ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪ್ರತಿಭಾ ಕಾರಂಜಿ ಸ್ಪರ್ಧೆ: ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಹಲವು ಪ್ರಶಸ್ತಿಗಳು

ಬೆಳ್ತಂಗಡಿ ; ಮುಂಡಾಜೆ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಬೆಳ್ತಂಗಡಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಹಲವು ಪ್ರಶಸ್ತಿಗ:ಳನ್ನು ಪಡೆದುಕೊಂಡಿದ್ದಾರೆ.


ಕನ್ನಡ ಭಾಷಣ – ಪ್ರಾಪ್ತಿ ಎಂ ಗೌಡ – ಪ್ರಥಮ, . ಹಿಂದಿ ಭಾಷಣ – ಕುಶನ್ ಪಿ – ಪ್ರಥಮ, ಕವನವಾಚನ – ಚರಿತ್ರಾ – ಪ್ರಥಮ, ಭಾವಗೀತೆ – ಸೃಷ್ಠಿ ಎಸ್ ಶೆಟ್ಟಿ – ಪ್ರಥಮ, ಮಿಮಿಕ್ರಿ – ಚೇತನ್ ಎಸ್ ಶೆಟ್ಟಿ – ದ್ವಿತೀಯ, ತುಳು ಭಾಷಣ – ಧನ್ವಿತ – ದ್ವಿತೀಯ, ಭರತನಾಟ್ಯ – ಧೃತಿ ಸಿ ಗೌಡ ದ್ವಿತೀಯ, ಜಾನಪದ ನೃತ್ಯ – ಅನನ್ಯ ಏರ್ ಶೆಟ್ಟಿ ಮತ್ತು ಬಳಗ -ದ್ವಿತೀಯ , ಗಝಲ್ – ಮಾನ್ಯ ವಿ ಪೂಜಾರಿ ತೃತೀಯ , ಜಾನಪದಗೀತೆ ಮನೀಷ ಎಂ ಎನ್ –ತೃತೀಯ , ಪ್ರಬಂಧರಚನೆ – ಸಿಂಚನ ಡಿ -ತೃತೀಯ , ಕವ್ವಾಲಿ – ಭೂಮಿಕ ಆರ್ ಎಸ್ ಮತ್ತು ಬಳಗ -ತೃತೀಯ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

Related posts

ಬೆಳ್ತಂಗಡಿ ತಾಲೂಕಿನಲ್ಲಿ ಮಳೆಯಿಂದ ಹಾನಿಯಾದ ಪ್ರದೇಶಕ್ಕೆ ವಿಶೇಷ ಪ್ಯಾಕೇಜ್ ನ್ನು ನೀಡಬೇಕು: ಪ್ರತಾಪ್ ಸಿಂಹ ನಾಯಕ್

Suddi Udaya

ಉಜಿರೆಯಲ್ಲಿ 550 ಕೆಜಿ ತೂಕದ ಮಡಲ್ ಮೀನು: ಖರೀದಿಸಲು ಮುಗಿಬಿದ್ದ ಗ್ರಾಹಕರು

Suddi Udaya

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ಸಂವಿಧಾನ ಜಾಗೃತಿ ಜಾಥ

Suddi Udaya

ಉಜಿರೆ ಕಾಲೇಜಿನ ವಿದ್ಯಾರ್ಥಿನಿ ಕು.ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ: ಪ್ರಕರಣವನ್ನು ಮರು ತನಿಖೆ ನಡೆಸಿ ನ್ಯಾಯ ಒದಗಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಶಾಸಕ ಹರೀಶ್ ಪೂಂಜರಿಂದ ಮನವಿ

Suddi Udaya

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ಸದ್ಭಾವನಾ ದಿನಾಚರಣೆ

Suddi Udaya

ಉಜಿರೆ: ನಿನ್ನಿಕಲ್ಲು ನಿವಾಸಿ ಶಿವರಾಮ ಕಾರಂತ್ ನಿಧನ

Suddi Udaya
error: Content is protected !!