23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪ್ರತಿಭಾ ಕಾರಂಜಿ ಸ್ಪರ್ಧೆ: ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಹಲವು ಪ್ರಶಸ್ತಿಗಳು

ಬೆಳ್ತಂಗಡಿ ; ಮುಂಡಾಜೆ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಬೆಳ್ತಂಗಡಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಹಲವು ಪ್ರಶಸ್ತಿಗ:ಳನ್ನು ಪಡೆದುಕೊಂಡಿದ್ದಾರೆ.


ಕನ್ನಡ ಭಾಷಣ – ಪ್ರಾಪ್ತಿ ಎಂ ಗೌಡ – ಪ್ರಥಮ, . ಹಿಂದಿ ಭಾಷಣ – ಕುಶನ್ ಪಿ – ಪ್ರಥಮ, ಕವನವಾಚನ – ಚರಿತ್ರಾ – ಪ್ರಥಮ, ಭಾವಗೀತೆ – ಸೃಷ್ಠಿ ಎಸ್ ಶೆಟ್ಟಿ – ಪ್ರಥಮ, ಮಿಮಿಕ್ರಿ – ಚೇತನ್ ಎಸ್ ಶೆಟ್ಟಿ – ದ್ವಿತೀಯ, ತುಳು ಭಾಷಣ – ಧನ್ವಿತ – ದ್ವಿತೀಯ, ಭರತನಾಟ್ಯ – ಧೃತಿ ಸಿ ಗೌಡ ದ್ವಿತೀಯ, ಜಾನಪದ ನೃತ್ಯ – ಅನನ್ಯ ಏರ್ ಶೆಟ್ಟಿ ಮತ್ತು ಬಳಗ -ದ್ವಿತೀಯ , ಗಝಲ್ – ಮಾನ್ಯ ವಿ ಪೂಜಾರಿ ತೃತೀಯ , ಜಾನಪದಗೀತೆ ಮನೀಷ ಎಂ ಎನ್ –ತೃತೀಯ , ಪ್ರಬಂಧರಚನೆ – ಸಿಂಚನ ಡಿ -ತೃತೀಯ , ಕವ್ವಾಲಿ – ಭೂಮಿಕ ಆರ್ ಎಸ್ ಮತ್ತು ಬಳಗ -ತೃತೀಯ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

Related posts

ಬೆಳ್ತಂಗಡಿ: ಡಾ. ಸುಶ್ಮಿತಾ ಸಿ ಎಚ್ ರವರಿಗೆ ಪಿಹೆಚ್ ಡಿ ಪದವಿ

Suddi Udaya

ಅರಸಿನಮಕ್ಕಿ ಗ್ರಾ.ಪಂ. ಮತ್ತು ಪುತ್ತೂರು ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟ‌ರ್ ಜಂಟಿ ಆಶ್ರಯದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

Suddi Udaya

ಕಸ್ತೂರಿ ರಂಗನ್ ವರದಿ ವಿರೋಧಿಸಿ ಶಿಬಾಜೆ ಗ್ರಾ.ಪಂ ನಲ್ಲಿ ಪ್ರತಿಭಟನೆ : ಸರಕಾರಕ್ಕೆ ಮನವಿ

Suddi Udaya

ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸ್ವಚ್ಚ ಭಾರತ ಅಭಿಯಾನದ ಕುರಿತು ವಿಶೇಷ ಉಪನ್ಯಾಸ

Suddi Udaya

ಶಾಸಕ ಹರೀಶ್ ಪೂಂಜರ ಅಧ್ಯಕ್ಷತೆಯಲ್ಲಿ ಕೊಕ್ಕಡ ಗ್ರಾಮ ಪಂಚಾಯತ್ ಮಟ್ಟದ ಜನಸ್ಪಂದನ ಕಾರ್ಯಕ್ರಮ

Suddi Udaya

ಕೊಕ್ಕಡ ಪರಿಸರದಲ್ಲಿ ಭೀಕರ ಬಿರುಗಾಳಿ ಮಳೆ: ಮರ ಉರುಳಿ ಬಿದ್ದರೂ ಹಾನಿಯಾಗದ ದೈವದ ಗುಡಿ: ದೈವಗಳ ಕಾನಿ೯ಕ ಭಕ್ತರ‌ ಅನಿಸಿಕೆ

Suddi Udaya
error: Content is protected !!