22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಟ್ಟೂರಿನಲ್ಲಿ ಪೊಲೀಸರು ಜಪ್ತಿ ಮಾಡಿದ ಮನೆಗೆ ತಾಲೂಕು ಮುಸ್ಲಿಂ ಮುಖಂಡರ ಭೇಟಿ: ಸಂತ್ರಸ್ತೆ ಝೊಹರಾ ಕುಟುಂಬಸ್ಥರ ಜೊತೆ ಮಾತುಕತೆ

ಬೆಳ್ತಂಗಡಿ: ಪಟ್ರಮೆ ಗ್ರಾಮದ ಪಟ್ಟೂರು ಎಂಬಲ್ಲಿ ಗೋವಧೆಯ ಹೆಸರಿನಲ್ಲಿ ಅಕ್ರಮವಾಗಿ ಅಮಾಯಕ ಮಹಿಳೆ ಝೊಹರಾ ಅವರ ಮನೆಗೆ ತಾಲೂಕಿನ ಮುಸ್ಲಿಂ ಮುಖಂಡರ ನಿಯೋಗ ನ.8ರಂದು ಭೇಟಿ ಮಾಡಿ ಮಾತುಕತೆ ನಡೆಸಿದರು.

ಘಟನೆಯ ವಿವರ ಪಡೆದ ನಿಯೋಗ, ಈ‌ ಬಗ್ಗೆ ನಾವು ಪೊಲೀಸ್ ಮೇಲಧಿಕಾರಿಗಳ ಜೊತೆ ಮಾತುಕತೆ ಮಾಡಿ ಇಂತಹಾ ಘಟನೆ ಮರುಕಳಿಸದಂತೆ ಎಚ್ಚರ ವಹಿಸುವ ಬಗ್ಗೆ ನಿಯೋಗ ಭೇಟಿ ನೀಡುವ ಬಗ್ಗೆ ಆದ ಮಿರ್ಣಯಗಳನ್ನು ತಿಳಿಸಲಾಯಿತು. ಹಾಗೂ ಕುಟುಂಬಕ್ಕೆ ಆತ್ಮಸ್ಥೈರ್ಯ ತುಂಬಲಾಯಿತು.
ಪುತ್ತೂರು‌ ಸಹಾಯಕ ಆಯುಕ್ತರ ಆದೇಶದಂತೆ ಮನೆ ಜಪ್ತಿ‌ ತೆರವಿಗೆ ಬಂದ ಪೊಲೀಸ್ ಅಧಿಕಾರಿಗಳ ಜೊತೆಯೂ ಮಾತುಕತೆ ನಡೆಸಲಾಯಿತು.

ನಿಯೋಗದಲ್ಲಿ ತಾಲೂಕು ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಬಿ.ಎ ನಝೀರ್, ಪ್ರಮುಖರಾದ ಅಬ್ದುಲ್ ರಝಾಕ್ ಕನ್ನಡಿಕಟ್ಟೆ, ಅಕ್ಬರ್ ಬೆಳ್ತಂಗಡಿ, ಸಲೀಂ ಗುರುವಾಯನಕೆರೆ, ಕೆರೀಂ ಗೇರುಕಟ್ಟೆ, ಕೆ.ಎಸ್ ಅಬ್ದುಲ್ಲ ಕರಾಯ, ಲೆತೀಫ್ ಹಾಜಿ ಗುರುವಾಯನಕೆರೆ, ಮುಸ್ತಫ ಗುರುವಾಯನಕೆರೆ, ನಿಸಾರ್ ಕುದ್ರಡ್ಕ, ರಮೀಝ್ ಬೆಳ್ತಂಗಡಿ, ಉಮರ್ ಜಿ.ಕೆ, ಶಮೀಮ್ ಯೂಸುಫ್ ಮದ್ದಡ್ಕ, ಆಶ್ರಫ್ ಆಲಿಕುಂಞಿ ಮುಂಡಾಜೆ, ಹನೀಫ್ ಪುಂಜಾಲಕಟ್ಟೆ, ಅಬ್ದುಲ್ ರಹಿಮಾನ್ ಪಡ್ಪು, ಸಾಲಿಹ್ ಮದ್ದಡ್ಕ ಉಪಸ್ಥಿತರಿದ್ದರು.

Related posts

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಕ್ಷೇ.ಧ.ಗ್ರಾ.ಯೋ. ಮೈರೋಳ್ತಡ್ಕ, ಮೊಗ್ರು ಒಕ್ಕೂಟ ಹಾಗೂ ಕಣಿಯೂರು ವಲಯದ ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರಿಂದ ಶ್ರಮದಾನ

Suddi Udaya

ಪುಂಜಾಲಕಟ್ಟೆ ಕೆ.ಪಿ.ಎಸ್. ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಉಜಿರೆ: ಶ್ರೀ ಧ.ಮಂ. ಕಾಲೇಜಿನ ಸಂಸ್ಕೃತ ಮತ್ತು ಗಣಿತ ವಿಭಾಗದ ಜಂಟಿ ಆಯೋಗದಲ್ಲಿ “ಗಣಿತ ಸಂಸ್ಕೃತ ಸಂಗಮ “

Suddi Udaya

ಬಾಳ್ತಿಲ ಕಶೆಕೋಡಿ ಶ್ರೀ ಲಕ್ಷ್ಮಿ ವೆಂಕಟರಮಣ ದೇವಸ್ಥಾನದ ಆಡಳಿತ ಮಂಡಳಿ ವತಿಯಿಂದ ಯೋಗ ದಿನಾಚರಣೆ

Suddi Udaya

ಧರ್ಮಸ್ಥಳ ಅಶೋಕನಗರದಲ್ಲಿ 75 ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಗೌಡರ ಯಾನೆ ಒಕ್ಕಲಿಗರ ಜಿಲ್ಲಾ ಮಾತೃ ಸಂಘ ಉದ್ಘಾಟನೆ ಮತ್ತು ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಮುಂದೂಡಿಕೆ

Suddi Udaya
error: Content is protected !!