July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪ್ರತಿಭಾ ಕಾರಂಜಿ ಸ್ಪರ್ಧೆ: ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಹಲವು ಪ್ರಶಸ್ತಿಗಳು

ಬೆಳ್ತಂಗಡಿ ; ಮುಂಡಾಜೆ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಬೆಳ್ತಂಗಡಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಹಲವು ಪ್ರಶಸ್ತಿಗ:ಳನ್ನು ಪಡೆದುಕೊಂಡಿದ್ದಾರೆ.


ಕನ್ನಡ ಭಾಷಣ – ಪ್ರಾಪ್ತಿ ಎಂ ಗೌಡ – ಪ್ರಥಮ, . ಹಿಂದಿ ಭಾಷಣ – ಕುಶನ್ ಪಿ – ಪ್ರಥಮ, ಕವನವಾಚನ – ಚರಿತ್ರಾ – ಪ್ರಥಮ, ಭಾವಗೀತೆ – ಸೃಷ್ಠಿ ಎಸ್ ಶೆಟ್ಟಿ – ಪ್ರಥಮ, ಮಿಮಿಕ್ರಿ – ಚೇತನ್ ಎಸ್ ಶೆಟ್ಟಿ – ದ್ವಿತೀಯ, ತುಳು ಭಾಷಣ – ಧನ್ವಿತ – ದ್ವಿತೀಯ, ಭರತನಾಟ್ಯ – ಧೃತಿ ಸಿ ಗೌಡ ದ್ವಿತೀಯ, ಜಾನಪದ ನೃತ್ಯ – ಅನನ್ಯ ಏರ್ ಶೆಟ್ಟಿ ಮತ್ತು ಬಳಗ -ದ್ವಿತೀಯ , ಗಝಲ್ – ಮಾನ್ಯ ವಿ ಪೂಜಾರಿ ತೃತೀಯ , ಜಾನಪದಗೀತೆ ಮನೀಷ ಎಂ ಎನ್ –ತೃತೀಯ , ಪ್ರಬಂಧರಚನೆ – ಸಿಂಚನ ಡಿ -ತೃತೀಯ , ಕವ್ವಾಲಿ – ಭೂಮಿಕ ಆರ್ ಎಸ್ ಮತ್ತು ಬಳಗ -ತೃತೀಯ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

Related posts

ಮಡಂತ್ಯಾರು ಕಥೋಲಿಕ್ ಸಭಾದಿಂದ ‘ಕ್ರಿಸ್ಮಸ್ ಬಂಧುತ್ವ ಉಡುಗೊರೆ ’ ಕಾರ್ಯಕ್ರಮ.

Suddi Udaya

ತಾಲೂಕು ಮಟ್ಟದ ಕ್ರೀಡಾಕೂಟ: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ್ರೌಢ ಶಾಲೆಗೆ ಹಲವು ಪ್ರಶಸ್ತಿ

Suddi Udaya

ಸಿಯೋನ್ ಆಶ್ರಮದಲ್ಲಿ ವಾರ್ಷಿಕೋತ್ಸವ ಆಚರಣೆ

Suddi Udaya

ಸಿ.ಎ ಪರೀಕ್ಷೆಯಲ್ಲಿ ಕುವೆಟ್ಟು ಮೇಗೇಶ್ ಯು. ಶೆಟ್ಟಿ ಉತ್ತೀರ್ಣ

Suddi Udaya

ಪುದುವೆಟ್ಟು : ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಯಕ್ಷಗಾನ ತರಬೇತಿ ಉದ್ಘಾಟನೆ

Suddi Udaya

ಮುಂಡಾಜೆ: ಕವಿ ವಿಶ್ರಾಂತ ಶಿಕ್ಷಕ ಶಂಕರ್ ಎನ್.ತಾಮನ್ಕರ್ ರವರ ಸೀತಾ ರಾಮಾಯಣ ಮತ್ತು ಮಕರಂದ ಕವನ ಸಂಕಲನಗಳ ಲೋಕಾರ್ಪಣೆ ಹಾಗೂ ಸಾಧಕರಿಗೆ ಸನ್ಮಾನ

Suddi Udaya
error: Content is protected !!