದ, ಎನ್.ಎಮ್ ತುಳುಪುಳೆ ಅಳದಂಗಡಿ, ಸತ್ಯದೇವತೆಯ ಆಡಳಿತ, ಮೋಕ್ತೆಸರಾದ ಶಿವಪ್ರಸಾದ್ ಅಜಿಲರು, ದರ್ಶನ್ ಶೆಟ್ಟಿ ಅರುವ, ರಾಮಚಂದ್ರಗೊಲ್ಲ ಪಿಲ್ಯ, ಜನಾರ್ಧನ ಕೊಡಂಗೆ, ಶ್ರೀಧರ ಎಮ್. ಕರಂಬಾರು, ಗಿರೀಶ್ ಕುಲಾಲ್ ನಾವರ, ರಾಕೇಶ್ ಪೂಜಾರಿ ಪಿಲ್ಯ, ಸುರೇಂದ್ರ ಸುಲ್ಕೇರಿ, ಹಿತೇಶ್ ಬೇಕಲ್, ರಮೇಶ್ ಸುವರ್ಣ ಅರುವ ಉಪಸ್ಥಿತರಿದ್ದರು.

Related posts

ನಾರಾವಿ ಗ್ರಾ.ಪಂ ನಲ್ಲಿ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

Suddi Udaya

ಬೆಳ್ತಂಗಡಿ: ಮ್ಯಾಟ್ರಿಕ್ಸ್ ಹೋಂಡಾ ಬಳಿ ಮರ ಬಿದ್ದು ಹಾನಿ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ವಿಶ್ವಕರ್ಮ ಜಯಂತಿ ಆಚರಣೆ

Suddi Udaya

ಯುದ್ದ ಖಂಡಿಸಿ ಬೆಳ್ತಂಗಡಿ ತಾಲೂಕು ಕಚೇರಿ ಎದುರು ಸಿಐಟಿಯು ಸೇರಿದಂತೆ ವಿವಿಧ ಸಂಘಟನೆಗಳ‌ ಪ್ರತಿಭಟನೆ

Suddi Udaya

ಕುಕ್ಕಳ: ರಬ್ಬರ್ ಟ್ಯಾಪರ್ ನಾಪತ್ತೆ, ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು

Suddi Udaya

ರಸಪ್ರಶ್ನೆ ಸ್ಪರ್ಧೆ : ಎಸ್.ಡಿ.ಎಂ. ಬಿ.ಎಡ್. ಕಾಲೇಜಿಗೆ ಪ್ರಥಮ ಸ್ಥಾನ

Suddi Udaya
error: Content is protected !!