23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅರುವ ‘ನಮ ಮಾತೆರ್ಲ ಒಂಜೇ’ ಕಲಾತಂಡದಿಂದ ಆರ್ಥಿಕ ಸಹಾಯಧನ

ಅಳದಂಗಡಿ: ನಮ ಮಾತೆರ್ಲ ಒಂಜೇ ಕಲಾತಂಡ ಅರುವ, ಇದರ ಸದಸ್ಯರ “ಸುರಕ್ಷೆಗಾಗಿ” ಪ್ರಾರಂಭಿಸಿದ, ನಮ್ಮನಿಧಿಯ ಸದಸ್ಯರಾದ, ಬಾಲಕೃಷ್ಣ ಮೂಲ್ಯ ಸುಲ್ಕೇರಿ,ಆಕ್ಸಿಡೆಂಟ್ ನಿಂದ ಬೆನಕ ಹಾಸ್ಪಿಟಲ್ ಉಜಿರೆ, ಹಾಗೂ ವರದರಾಜ್ ಪೂಜಾರಿ ಬಳೆಂಜ, ಅನಾರೋಗ್ಯದಿಂದ, ಮಂಗಳೂರು ಹಾಸ್ಪಿಟಲ್ ನಲ್ಲಿ ದಾಖಲಾಗಿರುವುದರಿಂದ ಅವರಿಗೆ ತಂಡದಿಂದ ತಲಾ ಒಬ್ಬರಿಗೆ 20,000 ರೂ. ನಂತೆ, ಆರ್ಥಿಕ ಸಹಕಾರವನ್ನು ತಂಡದ ವತಿಯಿಂದ ಅಳದಂಗಡಿ ಸತ್ಯದೇವತೆ ಸನ್ನಿಧಾನದಲ್ಲಿ ನೀಡಲಾಯಿತು.

ಈ ಸಂದರ್ಭದಲ್ಲಿ ನಮ ಮಾತೆರ್ಲ ಒಂಜೇ ಕಲಾತಂಡದ ಗೌರವ ಅಧ್ಯಕ್ಷರಾದ, ಎನ್.ಎಮ್ ತುಳುಪುಳೆ ಅಳದಂಗಡಿ, ಸತ್ಯದೇವತೆಯ ಆಡಳಿತ, ಮೋಕ್ತೆಸರಾದ ಶಿವಪ್ರಸಾದ್ ಅಜಿಲರು, ದರ್ಶನ್ ಶೆಟ್ಟಿ ಅರುವ, ರಾಮಚಂದ್ರಗೊಲ್ಲ ಪಿಲ್ಯ, ಜನಾರ್ಧನ ಕೊಡಂಗೆ, ಶ್ರೀಧರ ಎಮ್. ಕರಂಬಾರು, ಗಿರೀಶ್ ಕುಲಾಲ್ ನಾವರ, ರಾಕೇಶ್ ಪೂಜಾರಿ ಪಿಲ್ಯ, ಸುರೇಂದ್ರ ಸುಲ್ಕೇರಿ, ಹಿತೇಶ್ ಬೇಕಲ್, ರಮೇಶ್ ಸುವರ್ಣ ಅರುವ ಉಪಸ್ಥಿತರಿದ್ದರು.

Related posts

ಸುರ್ಯ ಸದಾಶಿವರುದ್ರ ದೇವಸ್ಥಾನಕ್ಕೆ ಮಂಗಳೂರು ಕೆ.ಎಂ.ಎಫ್ ಅಧ್ಯಕ್ಷ ರವಿರಾಜ್ ಹೆಗ್ಡೆ ಭೇಟಿ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ರಾಜಗೋಪುರ “ವಿಜಯಗೋಪುರ”ಕ್ಕೆ‌ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತಿ ಶ್ರೀ ಪಾದಂಗಳರವರಿಂದ ಶಿಲಾನ್ಯಾಸ

Suddi Udaya

ಮುಂಡಾಜೆ ಶ್ರೀ ಮೂರ್ತಿಲ್ಲಾಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ರಾಘವ ಶೆಟ್ಟಿ, ಕಾರ್ಯದರ್ಶಿಯಾಗಿ ಬಾಬು ಪೂಜಾರಿ ಆಯ್ಕೆ

Suddi Udaya

ದಿ ಆರ್ಟ್ ಆಫ್ ಜ್ಯುವೆಲ್ಲರಿ ಮ್ಯಾಗಜೀನ್ ವಿಶೇಷ ಸಂಚಿಕೆಯಲ್ಲಿ ಭಾರತದ ಟಾಪ್ 100 ಜ್ಯುವೆಲ್ಲರಿ ಪಟ್ಟಿಯಲ್ಲಿ ಪುತ್ತೂರಿನ “ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್” ಗೆ ಸ್ಥಾನ

Suddi Udaya

ಮೇ 31 : ಬೆಳ್ತಂಗಡಿ ತಾಲೂಕು ಕೃಷಿ ಇಲಾಖೆಯ ಕೃಷಿ ಅಧಿಕಾರಿ ಚಿದಾನಂದ ಹೂಗಾರ್ ನಿವೃತ್ತಿ

Suddi Udaya

ಅಂಬಾರು: ಡಾ. ರವೀಶ್ ಪಡುಮಲೆರವರಿಗೆ ಗೌರವ ಸನ್ಮಾನ

Suddi Udaya
error: Content is protected !!