22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ವಾಲ್ಮೀಕಿ ಸ್ಮರಣಾ ಉಪನ್ಯಾಸ ಕಾರ್ಯಕ್ರಮ

ಉಜಿರೆ: ಒಂದು ಕಾಲಕ್ಕೆ ಸಂಸ್ಕೃತ ಭಾಷೆಯು ಜನ ಸಾಮಾನ್ಯರ ಆಡುಭಾಷೆ ಆಗಿತ್ತು. ಈ ಕಾರಣಕ್ಕಾಗಿಯೇ ರಾಮಾಯಣ , ಮಹಾಭಾರತ ಇತ್ಯಾದಿ ಕಾವ್ಯಾದಿಗಳು ರಚನೆಯಾಗಿದ್ದವು. ಇಂತಹ ಕಾವ್ಯಗಳನ್ನು ಪ್ರೀತಿ ಇಟ್ಟು ಓದಿದರೆ ಹಾಗೂ ಆಸಕ್ತಿ ಹುಟ್ಟಿಸಿಕೊಂಡರೆ ಕಾವ್ಯಗಳನ್ನು ಹೆಚ್ಚು ಅರ್ಥೈಸಲು ಸಾಧ್ಯ. ರಾಮನ ಕಥೆಯನ್ನು ವಾಲ್ಮೀಕಿ ಕವಿಗಳು ರಾಮಾಯಣದಲ್ಲಿ ತುಂಬಾ ಚೆನ್ನಾಗಿ ಚಿತ್ರಿಸಿದ್ದಾರೆ. ರಾಮನ ಹಾಗೂ ರಾಮಾಯಣದ ಧನಾತ್ಮಕ ಅಂಶಗಳನ್ನು ಹೆಚ್ಚಾಗಿ ಸಮಾಜಕ್ಕೆ ತಲುಪಿಸಬೇಕು. ರಾಮನ ಆದರ್ಶ ಜೀವನ ಎಲ್ಲರಿಗೂ ಸ್ಫೂರ್ತಿ ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಸಂಸ್ಕೃತ ಭಾಷಾ ಉಪನ್ಯಾಸಕ ಶ್ರೇಯಸ್ ಪಾಳಂದೆ ಹೇಳಿದರು.

ಇವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗ ಹಾಗೂ ಸಂಸ್ಕೃತ ಅಂತರಾಧ್ಯಯನ ವೃತ್ತಮ್ ವತಿಯಿಂದ ನಡೆದ ವಂದೇ ವಾಲ್ಮೀಕಿ ಕೋಕಿಲಮ್ ಎನ್ನುವ ವಾಲ್ಮೀಕಿ ಸ್ಮರಣಾ ಎನ್ನುವ ಅತಿಥಿ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥರಾದ ಡಾ. ಪ್ರಸನ್ನಕುಮಾರ ಐತಾಳ್ ಉಪಸ್ಥಿತರಿದ್ದರು. ಸಮೃದ್ಧಿ ಸ್ವಾಗತಿಸಿ , ತನ್ಮಯಿ ವಂದಿಸಿದರು . ಶಾಂಭವಿ ನಿರೂಪಿಸಿದರು.

Related posts

ಕಳಿಯ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಮತಯಾಚನೆ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಧರ್ಮಸ್ಥಳ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಬೆಳ್ತಂಗಡಿ ಎಸ್.ಡಿ.ಎಂ. ಆಂಗ್ಲ ಮಾದ್ಯಮ ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿನಿ ಕು.ಸಿಂಚನ ರವರಿಂದ ಗ್ರಾಮೀಣಾಭಿವೃದ್ದಿ ಸೇವೆಗೆ ಪ್ರಮಾಣ ಪತ್ರ

Suddi Udaya

ಕೊಕ್ಕಡ: ದಿ| ಸುಹಾಸ್ ಶೆಟ್ಟಿ ಹುಟ್ಟು ಹಬ್ಬದ ಪ್ರಯುಕ್ತ ಕಳೆಂಜ ನಂದಗೋಕುಲ ಗೋಶಾಲೆಗೆ ಮೇವು ಸಮರ್ಪಣೆ

Suddi Udaya

ಆ.23: ವೇಣೂರಿನಲ್ಲಿ ವಿದ್ಯುತ್ ನಿಲುಗಡೆ

Suddi Udaya

ಮರೋಡಿ: ಊರವರಿಂದ ಶ್ರಮದಾನ, ಕಳೆಗಿಡಗಂಟಿಗಳ ತೆರವು

Suddi Udaya
error: Content is protected !!