23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುವೆಟ್ಟು: ಸ.ಉ.ಹಿ.ಪ್ರಾ.ಶಾಲೆಯಲ್ಲಿ ಕನಕದಾಸ ಜಯಂತಿ

ಕುವೆಟ್ಟು: ಸ.ಉ.ಹಿ.ಪ್ರಾ.ಶಾಲೆ ಕುವೆಟ್ಟು ಇಲ್ಲಿ ಭಕ್ತ ಕನಕದಾಸ ಜಯಂತಿಯನ್ನು ಆಚರಿಸಲಾಯಿತು. ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಸಿರಾಜ್ ಎಂ ಚಿಲಿಂಬಿ ಇವರು ಭಕ್ತ ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಶಾಲಾ ಎಸ್ ಡಿ ಎಂ ಸಿ ಸದಸ್ಯರು, ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು. ಶಾಲಾ ಜಿಪಿಟಿ ಶಿಕ್ಷಕ ಕಿರಣ್ ಎಸ್ ಪಿ ಇವರು ಭಕ್ತ ಕನಕದಾಸರ ಗುಣಗಾನ ಮಾಡಿದರು. ಮುಖ್ಯ ಶಿಕ್ಷಕ ಭಾಸ್ಕರ್ ಸ್ವಾಗತಿಸಿ, ವಂದಿಸಿದರು.

Related posts

ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 57ನೇ ವರ್ಧಂತ್ಯುತ್ಸವ ಪ್ರಯುಕ್ತ ಛದ್ಮವೇಷ ಸ್ಫರ್ಧೆ

Suddi Udaya

ಪಡಂಗಡಿ: ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ್ತಿ ಸಾಲಿಯತ್ ಹೃದಯಾಘಾತದಿಂದ ನಿಧನ

Suddi Udaya

ಉಜಿರೆ: ಎಸ್.ಡಿ.ಎಂ ಸಮಾಜಕಾರ್ಯ ಸ್ನಾತಕೋತ್ತರ ವಿಭಾಗದಿಂದ “ಗ್ರಂಥಾಲಯದ ಪ್ರಾಮುಖ್ಯತೆ” ವಿಶೇಷ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕು ಬಂಟರ ಯಾನೆ ನಾಡವರ ಸಂಘದ ನಿರ್ದೇಶಕರ ಹಾಗೂ ವಿಶೇಷ ಆಹ್ವಾನಿತರ ಸಭೆ: ದೀಪಾವಳಿಯ ತುಡಾರು ಪರ್ಬ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕರ್ನಾಟಕ ಬ್ಯಾಂಕ್ ವತಿಯಿಂದ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗೆ ಬಸ್ಸು ಕೊಡುಗೆ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
error: Content is protected !!